ಬ್ರೇಕಿಂಗ್ ನ್ಯೂಸ್
19-12-23 03:39 pm Mangalore Correspondent ಕ್ರೈಂ
ಮಂಗಳೂರು, ಡಿ 19: ಮನೆ ಬಾಡಿಗೆ ಕೊಡುವ ಜಾಹೀರಾತು ನೀಡಿದ್ದ ಹಿರಿಯ ನಾಗರಿಕರಿಗೆ ಸೈನಿಕನೆಂದು ಹೇಳಿ 2.41 ಲಕ್ಷ ರೂಪಾಯಿ ವಂಚಿಸಿದ ಘಟನೆ ನಗರದಲ್ಲಿ ನಡೆದಿದೆ.
ಹಿರಿಯ ನಾಗರೀಕರೊಬ್ಬರು ಅಪಾರ್ಟ್ ಮೆಂಟ್ ಬಾಡಿಗೆ ನೀಡುವ ಬಗ್ಗೆ ಆನ್ಲೈನ್ ಸೈಟ್ವೊಂದರಲ್ಲಿ ಜಾಹೀರಾತು ನೀಡಿದ್ದರು. ಡಿಸೆಂಬರ್ 8 ರಂದು ಯಾರೋ ಅಪರಿಚಿತ ವ್ಯಕ್ತಿ ತಾನು ಆಶೀಶ್ ಕುಮಾರ್ ಹಾಗೂ ತಾನು ಭಾರತೀಯ ಸೇನೆಯಲ್ಲಿ ನೌಕರನಾಗಿರುವುದಾಗಿ ತಿಳಿಸಿ ಮಾತನಾಡಿದ್ದಾನೆ.
ಆನ್ಲೈನ್ ಸೈಟ್ನಲ್ಲಿ ಅಪಾರ್ಟ್ಮೆಂಟ್ ಖಾಲಿ ಇರುವ ಬಗ್ಗೆ ಮಾತನಾಡಿ ನಂತರ ಬಾಡಿಗೆ ವಿಷಯವಾಗಿ ಅವರಲ್ಲಿ ವಿಚಾರಿಸಿಕೊಂಡು ನಂತರ ಮುಂಗಡ ಹಣ ಪಾವತಿಸುವುದಾಗಿಯೂ ಹಾಗೂ ಆರ್ಮಿ ಇಲಾಖೆಯಿಂದ ಕಮಾಂಡಿಂಗ್ ಪೇಮೆಂಟ್ ನಿಂದ ಹಣ ಸಂದಾಯವಾಗುವುದಾಗಿ ತಿಳಿಸಿದ್ದಾನೆ. ವಂಚನೆಗೊಳಗಾದವರು ಮೊದಲಿಗೆ 1/-ರೂ,5/-ರೂ., 49,999/-ರೂ. ಮತ್ತು 49994/-ರೂಗಳ UPI CODE ಗಳನ್ನು ವಾಟ್ಸ ಆಪ್ ಮುಖಾಂತರ ಕಳುಹಿಸಿದ್ದಾರೆ. ನಂತರ ಸತ್ಯವೆಂದು ಭಾವಿಸಿ ತಮ್ಮ ಬಾಬ್ತು ಹೆಚ್ಡಿಎಫ್ಸಿ ಬ್ಯಾಂಕ್, ಮಲ್ಲೇಶ್ವರಂ ಶಾಖೆ ಖಾತೆ ನಂಬರ್ನಿಂದ ಗೂಗಲ್ ಪೇ ಮುಖಾಂತರ ದಿನಾಂಕ ಡಿಸೆಂಬರ್ 8 ರಂದು 1,41,999/-ರೂ ಪಾವತಿಸಿರುತ್ತಾರೆ.
ನಂತರ ದಿನಾಂಕ ಡಿಸೆಂಬರ್ 9 ರಂದು ಈ ಅಪರಿಚಿತ ವ್ಯಕ್ತಿ ಮತ್ತೊಮ್ಮೆ ಕರೆ ಮಾಡಿ ಅದೇ ರೀತಿ ಮತ್ತೊಮ್ಮೆ ಪಾವತಿ ಮಾಡಬೇಕೆಂದು ಹಾಗೂ ಈ ಹಣ ಆರ್ಮಿ ಇಲಾಖೆಯಿಂದ ಕಮಾಂಡಿಂಗ್ ಪೇಮೆಂಟ್ ನಿಂದ ದೊರೆಯುವುದಾಗಿ ನಂಬಿಸಿದ್ದಾನೆ. ಹಿರಿಯ ನಾಗರಿಕರು ಅದೇ ರೀತಿ ಐಎಂಪಿ ಎಸ್ ಮುಖಾಂತರ 1,00,000/-ರೂ ಹಣ ಪಾವತಿಸಿರುತ್ತಾರೆ. ಈ ರೀತಿಯಾಗಿ ಯಾರೋ ಅಪರಿಚಿತ ವ್ಯಕ್ತಿ ಆನ್ಲೈನ್ ಮುಖಾಂತರ ಆಶೀಶ್ ಕುಮಾರ್ ಎಂದು ಪರಿಚಯಿಸಿಕೊಂಡು ತಾನು ಆರ್ಮಿಯಲ್ಲಿ ನೌಕರನೆಂದು ಹಿರಿಯ ನಾಗರಿಕರಿಗೆ ನಂಬಿಸಿ ಆನ್ಲೈನ್ ಮುಖಾಂತರ ಒಟ್ಟು 2,41,999/- ರೂಗಳನ್ನು ಮೋಸದಿಂದ ವರ್ಗಾಯಿಸಿಕೊಂಡು ವಂಚನೆ ಮಾಡಿದ್ದಾನೆ. ಈ ಅಪರಿಚಿತ ವ್ಯಕ್ತಿಯ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸೆನ್ ಪೊಲೀಸ್ ಠಾಣೆಯಲ್ಲಿ ವಂಚೆನಗೊಳಗಾದವರು ದೂರು ನೀಡಿದ್ದಾರೆ.
ಆನ್ಲೈನ್ ಮೂಲಕ ಹಣಕಾಸು ವಂಚನೆ ನಡೆಸುತ್ತಿರುವ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ಸರ್ಕಾರದ ಅಧೀನ ಸ್ಟಾರ್ಟ್ ಅಪ್ ಸಂಸ್ಥೆ ಸೈಸೆಕ್ ಹೊಸ ಆ್ಯಪ್ ಸಿದ್ಧಪಡಿಸಿದೆ. ಬ್ರೌಸ್ ಸೇಫ್ ಎನ್ನುವ ಆ್ಯಪ್ ಸಿದ್ಧಪಡಿಸಿದ್ದು, ಈ ಆ್ಯಪ್ ಬಳಸಿದರೆ ಲಿಂಕ್ಗಳನ್ನು ಒತ್ತಿ ಹಣ ಕಳೆದುಕೊಳ್ಳುವುದಕ್ಕೆ ಬ್ರೇಕ್ ಬೀಳಲಿದೆ.
In a shocking incident, a senior citizen was duped of Rs 2.41 lakh by posing as a soldier for advertising house rent. A senior citizen had advertised on an online site about renting out an apartment. On December 8, an unidentified person told him that he was Ashish Kumar and that he was an employee of the Indian Army.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm