ಬ್ರೇಕಿಂಗ್ ನ್ಯೂಸ್
16-12-23 10:56 pm HK News Desk ಕ್ರೈಂ
ತುಮಕೂರು, ಡಿ.16: ಫೇಸ್ಬುಕ್ ನಲ್ಲಿ ತನ್ನನ್ನು ಹುಡುಗಿಯೆಂದು ಬಿಂಬಿಸಿಕೊಂಡಿದ್ದ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ಮೂಲದ ಯುವಕನೊಬ್ಬ ತುಮಕೂರು ಜಿಲ್ಲೆಯ ಶಿರಾ ಗೇಟ್ನಿವಾಸಿ ಯುವಕನೊಬ್ಬನಿಗೆ 7.25 ಲಕ್ಷ ರೂ. ವಂಚಿಸಿದ್ದಾನೆ.
ತೀರ್ಥಹಳ್ಳಿ ಯುವಕನ ವಿರುದ್ಧ ದಾಖಲಾದ ದೂರಿನಂತೆ ತುಮಕೂರು ಪೊಲೀಸರು ತೀರ್ಥಹಳ್ಳಿಯ ಆರೋಪಿಯನ್ನು ಹುಡುಕಿ ಅರೆಸ್ಟ್ ಮಾಡಿದ್ದಾರೆ. 21 ವರ್ಷದ ಯುವಕ ಆರೋಪಿಯಾಗಿದ್ದು, ಸದ್ಯ ಪೊಲೀಸರು ಈ ಜಾಲದಲ್ಲಿ ಇನ್ಯಾರೆಲ್ಲ ಇದ್ದಾರೆ ಎಂಬ ಕುರಿತು ಮಾಹಿತಿ ಕಲೆ ಹಾಕುತ್ತಿದ್ದಾರೆ.
ಹುಡುಗಿ ಹೆಸರಲ್ಲಿ ಪ್ರೊಫೈಲ್ ಕ್ರಿಯೇಟ್ ಮಾಡಿ, ಗೆಳೆಯರನ್ನು ಪರಿಚಯ ಮಾಡಿಕೊಳ್ಳುತ್ತಿದ್ದ ಈ ವ್ಯಕ್ತಿ, ಆನಂತರ ವಾಟ್ಸ್ಯಾಪ್ ಸಂಪರ್ಕದ ಮೂಲಕ ಸಲುಗೆಯಿಂದ ವರ್ತಿಸುತ್ತಿದ್ದ. ಬಳಿಕ ಕಥೆ ಕಟ್ಟಿ ಗೂಗಲ್ ಪೇ, ಫೋನ್ ಪೇ ಮೂಲಕ ಹಣ ಹಾಕಿಸಿಕೊಂಡು ವಂಚಿಸುತ್ತಿದ್ದ.
ಆರೋಪಿ ಯುವಕ ಶರ್ಮಿಳಾ ಮತ್ತು ದಿವ್ಯಾ ಎಂಬ ಹೆಸರಿನಲ್ಲಿ ಫೇಸ್ಬುಕ್ ಮೆಸೆಂಜರ್ ಹಾಗೂ ವಾಟ್ಸ್ಯಾಪ್ನಲ್ಲಿ ಸಂತ್ರಸ್ತ ಯುವಕರನ್ನು ಪರಿಚಯ ಮಾಡುತ್ತಿದ್ದರಂತೆ. ಈತನ ಜೊತೆಗೆ ಇನ್ನೊಂದಿಷ್ಟು ಆರೋಪಿಗಳು ಇರುವ ಸಾಧ್ಯತೆ ಇದೆ ಎನ್ನಲಾಗಿದೆ. ಮಗ ಹಣ ಕಳೆದುಕೊಂಡು ಖಿನ್ನತೆಗೆ ಒಳಗಾಗಿರುವುದನ್ನು ಗಮನಿಸಿದ ತಂದೆ ಈ ಕುರಿತು ಕಳೆದ ಆಗಸ್ಟ್ 15 ರಂದು ಸಿಇಎನ್ ಪೊಲೀಸ್ ಸ್ಟೇಷನ್ಗೆ ತುಮಕೂರಿನಲ್ಲಿ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಈಗ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.
The Cyber Economics and Narcotics (CEN) crime police have arrested a youth who posed as a girl and cheated another youth of `7.25 lakh. Accused Sujendra (21), who works at a bakery in Thirthahalli town of Shivamogga district, had befriended Bharat Kumar, a resident of Vidyanagara in Sira town, posing as a girl using a fake Facebook account.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
02-02-26 11:59 am
HK News Desk
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm