ಬ್ರೇಕಿಂಗ್ ನ್ಯೂಸ್
15-12-23 09:18 pm Mangalore Correspondent ಕ್ರೈಂ
ಬಂಟ್ವಾಳ, ಡಿ.15: ಮೂರು ಮಕ್ಕಳ ತಾಯಿಯನ್ನು ಆಕೆಯ ಗಂಡನ ಸ್ನೇಹಿತನೇ ಮದುವೆಯಾಗುವುದಾಗಿ ನಂಬಿಸಿ, ನಿರಂತರವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಕೊನೆಗೆ ಹಲ್ಲೆಗೈದು ಕೊಲ್ಲುವ ಬೆದರಿಕೆ ಹಾಕಿದ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲೂಕಿನ ಲೊರೆಟ್ಟೊ ಪದವು ನಿವಾಸಿಯೊಬ್ಬರ ಪತ್ನಿಯಾಗಿದ್ದ ಸಂತ್ರಸ್ತ ಮಹಿಳೆ ತಾನು ಮೋಸ ಹೋದ ಬಗ್ಗೆ ಪೊಲೀಸ್ ದೂರು ನೀಡಿದ್ದಾಳೆ. ನರಿಕೊಂಬು ನಿವಾಸಿ ತಸ್ಲೀಂ ಆರೀಫ್ ಆರೋಪಿಯಾಗಿದ್ದು ನಿರಂತರ ಅತ್ಯಾಚಾರ ಎಸಗಿ ಕೊಲೆ ಬೆದರಿಕೆ ಹಾಕಿದ್ದಾನೆಂದು ದೂರು ದಾಖಲಾಗಿದೆ.
ತಸ್ಲೀಂ ಆರೀಫ್ ಗಂಡನ ಸ್ನೇಹಿತನಾಗಿದ್ದು ಆತನ ಜೊತೆ ಮನೆಗೆ ಬರುತ್ತಿದ್ದು, ಸಲುಗೆ ಉಂಟಾಗಿ ಮೊಬೈಲ್ ನಂಬ್ರ ಪಡೆದು, ಗಂಡ ಕೆಲಸಕ್ಕೆ ಹೋದ ಸಮಯ ಮನೆಗೆ ಬರುತ್ತಿದ್ದ. ಸಲುಗೆ ಬರಬರುತ್ತಾ ದೈಹಿಕ ಸಂಪರ್ಕಕ್ಕೆ ಬಂದಾಗ ನಿನ್ನನ್ನು ಮದುವೆಯಾಗುತ್ತೇನೆ ಎಂದು ನಂಬಿಸಿದ್ದ. ಹಲವು ಬಾರಿ ದೈಹಿಕ ಸಂಪರ್ಕ ಬೆಳೆಸಿದ್ದ. ಕೊನೆಗೆ ಅಕ್ರಮ ಸಂಬಂಧ ಗಂಡನಿಗೆ ತಿಳಿದು ಅವಳಿಂದ ದೂರ ಇದ್ದ.
ಬಳಿಕ ಆರೋಪಿಯೊಂದಿಗೆ ಸಂತ್ರಸ್ತ ಮಹಿಳೆ ಬಾಡಿಗೆ ಮನೆಯಲ್ಲಿ ವಾಸವಿದ್ಧಳು. ಮೂರು ತಿಂಗಳಿನಿಂದ ಮಹಿಳೆಯನ್ನು ಪಾಣೆಮಂಗಳೂರು ಗ್ರಾಮದ ಜೈನರ ಪೇಟೆಯಲ್ಲಿ ಬಾಡಿಗೆ ಮನೆ ಮಾಡಿ ಕೂರಿಸಿದ್ದ. ಇದೀಗ ಆರೋಪಿ ತಸ್ಲೀಂ ಕುಲ್ಲಕ ಕಾರಣಕ್ಕೆ ಸಂತ್ರಸ್ತೆಯ ಮುಖಕ್ಕೆ, ಬಾಯಿಗೆ ಕೈಯಿಂದ ಹೊಡೆದು ಸೊಂಟಕ್ಕೆ ಒದ್ದಿರುವುದಲ್ಲದೆ, ಅವಾಚ್ಯ ಶಬ್ದಗಳಿಂದ ಬೈದು, ನಿನ್ನನ್ನು ಮತ್ತು ಮಕ್ಕಳನ್ನು ಕೊಲ್ಲದೇ ಬಿಡುವುದಿಲ್ಲ ಎಂದು ಹೇಳಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
A case has been registered at Bantwal city police station against a mother of three children for allegedly making constant physical contact with her husband's friend on the pretext of marrying her.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
10-06-26 04:19 pm
HK News Staffer
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm