ಬ್ರೇಕಿಂಗ್ ನ್ಯೂಸ್
17-12-23 09:14 pm Mangalore Correspondent ಕ್ರೈಂ
ಮಂಗಳೂರು, ಡಿ.17: ಮಂಗಳೂರು ನಗರದಲ್ಲಿ ಖೋಟಾ ನೋಟು ಚಲಾವಣೆ ಮಾಡುತ್ತಿದ್ದ ಜಾಲವನ್ನು ಸಿಸಿಬಿ ಪೊಲೀಸರು ಪತ್ತೆಹಚ್ಚಿದ್ದು ಒಬ್ಬ ವ್ಯಕ್ತಿಯನ್ನು ಬಂಧಿಸಿದ್ದಾರೆ.
ಕಂಕನಾಡಿಯಲ್ಲಿ ಖೋಟಾ ನೋಟುಗಳನ್ನು ಚಲಾವಣೆಗೆ ಪ್ರಯತ್ನಿಸುತ್ತಿದ್ದಾಗ ಖಚಿತ ಮಾಹಿತಿ ಮೇರೆಗೆ ಸದ್ರಿ ಸ್ಥಳಕ್ಕೆ ದಾಳಿ ನಡೆಸಿದ ಮಂಗಳೂರು ಸಿಸಿಬಿ ಪೊಲೀಸರು ಆರೋಪಿತನನ್ನು ದಸ್ತಗಿರಿ ಮಾಡಿದ್ದಾರೆ, ಆರೋಪಿಯನ್ನು ಮಂಜೇಶ್ವರದ ಕೀರ್ತೇಶ್ವರ ನಿವಾಸಿ ಪ್ರಶ್ವಿತ್ (25) ಎಂದು ಗುರುತಿಸಲಾಗಿದೆ.
500 ರೂ., 200 ರೂ. ಮತ್ತು 100 ರೂ. ಮುಖಬೆಲೆಯ ಖೋಟಾ ನೋಟುಗಳನ್ನು ಚಲಾವಣೆ ಮಾಡಿದ್ದು, ಈವರೆಗೆ ಸುಮಾರು 8 ರಿಂದ 9 ಸಾವಿರ ರೂ.ಗಳ ಖೋಟಾ ನೋಟುಗಳನ್ನು ಚಲಾವಣೆ ಮಾಡಿರುವುದನ್ನು ಪತ್ತೆ ಮಾಡಲಾಗಿದೆ. ಆರೋಪಿತನಿಂದ ನಕಲಿ ನೋಟುಗಳಾದ 500 ರೂ. ಮುಖಬೆಲೆಯ 3 ನೋಟುಗಳು, 200 ರೂ. ಮುಖಬೆಲೆಯ 2 ನೋಟು ಹಾಗೂ 100 ರೂ. ಮುಖಬೆಲೆಯ 3 ನೋಟುಗಳು ಹಾಗೂ ಮೊಬೈಲ್ ಫೋನ್ ವಶಪಡಿಸಿದ್ದಾರೆ.
ಆರೋಪಿಯಿಂದ ಎಂಟು ಖೋಟಾ ನೋಟುಗಳು, OPPO ಕಂಪನಿಯ ಮೊಬೈಲ್ ಫೋನ್ -1 (10,000/-), 35 ಅಸಲಿ ನೋಟುಗಳನ್ನು ( ಮೌಲ್ಯ-4250/-) ವಶಕ್ಕೆ ಪಡೆಯಲಾಗಿದೆ. ಪತ್ತೆ ಕಾರ್ಯದಲ್ಲಿ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮಾರ್ಗದರ್ಶನದಲ್ಲಿ ಮಂಗಳೂರು ಸಿಸಿಬಿ ಘಟಕದ ಅಧಿಕಾರಿ ಮತ್ತು ಸಿಬ್ಬಂದಿ ಪಾಲ್ಗೊಂಡಿದ್ದರು.
Fake currency note racket busted in Mangalore, one arrested by CCB police.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm