ಬ್ರೇಕಿಂಗ್ ನ್ಯೂಸ್
19-12-23 06:17 pm Mangalore Correspondent ಕ್ರೈಂ
ಮಂಗಳೂರು, ಡಿ.19: ನಗರದ ಬಂದರು ಪೊಲೀಸರು ಇಬ್ಬರು ನಟೋರಿಯಸ್ ಕಳ್ಳರನ್ನು ಬಂಧಿಸಿದ್ದು ಅವರಿಂದ ಕಳ್ಳತನ ಮಾಡಿದ್ದ ಎರಡು ಸ್ಕೂಟರ್ ಮತ್ತು ಎರಡು ಲ್ಯಾಪ್ ಟಾಪ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಕಸ್ಬಾ ಬೆಂಗ್ರೆ ನಿವಾಸಿಗಳಾದ ಮೊಹಮ್ಮದ್ ಆಸಿಫ್ ಅಲಿಯಾಸ್ ಅಜ್ಮಿ(32) ಮತ್ತು ಮೊಹಮ್ಮದ್ ಸಫ್ವಾನ್ (21) ಎಂದು ಗುರುತಿಸಲಾಗಿದೆ. ಇದರೊಂದಿಗೆ ಪಡುಬಿದ್ರಿಯ ಗ್ರಾಮ ಸೇವಾ ಕೇಂದ್ರದಲ್ಲಿ ಕಳ್ಳತನ, ಕದ್ರಿಯಲ್ಲಿ ಸ್ಕೈನೆಟ್ ಮೊಬೈಲ್ ಫೋನ್ ಸೆಂಟರ್, ಕದ್ರಿ ಕಂಬ್ಲದ ವಿನಾಯಕ ಪೈಂಟ್ ಶಾಪ್, ಲೀಲಾ ಪ್ಯಾಲೇಸ್, ಶರವು ಎಂಟರ್ ಪ್ರೈಸಸ್, ಬಂಟ್ವಾಳ ಕೋ ಆಪರೇಟಿವ್ ಸೊಸೈಟಿಯಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.

ಮಂಗಳೂರಿನ ಪಾಂಡೇಶ್ವರ ಠಾಣೆಯಲ್ಲಿ ಮೂರು ಪ್ರಕರಣ, ಬಂಟ್ವಾಳದಲ್ಲಿ ಮೂರು ಪ್ರಕರಣ, ಬಂದರು ಠಾಣೆಯಲ್ಲಿ ಒಂದು ಕಳ್ಳತನ ಪ್ರಕರಣದಲ್ಲಿ ಇವರ ಶಾಮೀಲಾತಿ ಕಂಡುಬಂದಿದೆ. ಬಂದರು ಠಾಣೆಯ ಇನ್ಸ್ ಪೆಕ್ಟರ್ ಅಜ್ಮತ್ ಆಲಿ, ಎಸ್ಐ ಫೈಜುನ್ನೀಸಾ ನೇತೃತ್ವದಲ್ಲಿ ಪತ್ತೆ ಕಾರ್ಯಾಚರಣೆ ನಡೆದಿದೆ.
Mangalore Two notorious thieves arrested by Bunder police, stolen scooters, laptops recovered. The city north police station staff arrested two notorious serial thieves and recovered from them two stolen scooters and two laptops stolen. The total value of the recovered goods is about Rs 1,20,000.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm