ಬ್ರೇಕಿಂಗ್ ನ್ಯೂಸ್
16-12-23 10:56 pm HK News Desk ಕ್ರೈಂ
ತುಮಕೂರು, ಡಿ.16: ಫೇಸ್ಬುಕ್ ನಲ್ಲಿ ತನ್ನನ್ನು ಹುಡುಗಿಯೆಂದು ಬಿಂಬಿಸಿಕೊಂಡಿದ್ದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಯುವಕನೊಬ್ಬ ತುಮಕೂರು ಜಿಲ್ಲೆಯ ಶಿರಾ ಗೇಟ್ನಿವಾಸಿ ಯುವಕನೊಬ್ಬನಿಗೆ 7.25 ಲಕ್ಷ ರೂ. ವಂಚಿಸಿದ್ದಾನೆ.
ತೀರ್ಥಹಳ್ಳಿ ಯುವಕನ ವಿರುದ್ಧ ದಾಖಲಾದ ದೂರಿನಂತೆ ತುಮಕೂರು ಪೊಲೀಸರು ತೀರ್ಥಹಳ್ಳಿಯ ಆರೋಪಿಯನ್ನು ಹುಡುಕಿ ಅರೆಸ್ಟ್ ಮಾಡಿದ್ದಾರೆ. 21 ವರ್ಷದ ಯುವಕ ಆರೋಪಿಯಾಗಿದ್ದು, ಸದ್ಯ ಪೊಲೀಸರು ಈ ಜಾಲದಲ್ಲಿ ಇನ್ಯಾರೆಲ್ಲ ಇದ್ದಾರೆ ಎಂಬ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಹುಡುಗಿ ಹೆಸರಲ್ಲಿ ಪ್ರೊಫೈಲ್ ಕ್ರಿಯೇಟ್ ಮಾಡಿ, ಗೆಳೆಯರನ್ನು ಪರಿಚಯ ಮಾಡಿಕೊಳ್ಳುತ್ತಿದ್ದ ಈ ವ್ಯಕ್ತಿ, ಆನಂತರ ವಾಟ್ಸ್ಯಾಪ್ ಸಂಪರ್ಕದ ಮೂಲಕ ಸಲುಗೆಯಿಂದ ವರ್ತಿಸುತ್ತಿದ್ದ. ಬಳಿಕ ಕಥೆ ಕಟ್ಟಿ ಗೂಗಲ್ ಪೇ, ಫೋನ್ ಪೇ ಮೂಲಕ ಹಣ ಹಾಕಿಸಿಕೊಂಡು ವಂಚಿಸುತ್ತಿದ್ದ.
ಆರೋಪಿ ಯುವಕ ಶರ್ಮಿಳಾ ಮತ್ತು ದಿವ್ಯಾ ಎಂಬ ಹೆಸರಿನಲ್ಲಿ ಫೇಸ್ಬುಕ್ ಮೆಸೆಂಜರ್ ಹಾಗೂ ವಾಟ್ಸ್ಯಾಪ್ನಲ್ಲಿ ಸಂತ್ರಸ್ತ ಯುವಕರನ್ನು ಪರಿಚಯ ಮಾಡುತ್ತಿದ್ದರಂತೆ. ಈತನ ಜೊತೆಗೆ ಇನ್ನೊಂದಿಷ್ಟು ಆರೋಪಿಗಳು ಇರುವ ಸಾಧ್ಯತೆ ಇದೆ ಎನ್ನಲಾಗಿದೆ. ಮಗ ಹಣ ಕಳೆದುಕೊಂಡು ಖಿನ್ನತೆಗೆ ಒಳಗಾಗಿರುವುದನ್ನು ಗಮನಿಸಿದ ತಂದೆ ಈ ಕುರಿತು ಕಳೆದ ಆಗಸ್ಟ್ 15 ರಂದು ಸಿಇಎನ್ ಪೊಲೀಸ್ ಸ್ಟೇಷನ್ಗೆ ತುಮಕೂರಿನಲ್ಲಿ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಈಗ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
The Cyber Economics and Narcotics (CEN) crime police have arrested a youth who posed as a girl and cheated another youth of `7.25 lakh. Accused Sujendra (21), who works at a bakery in Thirthahalli town of Shivamogga district, had befriended Bharat Kumar, a resident of Vidyanagara in Sira town, posing as a girl using a fake Facebook account.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm