ಬ್ರೇಕಿಂಗ್ ನ್ಯೂಸ್
19-12-23 02:46 pm HK News Desk ಕ್ರೈಂ
ಮೈಸೂರು, ಡಿ 19: ಭ್ರೂಣ ಪತ್ತೆ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳು ಬಿಗು ದಾಳಿ ಮುಂದುವರಿಸಿದ್ದು, ಮೈಸೂರಿನ ಮತ್ತೊಂದು ಆಸ್ಪತ್ರೆಗೆ ಬೀಗ ಬಿದ್ದಿದೆ.
ಭ್ರೂಣಗಳ ಸ್ಕ್ಯಾನಿಂಗ್ ಇಮೇಜ್ಗಳನ್ನೂ ಇಟ್ಟುಕೊಳ್ಳದ ಪ್ರತಿಷ್ಠಿತ ಶ್ರೀದೇವಿ ನರ್ಸಿಂಗ್ ಹೋಂಗೆ ಬೀಗ ಹಾಕಲಾಗಿದೆ.
ಎರಡು ವರ್ಷದ ಅವಧಿಯಲ್ಲಿ ಮಾಡಲಾದ ಸ್ಕ್ಯಾನಿಂಗ್ ಡಾಟಾ ಇಟ್ಟುಕೊಳ್ಳುವುದು ಕಡ್ಡಾಯ. ಅಧಿಕಾರಿಗಳು ಕೇವಲ ಮೂರು ತಿಂಗಳ ಸ್ಕ್ಯಾನಿಂಗ್ ಡಾಟಾ ಕೇಳಿದ್ದಾರೆ. ಆದರೆ ಮೈಸೂರಿನ ಬೋಗಾದಿಯಲ್ಲಿರುವ ಈ ನರ್ಸಿಂಗ್ ಹೋಮ್ ಭ್ರೂಣದ ಫೋಟೋ, ದಾಖಲೆ ಒದಗಿಸಲು ವಿಫಲವಾಗಿದೆ.
ಬೆಂಗಳೂರಿನ ಸಕ್ಷಮ ಅಧಿಕಾರಿಗಳ ಸಮ್ಮುಖದಲ್ಲಿ ತಾಲೂಕು ಆರೋಗ್ಯಾಧಿಕಾರಿ ಪುಟ್ಟತಾಯಮ್ಮ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಕೆಪಿಎಂಇ ಕಾಯ್ದೆ ಪ್ರಕಾರ ದಾಖಲೆಗಳನ್ನು ಒದಗಿಸಿಲ್ಲ. ಹೆಣ್ಣು ಭ್ರೂಣ ಹತ್ಯೆ ನಡೆದಿರುವ ಕುರಿತು ತನಿಖೆ ಬಳಿ ಮಾಹಿತಿ ನೀಡಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಆಲ್ಟ್ರಾ ಸೌಂಡ್ ಸ್ಕ್ಯಾನಿಂಗ್ ಯಂತ್ರ ಸೀಜ್ ಮಾಡಲಾಗಿದೆ. ದಾಳಿ ವೇಳೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಒಳ ಹಾಗೂ ಹೊರ ರೋಗಿಗಳನ್ನು ಬೇರೆ ಆಸ್ಪತ್ರೆಗಳಿಗೆ ಸ್ಥಳಾಂತರ ಮಾಡಲಾಗಿದೆ.
As the authorities continue their tight raids in connection with the foetus discovery and murder case, another hospital in Mysuru has been sealed. The prestigious Sridevi Nursing Home has been locked down for not even keeping scanning images of the foetuses.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm