ಬ್ರೇಕಿಂಗ್ ನ್ಯೂಸ್
13-12-23 04:39 pm Mangalore Correspondent ಕ್ರೈಂ
ಉಳ್ಳಾಲ, ಡಿ.13: ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಹರೇಕಳದ ನೇತ್ರಾವತಿ ನದಿಯಲ್ಲಿ ಅಕ್ರಮವಾಗಿ ಸಮೀಪದ ಮನೆಗಳಿಗೆ ಮರಳು ಪೂರೈಸುತ್ತಿದ್ದ ಎರಡು ನಾಡ ದೋಣಿಗಳನ್ನ ಕೊಣಾಜೆ ಠಾಣೆಗೆ ಪ್ರಭಾರಿಯಾಗಿರುವ ಉಳ್ಳಾಲ ಇನ್ಸ್ ಪೆಕ್ಟರ್ ಹೆಚ್.ಎನ್ ಬಾಲಕೃಷ್ಣ ನೇತೃತ್ವದ ತಂಡ ದಾಳಿ ನಡೆಸಿ ಗಣಿ, ಭೂವಿಜ್ಞಾನ ಅಧಿಕಾರಿಗಳ ವಶಕ್ಕೆ ನೀಡಿದೆ.
ಹರೇಕಳದ ಧಕ್ಕೆಯ ನೇತ್ರಾವತಿ ನದಿಯಲ್ಲಿ ನಾಡ ದೋಣಿಗಳಲ್ಲಿ ಮರಳು ಸಾಗಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಉಳ್ಳಾಲ ಠಾಣಾ ಪಿಐ ಬಾಲಕೃಷ್ಣ ನೇತೃತ್ವದ ತಂಡವು ದಾಳಿ ನಡೆಸಿ ಮರಳು ಮತ್ತು ದೋಣಿಗಳನ್ನು ವಶಕ್ಕೆ ಪಡೆದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಶಕ್ಕೆ ನೀಡಿದೆ.


ಹರೇಕಳ, ಪಾವೂರಿನಲ್ಲಿ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೆ ನಿರಂತರವಾಗಿ ನಡೆಯುತ್ತಲೇ ಇದೆ. ಕೊಣಾಜೆ ಪೊಲೀಸರಿಗೆ ಇದೇನು ಗೊತ್ತಿಲ್ಲದ ಸಂಗತಿಯಲ್ಲ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕಳೆದ ಕೆಲ ತಿಂಗಳ ಹಿಂದೆ ತೆರವಾದ ಇನ್ಸ್ ಪೆಕ್ಟರ್ ಸ್ಥಾನಕ್ಕೆ ಪರ್ಯಾಯ ಅಧಿಕಾರಿ ನೇಮಕವಾಗಿಲ್ಲ. ಕೊಣಾಜೆಯಲ್ಲಿ ಪಿಎಸ್ ಐಗಳು ಮತ್ತು ಅನುಭವಿ ಪೊಲೀಸರ ಕಾರು ಬಾರು ನಡೆಯುತ್ತಿದೆ.
ಕೊಣಾಜೆ ಠಾಣೆಯ ಪ್ರಭಾರ ಉಸ್ತುವಾರಿಯನ್ನ ಉಳ್ಳಾಲ ಇನ್ಸ್ ಪೆಕ್ಟರ್ ಬಾಲಕೃಷ್ಣ ವಹಿಸಿದ್ದು, ಅವರ ನೇತೃತ್ವದಲ್ಲಿ ನಡೆದ ದಿಢೀರ್ ದಾಳಿಯಿಂದ ಹರೇಕಳದಲ್ಲಿ ಬೇರೂರಿರುವ ಮರಳು ಮಾಫಿಯಾಗಳು ದಿಕ್ಕೆಟ್ಟು ಹೋಗಿವೆ. ಕಾರ್ಯಾಚರಣೆಯಲ್ಲಿ ಪಿಎಸ್ ಐ ಪುನೀತ್ ಗಾಂವ್ಕರ್, ವಿನೋದ್, ಸಿಬ್ಬಂದಿಗಳಾದ ಶೈಲೇಂದ್ರ ಮೊದಲಾದವರು ಇದ್ದರು.
Mangalore Ullal Police inspector team raids illegal sand mining, two boats seized.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm