ಬ್ರೇಕಿಂಗ್ ನ್ಯೂಸ್
18-12-23 12:43 pm Udupi Correspondent ಕ್ರೈಂ
ಉಡುಪಿ, ಡಿ.18: ನಾಪತ್ತೆಯಾಗಿದ್ದ ಸಮಾಜರತ್ನ ಕಾಪು ಲೀಲಾಧರ ಶೆಟ್ಟಿ ಅವರ ದತ್ತು ಪುತ್ರಿ ಮತ್ತು ಆಕೆಯ ನಾಲ್ವರು ಸ್ನೇಹಿತರ ಜೊತೆಗೆ ಕಾಪು ಪೊಲೀಸರು ಕಾಸರಗೋಡು ಜಿಲ್ಲೆಯ ಕುಂಬ್ಲೆಯಲ್ಲಿ ಬಂಧಿಸಿದ್ದಾರೆ.
ನಾಲ್ವರು ಆರೋಪಿಗಳು ಹಾಗೂ ಲೀಲಾಧರ ಶೆಟ್ಟಿಯವರ ದತ್ತು ಪುತ್ರಿಯನ್ನು ಕೇರಳದ ಕಾಸರಗೋಡು ಜಿಲ್ಲೆಯ ಕುಂಬ್ಲೆ ಬಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಸ್ನೇಹಿತ ಶಿರ್ವ ನಿವಾಸಿ ಗೀರಿಶ್ (20), ಮತ್ತು ಇವರು ನಾಪತ್ತೆಯಾಗಲು ಸಹಕರಿಸಿದ ಶಿರ್ವ ನಿವಾಸಿ ರೂಪೇಶ್ (22), ಜಯಂತ್ (23) ಹಾಗೂ ಮಜೂರು ನಿವಾಸಿ ಮೊಹ್ಮದ್ ಅಝೀಜ್ ಬಂಧಿತರು. ಲೀಲಾಧರ ಶೆಟ್ಟಿಯವರು 16 ವರ್ಷಗಳ ಹಿಂದೆ ಹೆಣ್ಣು ಮಗುವನ್ನು ದತ್ತು ಪಡೆದಿದದ್ದು ಆಕೆ ಡಿಸೆಂಬರ್ 11 ರಂದು ರಾತ್ರಿ ದಿಢೀರ್ ಮನೆ ಬಿಟ್ಟು ಹೋಗಿದ್ದು ಈ ಬಗ್ಗೆ ಕಾಪು ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣದಾಖಲಾಗಿತ್ತು. ಸಾಕು ಮಗಳು ಸ್ನೇಹಿತನ ಜೊತೆಗೆ ನಾಪತ್ತೆಯಾಗಿದ್ದರಿಂದ ಲೀಲಾಧರ ಶೆಟ್ಟಿ ಹಾಗೂ ಅವರ ಪತ್ನಿ ವಸುಂಧರಾ ಶೆಟ್ಟಿ ಮರ್ಯಾದೆಗೆ ಅಂಜಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದರು.

ಪೊಲೀಸರು ಆರೋಪಿ ಗಿರೀಶ್ ವಿರುದ್ದ ಪೋಕ್ಸೊ, ಅತ್ಯಾಚಾರ ಹಾಗೂ ಅಪಹರಣ ಪ್ರಕರಣ ಮತ್ತು ಇತರ ಮೂವರ ವಿರುದ್ದ ಪೋಕ್ಸೊ ಪ್ರಕರಣವನ್ನು ದಾಖಲಿಸಿದ್ದಾರೆ. ಯುವತಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಆಸ್ಪತ್ರೆಗೆ ಸೇರಿಸಲಾಗಿದ್ದು, ಕಾಪು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ., ಹೆಚ್ಚುವರಿ ಎಸ್ಪಿ ಸಿದ್ದಲಿಂಗಪ್ಪ ಟಿ, ಕಾರ್ಕಳ ಡಿವೈಎಸ್ಪಿ ಅರವಿಂದ ಕಲಗುಜ್ಜಿ ಮಾರ್ಗದರ್ಶನದಲ್ಲಿ ಕಾಪು ಸಿಪಿಐ ಜಯಶ್ರೀ ಮಾನೆ ನೇತೃತ್ವದಲ್ಲಿ ಕಾಪು ಪಿಂಡ ಅಬ್ದುಲ್ ಖಾದರ್ ಮತ್ತವರ ತಂಡ ಕಾರ್ಯಚರಣೆ ನಡೆಸಿದೆ.
Udupi suicide, Four arrested in kidnap case of adopted daughter Leeladhar Shetty. Police have arrested four individuals, including the boyfriend of the adopted daughter of social worker Leeladhar Shetty, in connection with the disappearance of the girl.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm