ಬ್ರೇಕಿಂಗ್ ನ್ಯೂಸ್
13-12-23 09:07 pm Mangalore Correspondent ಕ್ರೈಂ
ಉಳ್ಳಾಲ, ಡಿ.13: ರಾತ್ರಿ ನಿಲ್ಲಿಸಿದ್ದ ಸಿಟಿ ಬಸ್ಸಿನ ಎರಡು ಬ್ಯಾಟರಿಗಳನ್ನ ಕಳ್ಳನೋರ್ವ ಗೋಣಿ ಚೀಲವನ್ನ ಮುಖಕ್ಕೆ ಅಡ್ಡಲಾಗಿ ಹಿಡಿದು ಬಂದು ಸಿಸಿ ಕ್ಯಾಮೆರಾಕ್ಕೆ ತುರುಕಿ ಕಳವು ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಪಲ ಬಗಂಬಿಲದಲ್ಲಿ ಬುಧವಾರ ನಸುಕಿನ ಜಾವ ನಡೆದಿದ್ದು, ಕಳ್ಳನ ಕೈಚಳಕ ಬಸ್ಸಿನ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ.
ಕುಂಪಲ- ಕೊಟ್ಟಾರ ನಡುವೆ ಓಡಾಟ ನಡೆಸುವ ರೂಟ್ ನಂಬರ್ 44 ಮೂಕಾಂಬಿಕಾ ಟ್ರಾವೆಲ್ಸ್ ಸಿಟಿ ಬಸ್ಸನ್ನು ನಿನ್ನೆ ರಾತ್ರಿ ಓಡಾಟ ಮುಗಿಸಿ ಕುಂಪಲದ ಬಗಂಬಿಲ ಎಂಬಲ್ಲಿ ನಿಲ್ಲಿಸಲಾಗಿತ್ತು. ನಸುಕಿನ ವೇಳೆ ಬಸ್ಸಿನೊಳಗೆ ಮುಖಕ್ಕೆ ಗೋಣಿ ಚೀಲವನ್ನು ಅಡ್ಡಲಾಗಿ ಹಿಡಿದು ನುಗ್ಗಿದ ಕಳ್ಳನೋರ್ವ ಗೋಣಿ ಚೀಲವನ್ನ ಸಿಸಿ ಕ್ಯಾಮೆರಾಕ್ಕೆ ತುರುಕಿ ಬಸ್ಸಿನ ಎರಡು ಬ್ಯಾಟರಿ ಹಾಗೂ ಕೇಬಲ್ ಗಳನ್ನು ಕಳವು ಮಾಡಿದ್ದಾನೆ. ಬಸ್ಸು ಹಳೆಯದಾದರೂ ಅದರೊಳಗಿದ್ದ ಸಿಸಿ ಟಿವಿ ಸುಸ್ಥಿತಿಯಲ್ಲಿದ್ದು ಕಳ್ಳನ ಕರಾಮತ್ತಿನ ವೀಡಿಯೋ ಚಿತ್ರಣ ಅದರಲ್ಲಿ ದಾಖಲಾಗಿದೆ.

ಸುಮಾರು 40,000 ರೂಪಾಯಿ ಮೌಲ್ಯದ ಬ್ಯಾಟರಿಗಳನ್ನ ಕಳವು ಮಾಡಲಾಗಿದ್ದು ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂಪಲ ಪ್ರದೇಶದಲ್ಲಿ ಬೆರಳೆಣಿಕೆಯಷ್ಟೇ ಬಸ್ಸುಗಳು ಓಡಾಟ ನಡೆಸುತ್ತಿದ್ದು ಬ್ಯಾಟರಿ ಇಲ್ಲದ ಬಸ್ಸು ಬುಧವಾರ ಓಡಾಟ ನಡೆಸದೆ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಡುವಂತಾಯಿತು.
Mangalore Bus battery stolen, covers Cc camera with sack cloth at Ullal. Video of this goes viral on social media.
02-02-26 12:18 pm
HK News Desk
FM Sitharaman, Mohandas Pai, PM Modi, C.J. Ro...
31-01-26 11:05 pm
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
02-02-26 12:16 pm
HK News Desk
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm