ಬ್ರೇಕಿಂಗ್ ನ್ಯೂಸ್
19-12-23 06:17 pm Mangalore Correspondent ಕ್ರೈಂ
ಮಂಗಳೂರು, ಡಿ.19: ನಗರದ ಬಂದರು ಪೊಲೀಸರು ಇಬ್ಬರು ನಟೋರಿಯಸ್ ಕಳ್ಳರನ್ನು ಬಂಧಿಸಿದ್ದು ಅವರಿಂದ ಕಳ್ಳತನ ಮಾಡಿದ್ದ ಎರಡು ಸ್ಕೂಟರ್ ಮತ್ತು ಎರಡು ಲ್ಯಾಪ್ ಟಾಪ್ ಗಳನ್ನು ವಶಕ್ಕೆ ಪಡೆದಿದ್ದಾರೆ.
ಬಂಧಿತರನ್ನು ಕಸ್ಬಾ ಬೆಂಗ್ರೆ ನಿವಾಸಿಗಳಾದ ಮೊಹಮ್ಮದ್ ಆಸಿಫ್ ಅಲಿಯಾಸ್ ಅಜ್ಮಿ(32) ಮತ್ತು ಮೊಹಮ್ಮದ್ ಸಫ್ವಾನ್ (21) ಎಂದು ಗುರುತಿಸಲಾಗಿದೆ. ಇದರೊಂದಿಗೆ ಪಡುಬಿದ್ರಿಯ ಗ್ರಾಮ ಸೇವಾ ಕೇಂದ್ರದಲ್ಲಿ ಕಳ್ಳತನ, ಕದ್ರಿಯಲ್ಲಿ ಸ್ಕೈನೆಟ್ ಮೊಬೈಲ್ ಫೋನ್ ಸೆಂಟರ್, ಕದ್ರಿ ಕಂಬ್ಲದ ವಿನಾಯಕ ಪೈಂಟ್ ಶಾಪ್, ಲೀಲಾ ಪ್ಯಾಲೇಸ್, ಶರವು ಎಂಟರ್ ಪ್ರೈಸಸ್, ಬಂಟ್ವಾಳ ಕೋ ಆಪರೇಟಿವ್ ಸೊಸೈಟಿಯಲ್ಲಿ ನಡೆದ ಕಳ್ಳತನ ಪ್ರಕರಣವನ್ನು ಪೊಲೀಸರು ಭೇದಿಸಿದ್ದಾರೆ.

ಮಂಗಳೂರಿನ ಪಾಂಡೇಶ್ವರ ಠಾಣೆಯಲ್ಲಿ ಮೂರು ಪ್ರಕರಣ, ಬಂಟ್ವಾಳದಲ್ಲಿ ಮೂರು ಪ್ರಕರಣ, ಬಂದರು ಠಾಣೆಯಲ್ಲಿ ಒಂದು ಕಳ್ಳತನ ಪ್ರಕರಣದಲ್ಲಿ ಇವರ ಶಾಮೀಲಾತಿ ಕಂಡುಬಂದಿದೆ. ಬಂದರು ಠಾಣೆಯ ಇನ್ಸ್ ಪೆಕ್ಟರ್ ಅಜ್ಮತ್ ಆಲಿ, ಎಸ್ಐ ಫೈಜುನ್ನೀಸಾ ನೇತೃತ್ವದಲ್ಲಿ ಪತ್ತೆ ಕಾರ್ಯಾಚರಣೆ ನಡೆದಿದೆ.
Mangalore Two notorious thieves arrested by Bunder police, stolen scooters, laptops recovered. The city north police station staff arrested two notorious serial thieves and recovered from them two stolen scooters and two laptops stolen. The total value of the recovered goods is about Rs 1,20,000.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm