ಬ್ರೇಕಿಂಗ್ ನ್ಯೂಸ್
15-12-23 09:18 pm Mangalore Correspondent ಕ್ರೈಂ
ಬಂಟ್ವಾಳ, ಡಿ.15: ಮೂರು ಮಕ್ಕಳ ತಾಯಿಯನ್ನು ಆಕೆಯ ಗಂಡನ ಸ್ನೇಹಿತನೇ ಮದುವೆಯಾಗುವುದಾಗಿ ನಂಬಿಸಿ, ನಿರಂತರವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಲ್ಲದೆ, ಕೊನೆಗೆ ಹಲ್ಲೆಗೈದು ಕೊಲ್ಲುವ ಬೆದರಿಕೆ ಹಾಕಿದ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ತಾಲೂಕಿನ ಲೊರೆಟ್ಟೊ ಪದವು ನಿವಾಸಿಯೊಬ್ಬರ ಪತ್ನಿಯಾಗಿದ್ದ ಸಂತ್ರಸ್ತ ಮಹಿಳೆ ತಾನು ಮೋಸ ಹೋದ ಬಗ್ಗೆ ಪೊಲೀಸ್ ದೂರು ನೀಡಿದ್ದಾಳೆ. ನರಿಕೊಂಬು ನಿವಾಸಿ ತಸ್ಲೀಂ ಆರೀಫ್ ಆರೋಪಿಯಾಗಿದ್ದು ನಿರಂತರ ಅತ್ಯಾಚಾರ ಎಸಗಿ ಕೊಲೆ ಬೆದರಿಕೆ ಹಾಕಿದ್ದಾನೆಂದು ದೂರು ದಾಖಲಾಗಿದೆ.
ತಸ್ಲೀಂ ಆರೀಫ್ ಗಂಡನ ಸ್ನೇಹಿತನಾಗಿದ್ದು ಆತನ ಜೊತೆ ಮನೆಗೆ ಬರುತ್ತಿದ್ದು, ಸಲುಗೆ ಉಂಟಾಗಿ ಮೊಬೈಲ್ ನಂಬ್ರ ಪಡೆದು, ಗಂಡ ಕೆಲಸಕ್ಕೆ ಹೋದ ಸಮಯ ಮನೆಗೆ ಬರುತ್ತಿದ್ದ. ಸಲುಗೆ ಬರಬರುತ್ತಾ ದೈಹಿಕ ಸಂಪರ್ಕಕ್ಕೆ ಬಂದಾಗ ನಿನ್ನನ್ನು ಮದುವೆಯಾಗುತ್ತೇನೆ ಎಂದು ನಂಬಿಸಿದ್ದ. ಹಲವು ಬಾರಿ ದೈಹಿಕ ಸಂಪರ್ಕ ಬೆಳೆಸಿದ್ದ. ಕೊನೆಗೆ ಅಕ್ರಮ ಸಂಬಂಧ ಗಂಡನಿಗೆ ತಿಳಿದು ಅವಳಿಂದ ದೂರ ಇದ್ದ.
ಬಳಿಕ ಆರೋಪಿಯೊಂದಿಗೆ ಸಂತ್ರಸ್ತ ಮಹಿಳೆ ಬಾಡಿಗೆ ಮನೆಯಲ್ಲಿ ವಾಸವಿದ್ಧಳು. ಮೂರು ತಿಂಗಳಿನಿಂದ ಮಹಿಳೆಯನ್ನು ಪಾಣೆಮಂಗಳೂರು ಗ್ರಾಮದ ಜೈನರ ಪೇಟೆಯಲ್ಲಿ ಬಾಡಿಗೆ ಮನೆ ಮಾಡಿ ಕೂರಿಸಿದ್ದ. ಇದೀಗ ಆರೋಪಿ ತಸ್ಲೀಂ ಕುಲ್ಲಕ ಕಾರಣಕ್ಕೆ ಸಂತ್ರಸ್ತೆಯ ಮುಖಕ್ಕೆ, ಬಾಯಿಗೆ ಕೈಯಿಂದ ಹೊಡೆದು ಸೊಂಟಕ್ಕೆ ಒದ್ದಿರುವುದಲ್ಲದೆ, ಅವಾಚ್ಯ ಶಬ್ದಗಳಿಂದ ಬೈದು, ನಿನ್ನನ್ನು ಮತ್ತು ಮಕ್ಕಳನ್ನು ಕೊಲ್ಲದೇ ಬಿಡುವುದಿಲ್ಲ ಎಂದು ಹೇಳಿ ಜೀವ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.
A case has been registered at Bantwal city police station against a mother of three children for allegedly making constant physical contact with her husband's friend on the pretext of marrying her.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm