ಬ್ರೇಕಿಂಗ್ ನ್ಯೂಸ್
15-12-23 09:18 pm Mangalore Correspondent ಕ್ರೈಂ
ಬಂಟ್ವಾಳ, ಡಿ.15: ಮೂರು ಮಕ್ಕಳ ತಾಯಿಯನ್ನು ಆಕೆಯ ಗಂಡನ ಸ್ನೇಹಿತನೇ ಮದುವೆಯಾಗುವುದಾಗಿ ನಂಬಿಸಿ, ನಿರಂತರವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಕೊನೆಗೆ ಹಲ್ಲೆಗೈದು ಕೊಲ್ಲುವ ಬೆದರಿಕೆ ಹಾಕಿದ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲೂಕಿನ ಲೊರೆಟ್ಟೊ ಪದವು ನಿವಾಸಿಯೊಬ್ಬರ ಪತ್ನಿಯಾಗಿದ್ದ ಸಂತ್ರಸ್ತ ಮಹಿಳೆ ತಾನು ಮೋಸ ಹೋದ ಬಗ್ಗೆ ಪೊಲೀಸ್ ದೂರು ನೀಡಿದ್ದಾಳೆ. ನರಿಕೊಂಬು ನಿವಾಸಿ ತಸ್ಲೀಂ ಆರೀಫ್ ಆರೋಪಿಯಾಗಿದ್ದು ನಿರಂತರ ಅತ್ಯಾಚಾರ ಎಸಗಿ ಕೊಲೆ ಬೆದರಿಕೆ ಹಾಕಿದ್ದಾನೆಂದು ದೂರು ದಾಖಲಾಗಿದೆ.
ತಸ್ಲೀಂ ಆರೀಫ್ ಗಂಡನ ಸ್ನೇಹಿತನಾಗಿದ್ದು ಆತನ ಜೊತೆ ಮನೆಗೆ ಬರುತ್ತಿದ್ದು, ಸಲುಗೆ ಉಂಟಾಗಿ ಮೊಬೈಲ್ ನಂಬ್ರ ಪಡೆದು, ಗಂಡ ಕೆಲಸಕ್ಕೆ ಹೋದ ಸಮಯ ಮನೆಗೆ ಬರುತ್ತಿದ್ದ. ಸಲುಗೆ ಬರಬರುತ್ತಾ ದೈಹಿಕ ಸಂಪರ್ಕಕ್ಕೆ ಬಂದಾಗ ನಿನ್ನನ್ನು ಮದುವೆಯಾಗುತ್ತೇನೆ ಎಂದು ನಂಬಿಸಿದ್ದ. ಹಲವು ಬಾರಿ ದೈಹಿಕ ಸಂಪರ್ಕ ಬೆಳೆಸಿದ್ದ. ಕೊನೆಗೆ ಅಕ್ರಮ ಸಂಬಂಧ ಗಂಡನಿಗೆ ತಿಳಿದು ಅವಳಿಂದ ದೂರ ಇದ್ದ.
ಬಳಿಕ ಆರೋಪಿಯೊಂದಿಗೆ ಸಂತ್ರಸ್ತ ಮಹಿಳೆ ಬಾಡಿಗೆ ಮನೆಯಲ್ಲಿ ವಾಸವಿದ್ಧಳು. ಮೂರು ತಿಂಗಳಿನಿಂದ ಮಹಿಳೆಯನ್ನು ಪಾಣೆಮಂಗಳೂರು ಗ್ರಾಮದ ಜೈನರ ಪೇಟೆಯಲ್ಲಿ ಬಾಡಿಗೆ ಮನೆ ಮಾಡಿ ಕೂರಿಸಿದ್ದ. ಇದೀಗ ಆರೋಪಿ ತಸ್ಲೀಂ ಕುಲ್ಲಕ ಕಾರಣಕ್ಕೆ ಸಂತ್ರಸ್ತೆಯ ಮುಖಕ್ಕೆ, ಬಾಯಿಗೆ ಕೈಯಿಂದ ಹೊಡೆದು ಸೊಂಟಕ್ಕೆ ಒದ್ದಿರುವುದಲ್ಲದೆ, ಅವಾಚ್ಯ ಶಬ್ದಗಳಿಂದ ಬೈದು, ನಿನ್ನನ್ನು ಮತ್ತು ಮಕ್ಕಳನ್ನು ಕೊಲ್ಲದೇ ಬಿಡುವುದಿಲ್ಲ ಎಂದು ಹೇಳಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
A case has been registered at Bantwal city police station against a mother of three children for allegedly making constant physical contact with her husband's friend on the pretext of marrying her.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm