ಬ್ರೇಕಿಂಗ್ ನ್ಯೂಸ್
16-12-23 10:56 pm HK News Desk ಕ್ರೈಂ
ತುಮಕೂರು, ಡಿ.16: ಫೇಸ್ಬುಕ್ ನಲ್ಲಿ ತನ್ನನ್ನು ಹುಡುಗಿಯೆಂದು ಬಿಂಬಿಸಿಕೊಂಡಿದ್ದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಯುವಕನೊಬ್ಬ ತುಮಕೂರು ಜಿಲ್ಲೆಯ ಶಿರಾ ಗೇಟ್ನಿವಾಸಿ ಯುವಕನೊಬ್ಬನಿಗೆ 7.25 ಲಕ್ಷ ರೂ. ವಂಚಿಸಿದ್ದಾನೆ.
ತೀರ್ಥಹಳ್ಳಿ ಯುವಕನ ವಿರುದ್ಧ ದಾಖಲಾದ ದೂರಿನಂತೆ ತುಮಕೂರು ಪೊಲೀಸರು ತೀರ್ಥಹಳ್ಳಿಯ ಆರೋಪಿಯನ್ನು ಹುಡುಕಿ ಅರೆಸ್ಟ್ ಮಾಡಿದ್ದಾರೆ. 21 ವರ್ಷದ ಯುವಕ ಆರೋಪಿಯಾಗಿದ್ದು, ಸದ್ಯ ಪೊಲೀಸರು ಈ ಜಾಲದಲ್ಲಿ ಇನ್ಯಾರೆಲ್ಲ ಇದ್ದಾರೆ ಎಂಬ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಹುಡುಗಿ ಹೆಸರಲ್ಲಿ ಪ್ರೊಫೈಲ್ ಕ್ರಿಯೇಟ್ ಮಾಡಿ, ಗೆಳೆಯರನ್ನು ಪರಿಚಯ ಮಾಡಿಕೊಳ್ಳುತ್ತಿದ್ದ ಈ ವ್ಯಕ್ತಿ, ಆನಂತರ ವಾಟ್ಸ್ಯಾಪ್ ಸಂಪರ್ಕದ ಮೂಲಕ ಸಲುಗೆಯಿಂದ ವರ್ತಿಸುತ್ತಿದ್ದ. ಬಳಿಕ ಕಥೆ ಕಟ್ಟಿ ಗೂಗಲ್ ಪೇ, ಫೋನ್ ಪೇ ಮೂಲಕ ಹಣ ಹಾಕಿಸಿಕೊಂಡು ವಂಚಿಸುತ್ತಿದ್ದ.
ಆರೋಪಿ ಯುವಕ ಶರ್ಮಿಳಾ ಮತ್ತು ದಿವ್ಯಾ ಎಂಬ ಹೆಸರಿನಲ್ಲಿ ಫೇಸ್ಬುಕ್ ಮೆಸೆಂಜರ್ ಹಾಗೂ ವಾಟ್ಸ್ಯಾಪ್ನಲ್ಲಿ ಸಂತ್ರಸ್ತ ಯುವಕರನ್ನು ಪರಿಚಯ ಮಾಡುತ್ತಿದ್ದರಂತೆ. ಈತನ ಜೊತೆಗೆ ಇನ್ನೊಂದಿಷ್ಟು ಆರೋಪಿಗಳು ಇರುವ ಸಾಧ್ಯತೆ ಇದೆ ಎನ್ನಲಾಗಿದೆ. ಮಗ ಹಣ ಕಳೆದುಕೊಂಡು ಖಿನ್ನತೆಗೆ ಒಳಗಾಗಿರುವುದನ್ನು ಗಮನಿಸಿದ ತಂದೆ ಈ ಕುರಿತು ಕಳೆದ ಆಗಸ್ಟ್ 15 ರಂದು ಸಿಇಎನ್ ಪೊಲೀಸ್ ಸ್ಟೇಷನ್ಗೆ ತುಮಕೂರಿನಲ್ಲಿ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಈಗ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
The Cyber Economics and Narcotics (CEN) crime police have arrested a youth who posed as a girl and cheated another youth of `7.25 lakh. Accused Sujendra (21), who works at a bakery in Thirthahalli town of Shivamogga district, had befriended Bharat Kumar, a resident of Vidyanagara in Sira town, posing as a girl using a fake Facebook account.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm