ಬ್ರೇಕಿಂಗ್ ನ್ಯೂಸ್
13-12-23 01:00 pm HK News Desk ಕ್ರೈಂ
ಮಂಡ್ಯ, ಡಿ 13: ಕೌಟುಂಬಿಕ ಕಲಹದಿಂದ ಬೇಸತ್ತು ವ್ಯಕ್ತಿಯೊಬ್ಬ ಪತ್ನಿಯ ಮೇಲೆ ಕಬ್ಬಿಣದ ರಾಡ್ನಿಂದ ಹಲ್ಲೆಗೈದು ಹತ್ಯೆ ಮಾಡಿದ ಘಟನೆ ಮಳವಳ್ಳಿಯ ದೇಶಹಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಧುಶ್ರೀ (32) ಹತ್ಯೆಗೀಡಾದ ಮಹಿಳೆ. ಆಕೆಯ ಪತಿ ಮಹದೇವ್ (38) ಕೊಲೆಗೈದ ಆರೋಪಿಯಾಗಿದ್ದಾನೆ. 10 ವರ್ಷಗಳ ಹಿಂದೆ ಮಧುಶ್ರೀ ಹಾಗೂ ಮಹದೇವ್ ಮದುವೆಯಾಗಿದ್ದರು. ಇತ್ತೀಚೆಗೆ ಇಬ್ಬರ ನಡುವೆ ಆಗಾಗ ಗಲಾಟೆಯಾಗುತ್ತಿತ್ತು. ಮಂಗಳವಾರ ರಾತ್ರಿ ಸಹ ಇಬ್ಬರು ಜಗಳವಾಡಿಕೊಂಡಿದ್ದು, ಈ ವೇಳೆ ಕಟ್ಟಿಗೆ ಹಾಗೂ ಕಬ್ಬಿಣದ ರಾಡ್ನಿಂದ ಮಹಾದೇವ್ ಮಹಿಳೆಯ ತಲೆಯ ಮೇಲೆ ಹಲ್ಲೆಗೈದಿದ್ದಾನೆ. ಪರಿಣಾಮ ತೀವ್ರ ರಕ್ತಸ್ರಾವದಿಂದ ಆಕೆ ಸ್ಥಳದಲ್ಲೇ ಮೃತಪಟ್ಟಿದ್ದಾಳೆ.
ಆರೋಪಿ ಚಾಲಕನಾಗಿ ಕೆಲಸ ಮಾಡುತ್ತಿದ್ದು, ದಂಪತಿಗೆ 6 ಹಾಗೂ 8 ವರ್ಷದ ಇಬ್ಬರೂ ಹೆಣ್ಣು ಮಕ್ಕಳಿದ್ದಾರೆ ಎಂದು ತಿಳಿದು ಬಂದಿದೆ
ಕೊಲೆಯ ಬಳಿಕ ಮಹದೇವ್ ಕಿರುಗಾವಲು ಪೊಲೀಸ್ ಠಾಣೆಗೆ ತೆರಳಿ ಪತ್ನಿಯನ್ನು ಕೊಲೆಗೈದಿದ್ದಾಗಿ ತಿಳಿಸಿ ಶರಣಾಗಿದ್ದಾನೆ. ಈ ಸಂಬಂಧ ಕಿರುಗಾವಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ವಿಚಾರಣೆ ನಡೆಸುತ್ತಿದ್ದಾರೆ.
Mandya Husband kills wife using rod over family dispute. The deceased has been identified as Madhushree.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm