ಬ್ರೇಕಿಂಗ್ ನ್ಯೂಸ್
19-12-23 04:24 pm Mangalore Correspondent ಕ್ರೈಂ
ಬೆಳ್ತಂಗಡಿ, ಡಿ.19: ಕುಡಿದ ಮತ್ತಿನಲ್ಲಿ ಕಟುಕ ಪತಿಯೋರ್ವ ಪತ್ನಿಯ ಕಣ್ಣು ಮತ್ತು ಕೆನ್ನೆಗೆ ಕಚ್ಚಿ ಮಾಂಸವನ್ನೇ ಕಿತ್ತು ಹಾಕಿರುವ ರಾಕ್ಷಿಸೀ ಕೃತ್ಯ ದ.ಕ.ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದಲ್ಲಿ ಸೋಮವಾರ ತಡರಾತ್ರಿ ನಡೆದಿದೆ. ಆರೋಪಿ ತನ್ನ ಪುತ್ರಿಯ ಮೇಲೂ ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ.
ಶಿಶಿಲ ಬಳಿಯ ಕೋಟೆಬಾಗಿಲು ನಿವಾಸಿ ಸುರೇಶ್ ಗೌಡ ಎಂಬಾತನೇ ಈ ರಾಕ್ಷಸಿ ಕೃತ್ಯ ಎಸಗಿರುವಾತ. ಪತಿ ಸುರೇಶ್ ಗೌಡ ಕುಡಿದು ಬಂದು ಜಗಳ ಮಾಡಿದ್ದು ಈ ವೇಳೆ ಆಕೆಯ ಕಣ್ಣು ಹಾಗೂ ಕೆನ್ನೆಯ ಭಾಗಕ್ಕೆ ಕಚ್ಚಿ ಮಾಂಸವನ್ನೇ ಕಿತ್ತು ಹಾಕಿದ್ದಾನೆ. ಆ ಬಳಿಕ ದೊಣ್ಣೆಯಿಂದ ಹೊಡೆದು ಮಾರಣಾಂತಿಕ ಹಲ್ಲೆ ನಡೆಸಿದ್ದಾನೆ. ತಂದೆಯ ದಾಳಿಯಿಂದ ತಾಯಿಯನ್ನು ಬಿಡಿಸಲು ಬಂದ ಪುತ್ರಿಯ ತಲೆ ಹಾಗೂ ಕಣ್ಣಿಗೂ ಆರೋಪಿ ಹೊಡೆದಿದ್ದಾನೆ. ಆಗ ಆಕೆ ಪ್ರಾಣ ಉಳಿಸಿಕೊಳ್ಳಲು ತಂದೆಯಿಂದ ತಪ್ಪಿಸಿಕೊಂಡು ನೆರೆಹೊರೆಯವರಿಗೆ ವಿಚಾರ ತಿಳಿಸಿದ್ದಾಳೆ.
ನೆರೆಹೊರೆಯವರು ಧಾವಿಸುತ್ತಿದ್ದಂತೆ ಆರೋಪಿ ತೋಟದೊಳಗೆ ಓಡಿ ತಪ್ಪಿಸಿಕೊಂಡಿದ್ದಾನೆ. ಪತಿಯಿಂದ ಜೀವ ಉಳಿಸಿಕೊಳ್ಳಲು ಓಡಿ ಹೋಗಿರುವ ಪತ್ನಿ ಇಂದು ಬೆಳಗ್ಗೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ವಿಪರೀತವಾಗಿ ಗಾಯಗೊಂಡ ತಾಯಿ ಹಾಗೂ ಪುತ್ರಿಯನ್ನು ಉಜಿರೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಬೆಳ್ತಂಗಡಿಯ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a shocking incident, a drunk butcher bit his wife on the eyes and cheeks and chopped off her flesh at Shishila village in Belthangady taluk of Dakshina Kannada district late on Monday nigh.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm