ಬ್ರೇಕಿಂಗ್ ನ್ಯೂಸ್
13-12-23 01:00 pm HK News Desk ಕ್ರೈಂ
ಮಂಡ್ಯ, ಡಿ 13: ಕೌಟುಂಬಿಕ ಕಲಹದಿಂದ ಬೇಸತ್ತು ವ್ಯಕ್ತಿಯೊಬ್ಬ ಪತ್ನಿಯ ಮೇಲೆ ಕಬ್ಬಿಣದ ರಾಡ್ನಿಂದ ಹಲ್ಲೆಗೈದು ಹತ್ಯೆ ಮಾಡಿದ ಘಟನೆ ಮಳವಳ್ಳಿಯ ದೇಶಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಧುಶ್ರೀ (32) ಹತ್ಯೆಗೀಡಾದ ಮಹಿಳೆ. ಆಕೆಯ ಪತಿ ಮಹದೇವ್ (38) ಕೊಲೆಗೈದ ಆರೋಪಿಯಾಗಿದ್ದಾನೆ. 10 ವರ್ಷಗಳ ಹಿಂದೆ ಮಧುಶ್ರೀ ಹಾಗೂ ಮಹದೇವ್ ಮದುವೆಯಾಗಿದ್ದರು. ಇತ್ತೀಚೆಗೆ ಇಬ್ಬರ ನಡುವೆ ಆಗಾಗ ಗಲಾಟೆಯಾಗುತ್ತಿತ್ತು. ಮಂಗಳವಾರ ರಾತ್ರಿ ಸಹ ಇಬ್ಬರು ಜಗಳವಾಡಿಕೊಂಡಿದ್ದು, ಈ ವೇಳೆ ಕಟ್ಟಿಗೆ ಹಾಗೂ ಕಬ್ಬಿಣದ ರಾಡ್ನಿಂದ ಮಹಾದೇವ್ ಮಹಿಳೆಯ ತಲೆಯ ಮೇಲೆ ಹಲ್ಲೆಗೈದಿದ್ದಾನೆ. ಪರಿಣಾಮ ತೀವ್ರ ರಕ್ತಸ್ರಾವದಿಂದ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಆರೋಪಿ ಚಾಲಕನಾಗಿ ಕೆಲಸ ಮಾಡುತ್ತಿದ್ದು, ದಂಪತಿಗೆ 6 ಹಾಗೂ 8 ವರ್ಷದ ಇಬ್ಬರೂ ಹೆಣ್ಣು ಮಕ್ಕಳಿದ್ದಾರೆ ಎಂದು ತಿಳಿದು ಬಂದಿದೆ
ಕೊಲೆಯ ಬಳಿಕ ಮಹದೇವ್ ಕಿರುಗಾವಲು ಪೊಲೀಸ್ ಠಾಣೆಗೆ ತೆರಳಿ ಪತ್ನಿಯನ್ನು ಕೊಲೆಗೈದಿದ್ದಾಗಿ ತಿಳಿಸಿ ಶರಣಾಗಿದ್ದಾನೆ. ಈ ಸಂಬಂಧ ಕಿರುಗಾವಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ವಿಚಾರಣೆ ನಡೆಸುತ್ತಿದ್ದಾರೆ.
Mandya Husband kills wife using rod over family dispute. The deceased has been identified as Madhushree.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm