ಬ್ರೇಕಿಂಗ್ ನ್ಯೂಸ್
13-12-23 09:07 pm Mangalore Correspondent ಕ್ರೈಂ
ಉಳ್ಳಾಲ, ಡಿ.13: ರಾತ್ರಿ ನಿಲ್ಲಿಸಿದ್ದ ಸಿಟಿ ಬಸ್ಸಿನ ಎರಡು ಬ್ಯಾಟರಿಗಳನ್ನ ಕಳ್ಳನೋರ್ವ ಗೋಣಿ ಚೀಲವನ್ನ ಮುಖಕ್ಕೆ ಅಡ್ಡಲಾಗಿ ಹಿಡಿದು ಬಂದು ಸಿಸಿ ಕ್ಯಾಮೆರಾಕ್ಕೆ ತುರುಕಿ ಕಳವು ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಪಲ ಬಗಂಬಿಲದಲ್ಲಿ ಬುಧವಾರ ನಸುಕಿನ ಜಾವ ನಡೆದಿದ್ದು, ಕಳ್ಳನ ಕೈಚಳಕ ಬಸ್ಸಿನ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ.
ಕುಂಪಲ- ಕೊಟ್ಟಾರ ನಡುವೆ ಓಡಾಟ ನಡೆಸುವ ರೂಟ್ ನಂಬರ್ 44 ಮೂಕಾಂಬಿಕಾ ಟ್ರಾವೆಲ್ಸ್ ಸಿಟಿ ಬಸ್ಸನ್ನು ನಿನ್ನೆ ರಾತ್ರಿ ಓಡಾಟ ಮುಗಿಸಿ ಕುಂಪಲದ ಬಗಂಬಿಲ ಎಂಬಲ್ಲಿ ನಿಲ್ಲಿಸಲಾಗಿತ್ತು. ನಸುಕಿನ ವೇಳೆ ಬಸ್ಸಿನೊಳಗೆ ಮುಖಕ್ಕೆ ಗೋಣಿ ಚೀಲವನ್ನು ಅಡ್ಡಲಾಗಿ ಹಿಡಿದು ನುಗ್ಗಿದ ಕಳ್ಳನೋರ್ವ ಗೋಣಿ ಚೀಲವನ್ನ ಸಿಸಿ ಕ್ಯಾಮೆರಾಕ್ಕೆ ತುರುಕಿ ಬಸ್ಸಿನ ಎರಡು ಬ್ಯಾಟರಿ ಹಾಗೂ ಕೇಬಲ್ ಗಳನ್ನು ಕಳವು ಮಾಡಿದ್ದಾನೆ. ಬಸ್ಸು ಹಳೆಯದಾದರೂ ಅದರೊಳಗಿದ್ದ ಸಿಸಿ ಟಿವಿ ಸುಸ್ಥಿತಿಯಲ್ಲಿದ್ದು ಕಳ್ಳನ ಕರಾಮತ್ತಿನ ವೀಡಿಯೋ ಚಿತ್ರಣ ಅದರಲ್ಲಿ ದಾಖಲಾಗಿದೆ.
ಸುಮಾರು 40,000 ರೂಪಾಯಿ ಮೌಲ್ಯದ ಬ್ಯಾಟರಿಗಳನ್ನ ಕಳವು ಮಾಡಲಾಗಿದ್ದು ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂಪಲ ಪ್ರದೇಶದಲ್ಲಿ ಬೆರಳೆಣಿಕೆಯಷ್ಟೇ ಬಸ್ಸುಗಳು ಓಡಾಟ ನಡೆಸುತ್ತಿದ್ದು ಬ್ಯಾಟರಿ ಇಲ್ಲದ ಬಸ್ಸು ಬುಧವಾರ ಓಡಾಟ ನಡೆಸದೆ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಡುವಂತಾಯಿತು.
Mangalore Bus battery stolen, covers Cc camera with sack cloth at Ullal. Video of this goes viral on social media.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm