ಬ್ರೇಕಿಂಗ್ ನ್ಯೂಸ್
12-12-23 10:59 pm Mangalore Correspondent ಕ್ರೈಂ
ಮಂಗಳೂರು, ಡಿ.12: ಅಬಕಾರಿ ಅಧಿಕಾರಿಗಳ ಮಹತ್ವದ ಕಾರ್ಯಾಚರಣೆಯಲ್ಲಿ ಕೇರಳ ಗಡಿಭಾಗ ತಲಪಾಡಿಯಲ್ಲಿ ನಡೆಯುತ್ತಿದ್ದ ಅಂತರಾಜ್ಯ ಮಟ್ಟದ ಬೃಹತ್ ಸ್ಪಿರಿಟ್ ತಯಾರಿ ಮತ್ತು ಮಾರಾಟ ದಂಧೆ ಪತ್ತೆಯಾಗಿದ್ದು ಎರಡು ಸಾವಿರಕ್ಕೂ ಹೆಚ್ಚು ಲೀಟರ್ ಸಾರಾಯಿ ಸ್ಪಿರಿಟ್ ವಶಕ್ಕೆ ಪಡೆಯಲಾಗಿದೆ.
ಕೇರಳ ಗಡಿಭಾಗ ಕಿನ್ಯಾ ಗ್ರಾಮದ ಸಾಂತ್ಯ ಎಂಬಲ್ಲಿ ಅಕ್ರಮ ಸಾರಾಯಿ ತಯಾರಿಸುತ್ತಿದ್ದ ಮನೆಗೆ ಅಬಕಾರಿ ಪೊಲೀಸರು ಮಂಗಳವಾರ ಸಂಜೆ ದಾಳಿ ನಡೆಸಿದ್ದಾರೆ. ಬೃಹತ್ ಮಟ್ಟದಲ್ಲಿ ಸಾರಾಯಿ ತಯಾರಿಸುತ್ತಿದ್ದ ಜಾಲವನ್ನು ಪೊಲೀಸರು ಪತ್ತೆ ಮಾಡಿದ್ದು ಈ ವೇಳೆ, ಪ್ರಮುಖ ಆರೋಪಿ ನಿತ್ಯಾನಂದ ಭಂಡಾರಿ ಸ್ಥಳದಿಂದ ಪರಾರಿಯಾಗಿದ್ದಾನೆ.
ಪೊಲೀಸರು 2240 ಲೀಟರ್ ಮದ್ಯ ಸ್ಪಿರಿಟ್, 222 ಲೀಟರ್ ನಕಲಿ ಬ್ರಾಂಡಿ ಸೇರಿದಂತೆ ಮದ್ಯ ತಯಾರಿಕೆಗೆ ಬಳಸಿದ ಯಂತ್ರಗಳನ್ನು ವಶಕ್ಕೆ ಪಡೆದಿದ್ದಾರೆ. ಮದ್ಯವನ್ನು ತಯಾರಿಸಿ ಕೇರಳ ರಾಜ್ಯಕ್ಕೆ ಸಾಗಿಸಿ ಮಾರಾಟ ನಡೆಸುತ್ತಿದ್ದರು ಎನ್ನಲಾಗಿದೆ. ಅಬಕಾರಿ ದಳದ ಹಿರಿಯ ಅಧಿಕಾರಿಗಳ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ 25 ಕ್ಕೂ ಅಧಿಕ ಸಿಬಂದಿ ಭಾಗಿಯಾಗಿದ್ದರು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿತ್ತು.
2240 litres of liquor seized at Talapdy border by Police in Mangalore.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm