ಬ್ರೇಕಿಂಗ್ ನ್ಯೂಸ್
13-12-23 09:07 pm Mangalore Correspondent ಕ್ರೈಂ
ಉಳ್ಳಾಲ, ಡಿ.13: ರಾತ್ರಿ ನಿಲ್ಲಿಸಿದ್ದ ಸಿಟಿ ಬಸ್ಸಿನ ಎರಡು ಬ್ಯಾಟರಿಗಳನ್ನ ಕಳ್ಳನೋರ್ವ ಗೋಣಿ ಚೀಲವನ್ನ ಮುಖಕ್ಕೆ ಅಡ್ಡಲಾಗಿ ಹಿಡಿದು ಬಂದು ಸಿಸಿ ಕ್ಯಾಮೆರಾಕ್ಕೆ ತುರುಕಿ ಕಳವು ನಡೆಸಿರುವ ಘಟನೆ ಉಳ್ಳಾಲ ಪೊಲೀಸ್ ಠಾಣೆ ವ್ಯಾಪ್ತಿಯ ಕುಂಪಲ ಬಗಂಬಿಲದಲ್ಲಿ ಬುಧವಾರ ನಸುಕಿನ ಜಾವ ನಡೆದಿದ್ದು, ಕಳ್ಳನ ಕೈಚಳಕ ಬಸ್ಸಿನ ಸಿಸಿ ಕ್ಯಾಮೆರಾದಲ್ಲಿ ದಾಖಲಾಗಿದೆ.
ಕುಂಪಲ- ಕೊಟ್ಟಾರ ನಡುವೆ ಓಡಾಟ ನಡೆಸುವ ರೂಟ್ ನಂಬರ್ 44 ಮೂಕಾಂಬಿಕಾ ಟ್ರಾವೆಲ್ಸ್ ಸಿಟಿ ಬಸ್ಸನ್ನು ನಿನ್ನೆ ರಾತ್ರಿ ಓಡಾಟ ಮುಗಿಸಿ ಕುಂಪಲದ ಬಗಂಬಿಲ ಎಂಬಲ್ಲಿ ನಿಲ್ಲಿಸಲಾಗಿತ್ತು. ನಸುಕಿನ ವೇಳೆ ಬಸ್ಸಿನೊಳಗೆ ಮುಖಕ್ಕೆ ಗೋಣಿ ಚೀಲವನ್ನು ಅಡ್ಡಲಾಗಿ ಹಿಡಿದು ನುಗ್ಗಿದ ಕಳ್ಳನೋರ್ವ ಗೋಣಿ ಚೀಲವನ್ನ ಸಿಸಿ ಕ್ಯಾಮೆರಾಕ್ಕೆ ತುರುಕಿ ಬಸ್ಸಿನ ಎರಡು ಬ್ಯಾಟರಿ ಹಾಗೂ ಕೇಬಲ್ ಗಳನ್ನು ಕಳವು ಮಾಡಿದ್ದಾನೆ. ಬಸ್ಸು ಹಳೆಯದಾದರೂ ಅದರೊಳಗಿದ್ದ ಸಿಸಿ ಟಿವಿ ಸುಸ್ಥಿತಿಯಲ್ಲಿದ್ದು ಕಳ್ಳನ ಕರಾಮತ್ತಿನ ವೀಡಿಯೋ ಚಿತ್ರಣ ಅದರಲ್ಲಿ ದಾಖಲಾಗಿದೆ.

ಸುಮಾರು 40,000 ರೂಪಾಯಿ ಮೌಲ್ಯದ ಬ್ಯಾಟರಿಗಳನ್ನ ಕಳವು ಮಾಡಲಾಗಿದ್ದು ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕುಂಪಲ ಪ್ರದೇಶದಲ್ಲಿ ಬೆರಳೆಣಿಕೆಯಷ್ಟೇ ಬಸ್ಸುಗಳು ಓಡಾಟ ನಡೆಸುತ್ತಿದ್ದು ಬ್ಯಾಟರಿ ಇಲ್ಲದ ಬಸ್ಸು ಬುಧವಾರ ಓಡಾಟ ನಡೆಸದೆ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ಪರದಾಡುವಂತಾಯಿತು.
Mangalore Bus battery stolen, covers Cc camera with sack cloth at Ullal. Video of this goes viral on social media.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm