ಬ್ರೇಕಿಂಗ್ ನ್ಯೂಸ್
13-12-23 04:39 pm Mangalore Correspondent ಕ್ರೈಂ
ಉಳ್ಳಾಲ, ಡಿ.13: ಕೊಣಾಜೆ ಪೊಲೀಸ್ ಠಾಣೆ ವ್ಯಾಪ್ತಿಯ ಹರೇಕಳದ ನೇತ್ರಾವತಿ ನದಿಯಲ್ಲಿ ಅಕ್ರಮವಾಗಿ ಸಮೀಪದ ಮನೆಗಳಿಗೆ ಮರಳು ಪೂರೈಸುತ್ತಿದ್ದ ಎರಡು ನಾಡ ದೋಣಿಗಳನ್ನ ಕೊಣಾಜೆ ಠಾಣೆಗೆ ಪ್ರಭಾರಿಯಾಗಿರುವ ಉಳ್ಳಾಲ ಇನ್ಸ್ ಪೆಕ್ಟರ್ ಹೆಚ್.ಎನ್ ಬಾಲಕೃಷ್ಣ ನೇತೃತ್ವದ ತಂಡ ದಾಳಿ ನಡೆಸಿ ಗಣಿ, ಭೂವಿಜ್ಞಾನ ಅಧಿಕಾರಿಗಳ ವಶಕ್ಕೆ ನೀಡಿದೆ.
ಹರೇಕಳದ ಧಕ್ಕೆಯ ನೇತ್ರಾವತಿ ನದಿಯಲ್ಲಿ ನಾಡ ದೋಣಿಗಳಲ್ಲಿ ಮರಳು ಸಾಗಾಟ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಉಳ್ಳಾಲ ಠಾಣಾ ಪಿಐ ಬಾಲಕೃಷ್ಣ ನೇತೃತ್ವದ ತಂಡವು ದಾಳಿ ನಡೆಸಿ ಮರಳು ಮತ್ತು ದೋಣಿಗಳನ್ನು ವಶಕ್ಕೆ ಪಡೆದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳ ವಶಕ್ಕೆ ನೀಡಿದೆ.


ಹರೇಕಳ, ಪಾವೂರಿನಲ್ಲಿ ಅಕ್ರಮ ಮರಳುಗಾರಿಕೆ ಎಗ್ಗಿಲ್ಲದೆ ನಿರಂತರವಾಗಿ ನಡೆಯುತ್ತಲೇ ಇದೆ. ಕೊಣಾಜೆ ಪೊಲೀಸರಿಗೆ ಇದೇನು ಗೊತ್ತಿಲ್ಲದ ಸಂಗತಿಯಲ್ಲ. ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕಳೆದ ಕೆಲ ತಿಂಗಳ ಹಿಂದೆ ತೆರವಾದ ಇನ್ಸ್ ಪೆಕ್ಟರ್ ಸ್ಥಾನಕ್ಕೆ ಪರ್ಯಾಯ ಅಧಿಕಾರಿ ನೇಮಕವಾಗಿಲ್ಲ. ಕೊಣಾಜೆಯಲ್ಲಿ ಪಿಎಸ್ ಐಗಳು ಮತ್ತು ಅನುಭವಿ ಪೊಲೀಸರ ಕಾರು ಬಾರು ನಡೆಯುತ್ತಿದೆ.
ಕೊಣಾಜೆ ಠಾಣೆಯ ಪ್ರಭಾರ ಉಸ್ತುವಾರಿಯನ್ನ ಉಳ್ಳಾಲ ಇನ್ಸ್ ಪೆಕ್ಟರ್ ಬಾಲಕೃಷ್ಣ ವಹಿಸಿದ್ದು, ಅವರ ನೇತೃತ್ವದಲ್ಲಿ ನಡೆದ ದಿಢೀರ್ ದಾಳಿಯಿಂದ ಹರೇಕಳದಲ್ಲಿ ಬೇರೂರಿರುವ ಮರಳು ಮಾಫಿಯಾಗಳು ದಿಕ್ಕೆಟ್ಟು ಹೋಗಿವೆ. ಕಾರ್ಯಾಚರಣೆಯಲ್ಲಿ ಪಿಎಸ್ ಐ ಪುನೀತ್ ಗಾಂವ್ಕರ್, ವಿನೋದ್, ಸಿಬ್ಬಂದಿಗಳಾದ ಶೈಲೇಂದ್ರ ಮೊದಲಾದವರು ಇದ್ದರು.
Mangalore Ullal Police inspector team raids illegal sand mining, two boats seized.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm