ಬ್ರೇಕಿಂಗ್ ನ್ಯೂಸ್
19-12-23 02:46 pm HK News Desk ಕ್ರೈಂ
ಮೈಸೂರು, ಡಿ 19: ಭ್ರೂಣ ಪತ್ತೆ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಬಿಗು ದಾಳಿ ಮುಂದುವರಿಸಿದ್ದು, ಮೈಸೂರಿನ ಮತ್ತೊಂದು ಆಸ್ಪತ್ರೆಗೆ ಬೀಗ ಬಿದ್ದಿದೆ.
ಭ್ರೂಣಗಳ ಸ್ಕ್ಯಾನಿಂಗ್ ಇಮೇಜ್ಗಳನ್ನೂ ಇಟ್ಟುಕೊಳ್ಳದ ಪ್ರತಿಷ್ಠಿತ ಶ್ರೀದೇವಿ ನರ್ಸಿಂಗ್ ಹೋಂಗೆ ಬೀಗ ಹಾಕಲಾಗಿದೆ.
ಎರಡು ವರ್ಷದ ಅವಧಿಯಲ್ಲಿ ಮಾಡಲಾದ ಸ್ಕ್ಯಾನಿಂಗ್ ಡಾಟಾ ಇಟ್ಟುಕೊಳ್ಳುವುದು ಕಡ್ಡಾಯ. ಅಧಿಕಾರಿಗಳು ಕೇವಲ ಮೂರು ತಿಂಗಳ ಸ್ಕ್ಯಾನಿಂಗ್ ಡಾಟಾ ಕೇಳಿದ್ದಾರೆ. ಆದರೆ ಮೈಸೂರಿನ ಬೋಗಾದಿಯಲ್ಲಿರುವ ಈ ನರ್ಸಿಂಗ್ ಹೋಮ್ ಭ್ರೂಣದ ಫೋಟೋ, ದಾಖಲೆ ಒದಗಿಸಲು ವಿಫಲವಾಗಿದೆ.
ಬೆಂಗಳೂರಿನ ಸಕ್ಷಮ ಅಧಿಕಾರಿಗಳ ಸಮ್ಮುಖದಲ್ಲಿ ತಾಲೂಕು ಆರೋಗ್ಯಾಧಿಕಾರಿ ಪುಟ್ಟತಾಯಮ್ಮ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಕೆಪಿಎಂಇ ಕಾಯ್ದೆ ಪ್ರಕಾರ ದಾಖಲೆಗಳನ್ನು ಒದಗಿಸಿಲ್ಲ. ಹೆಣ್ಣು ಭ್ರೂಣ ಹತ್ಯೆ ನಡೆದಿರುವ ಕುರಿತು ತನಿಖೆ ಬಳಿ ಮಾಹಿತಿ ನೀಡಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆಲ್ಟ್ರಾ ಸೌಂಡ್ ಸ್ಕ್ಯಾನಿಂಗ್ ಯಂತ್ರ ಸೀಜ್ ಮಾಡಲಾಗಿದೆ. ದಾಳಿ ವೇಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಒಳ ಹಾಗೂ ಹೊರ ರೋಗಿಗಳನ್ನು ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರ ಮಾಡಲಾಗಿದೆ.
As the authorities continue their tight raids in connection with the foetus discovery and murder case, another hospital in Mysuru has been sealed. The prestigious Sridevi Nursing Home has been locked down for not even keeping scanning images of the foetuses.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm