ಬ್ರೇಕಿಂಗ್ ನ್ಯೂಸ್
16-12-23 04:48 pm Bangalore Correspondent ಕ್ರೈಂ
ಬೆಂಗಳೂರು, ಡಿ 16: ಉದ್ಯಮಿಯೊಬ್ಬನನ್ನು ಹನಿಟ್ರ್ಯಾಪ್ಗೆ ಬೀಳಿಸಿ ಹಣಕ್ಕೆ ಬ್ಲ್ಯಾಕ್ಮೇಲ್ ಮಾಡುತ್ತಿದ್ದ ಗಂಡ-ಹೆಂಡತಿ ಮತ್ತು ಗ್ಯಾಂಗ್ ಪೊಲೀಸರ ಬಲೆಗೆ ಬಿದ್ದಿದೆ.
ಖಲೀಮ್ ಮತ್ತು ಸಭಾ ದಂಪತಿ ಸೇರಿಕೊಂಡು ಉದ್ಯಮಿಗೆ ಗಾಳ ಹಾಕಿ ಹನಿಟ್ರ್ಯಾಪ್ ಮಾಡಿದ್ದರು. ಎರಡು ತಿಂಗಳ ಹಿಂದೆ ಅತಾವುಲ್ಲಾ ಎಂಬವರನ್ನು ಖಲೀಮ್ ಪರಿಚಯ ಮಾಡಿಕೊಂಡಿದ್ದ. ಈ ವೇಳೆ ಮೊಬೈಲ್ ನಂಬರ್ ಪಡೆದುಕೊಂಡಿದ್ದ. ಕೆಲ ದಿನಗಳ ಬಳಿಕ ಅತಾವುಲ್ಲಾಗೆ ಕರೆ ಮಾಡಿ ಸಭಾಳನ್ನ ಪರಿಚಯಿಸಿದ್ದ.
ಖಲೀಮ್ ಮತ್ತು ಸಭಾ ದಂಪತಿ ಸೇರಿಕೊಂಡು ಉದ್ಯಮಿಗೆ ಗಾಳ ಹಾಕಿ ಹನಿಟ್ರ್ಯಾಪ್ ಮಾಡಿದ್ದರು. ಎರಡು ತಿಂಗಳ ಹಿಂದೆ ಅತಾವುಲ್ಲಾ ಎಂಬವರನ್ನು ಖಲೀಮ್ ಪರಿಚಯ ಮಾಡಿಕೊಂಡಿದ್ದ. ಈ ವೇಳೆ ಮೊಬೈಲ್ ನಂಬರ್ ಪಡೆದುಕೊಂಡಿದ್ದ. ಕೆಲ ದಿನಗಳ ಬಳಿಕ ಅತಾವುಲ್ಲಾಗೆ ಕರೆ ಮಾಡಿ ಸಭಾಳನ್ನ ಪರಿಚಯಿಸಿದ್ದ.
ಈಕೆ ವಿಧವೆ ಜೊತೆಯಲ್ಲಿರು ಅಂತಾ ಪರಿಚಯಿಸಿದ್ದ. ಈ ವೇಳೆ ಅತಾವುಲ್ಲಾನನ್ನು ಹನಿಟ್ರ್ಯಾಪ್ ಮಾಡಿದ್ದಾರೆ. ಕಳೆದ ನವೆಂಬರ್ 14 ರಂದು ಅತಾವುಲ್ಲಾಗೆ ಫೋನ್ ಮಾಡಿದ್ದ ಸಭಾ, ‘ಆರ್.ಆರ್. ನಗರದ ಬಳಿ ಬಾ.. ಬರುವಾಗ ರೂಂ ಬುಕ್ ಮಾಡಲು ಆಧಾರ್ ತರುವಂತೆ’ ಹೇಳಿದ್ದಳು. ಪ್ಲ್ಯಾನ್ನಂತೆ ಇತ್ತ ಸಭಾ ಹಾಗು ಅತಾವುಲ್ಲಾ ಜೊತೆಯಲ್ಲಿದ್ದಾಗ ಗಂಡನ ಹನಿಟ್ರ್ಯಾಪ್ ಗ್ಯಾಂಗ್ ಎಂಟ್ರಿ ಕೊಟ್ಟಿತ್ತು.
ಒಬೇದ್ ಖಾನ್ ಎಂಬಾತ ಇಬ್ಬರನ್ನ ತಡೆದು ಸೀನ್ ಕ್ರಿಯೇಟ್ ಮಾಡಿದ್ದಾನೆ. ಖಲೀಮ್, ರಕೀಬ್, ಅತೀಕ್ನನ್ನ ಸ್ಥಳಕ್ಕೆ ಕರೆಸಿ ಧಮ್ಕಿ ಹಾಕಿದ್ದ. ನಿಮ್ಮ ವಿಚಾರ ಮನೆಯವರಿಗೆ ತಿಳಿಸುವುದಾಗಿ ಹೆದರಿಸಿ ಜೇಬಲ್ಲಿದ್ದ 4,000 ರೂ. ಹಣವನ್ನು ಗ್ಯಾಂಗ್ ಕಸಿದಿತ್ತು. ಅಲ್ಲದೆ 6 ಲಕ್ಷ ರೂ. ಹಣ ತರುವಂತೆ ಧಮ್ಕಿ ಹಾಕಿತ್ತು.
ಈ ವೇಳೆ ಅತೀವುಲ್ಲಾ ಅಲ್ಲೇ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಈ ವೇಳೆ ಹೋಟೆಲ್ಗೆ ದಾಳಿ ಮಾಡಿದ ಸಿಸಿಬಿ ಪೊಲೀಸರು, ರೆಡ್ ಹ್ಯಾಂಡ್ ಆಗಿ ಹನಿಟ್ರ್ಯಾಪ್ ಮಾಡಿ ಆರೋಪಿಗಳನ್ನು ಬಂಧಿಸಿದ್ದಾರೆ.
ಆರೋಪಿಗಳು ಸರಣಿ ಹನಿ ಟ್ರ್ಯಾಪಿಂಗ್ ಮತ್ತು ಸುಲಿಗೆ ಪ್ರಕರಣಗಳಲ್ಲಿ ಭಾಗಿಯಾಗಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಆರ್ಆರ್ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
A man-wife duo and a gang have been caught by the police for honeytrapping a businessman and blackmailing him for money.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm