ಬ್ರೇಕಿಂಗ್ ನ್ಯೂಸ್
15-12-23 09:18 pm Mangalore Correspondent ಕ್ರೈಂ
ಬಂಟ್ವಾಳ, ಡಿ.15: ಮೂರು ಮಕ್ಕಳ ತಾಯಿಯನ್ನು ಆಕೆಯ ಗಂಡನ ಸ್ನೇಹಿತನೇ ಮದುವೆಯಾಗುವುದಾಗಿ ನಂಬಿಸಿ, ನಿರಂತರವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಕೊನೆಗೆ ಹಲ್ಲೆಗೈದು ಕೊಲ್ಲುವ ಬೆದರಿಕೆ ಹಾಕಿದ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲೂಕಿನ ಲೊರೆಟ್ಟೊ ಪದವು ನಿವಾಸಿಯೊಬ್ಬರ ಪತ್ನಿಯಾಗಿದ್ದ ಸಂತ್ರಸ್ತ ಮಹಿಳೆ ತಾನು ಮೋಸ ಹೋದ ಬಗ್ಗೆ ಪೊಲೀಸ್ ದೂರು ನೀಡಿದ್ದಾಳೆ. ನರಿಕೊಂಬು ನಿವಾಸಿ ತಸ್ಲೀಂ ಆರೀಫ್ ಆರೋಪಿಯಾಗಿದ್ದು ನಿರಂತರ ಅತ್ಯಾಚಾರ ಎಸಗಿ ಕೊಲೆ ಬೆದರಿಕೆ ಹಾಕಿದ್ದಾನೆಂದು ದೂರು ದಾಖಲಾಗಿದೆ.
ತಸ್ಲೀಂ ಆರೀಫ್ ಗಂಡನ ಸ್ನೇಹಿತನಾಗಿದ್ದು ಆತನ ಜೊತೆ ಮನೆಗೆ ಬರುತ್ತಿದ್ದು, ಸಲುಗೆ ಉಂಟಾಗಿ ಮೊಬೈಲ್ ನಂಬ್ರ ಪಡೆದು, ಗಂಡ ಕೆಲಸಕ್ಕೆ ಹೋದ ಸಮಯ ಮನೆಗೆ ಬರುತ್ತಿದ್ದ. ಸಲುಗೆ ಬರಬರುತ್ತಾ ದೈಹಿಕ ಸಂಪರ್ಕಕ್ಕೆ ಬಂದಾಗ ನಿನ್ನನ್ನು ಮದುವೆಯಾಗುತ್ತೇನೆ ಎಂದು ನಂಬಿಸಿದ್ದ. ಹಲವು ಬಾರಿ ದೈಹಿಕ ಸಂಪರ್ಕ ಬೆಳೆಸಿದ್ದ. ಕೊನೆಗೆ ಅಕ್ರಮ ಸಂಬಂಧ ಗಂಡನಿಗೆ ತಿಳಿದು ಅವಳಿಂದ ದೂರ ಇದ್ದ.
ಬಳಿಕ ಆರೋಪಿಯೊಂದಿಗೆ ಸಂತ್ರಸ್ತ ಮಹಿಳೆ ಬಾಡಿಗೆ ಮನೆಯಲ್ಲಿ ವಾಸವಿದ್ಧಳು. ಮೂರು ತಿಂಗಳಿನಿಂದ ಮಹಿಳೆಯನ್ನು ಪಾಣೆಮಂಗಳೂರು ಗ್ರಾಮದ ಜೈನರ ಪೇಟೆಯಲ್ಲಿ ಬಾಡಿಗೆ ಮನೆ ಮಾಡಿ ಕೂರಿಸಿದ್ದ. ಇದೀಗ ಆರೋಪಿ ತಸ್ಲೀಂ ಕುಲ್ಲಕ ಕಾರಣಕ್ಕೆ ಸಂತ್ರಸ್ತೆಯ ಮುಖಕ್ಕೆ, ಬಾಯಿಗೆ ಕೈಯಿಂದ ಹೊಡೆದು ಸೊಂಟಕ್ಕೆ ಒದ್ದಿರುವುದಲ್ಲದೆ, ಅವಾಚ್ಯ ಶಬ್ದಗಳಿಂದ ಬೈದು, ನಿನ್ನನ್ನು ಮತ್ತು ಮಕ್ಕಳನ್ನು ಕೊಲ್ಲದೇ ಬಿಡುವುದಿಲ್ಲ ಎಂದು ಹೇಳಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
A case has been registered at Bantwal city police station against a mother of three children for allegedly making constant physical contact with her husband's friend on the pretext of marrying her.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm