ಬ್ರೇಕಿಂಗ್ ನ್ಯೂಸ್
19-12-23 07:04 pm Mangalore Correspondent ಕ್ರೈಂ
ಉಳ್ಳಾಲ, ಡಿ.19: ಮನೆಯನ್ನೇ ಅಕ್ರಮ ಸಾರಾಯಿ ಘಟಕವನ್ನಾಗಿಸಿ ಅಂತರಾಜ್ಯ ಸ್ಪಿರಿಟ್ ಧಂದೆಯಲ್ಲಿ ತೊಡಗಿಸಿದ್ದ ಪ್ರಮುಖ ಕಿಂಗ್ ಪಿನ್ ತಲಪಾಡಿ, ಸಾಂತ್ಯದ ಲೋಕಲ್ ಪುಢಾರಿ ನಿತ್ಯಾನಂದ ಭಂಡಾರಿಯನ್ನ ಅಬಕಾರಿ ಪೊಲೀಸರು ವಶಕ್ಕೆ ಪಡೆದಿರುವ ಮಾಹಿತಿ ಲಭಿಸಿದೆ.
ಕಳೆದ ಮಂಗಳವಾರ ಕರ್ನಾಟಕ- ಕೇರಳ ಗಡಿ ಪ್ರದೇಶ ತಲಪಾಡಿ ಸಮೀಪದ ಕಿನ್ಯ ಗ್ರಾಮದ ಸಾಂತ್ಯ ನಿವಾಸಿ ನಿತ್ಯಾನಂದ ಭಂಡಾರಿ ಎಂಬವನ ಮನೆಯಲ್ಲಿ ನಡೆಸಲ್ಪಡುತ್ತಿದ್ದ ಅಕ್ರಮ ಸಾರಾಯಿ ಘಟಕಕ್ಕೆ ದಾಳಿ ಮಾಡಿದ ಅಬಕಾರಿ ಪೊಲೀಸರು 2240 ಲೀಟರ್ ಸ್ಪಿರಿಟ್ ಹಾಗೂ 222 ಲೀಟರ್ ನಕಲಿ ಲಿಕ್ಕರ್ ಅನ್ನು ವಶಪಡಿಸಿಕೊಂಡಿದ್ದರು. ಅಂತಾರಾಜ್ಯ ಸ್ಪಿರಿಟ್ ಮಾರಾಟ ದಂಧೆಯ ಖಚಿತ ಮಾಹಿತಿ ಮೇರೆಗೆ ಅಬಕಾರಿ ಪೊಲೀಸರು ಆರೋಪಿ ಮನೆಗೆ ದಾಳಿ ನಡೆಸಿ ಅಪಾರ ಪ್ರಮಾಣದ ಮದ್ಯ ವಶಪಡಿಸಿಕೊಂಡಿದ್ದರು.


ಅಕ್ರಮ ಮದ್ಯವನ್ನ ನಿತ್ಯಾನಂದ ಕೇರಳಕ್ಕೆ ಸಾಗಿಸುತ್ತಿದ್ದು ಅಬಕಾರಿ ಪೊಲೀಸರ ದಾಳಿ ವೇಳೆ ಪರಾರಿಯಾಗಿ ತಲೆಮರೆಸಿಕೊಂಡಿದ್ದ. ಇದೀಗ ಆರೋಪಿ ನಿತ್ಯಾನಂದನನ್ನ ಪೊಲೀಸರು ವಶಕ್ಕೆ ಪಡೆದಿದ್ದು ವೈದ್ಯಕೀಯ ಪರೀಕ್ಷೆಗೊಳಪಡಿಸಿ ವರ್ಕೌಟ್ ಮಾಡುತ್ತಿರುವುದಾಗಿ ಮಾಹಿತಿ ಲಭಿಸಿದೆ.
ಜನರಿಗೆ ಪ್ರಾಣಕ್ಕೆ ಮಾರಕವಾದ ಸ್ಪಿರಿಟ್ ಕುಡಿಸಿ ತನ್ನ ಜೇಬು ತುಂಬಿಸಿ ಕೋಟಿ ಕುಳವಾಗಿರುವ ನಿತ್ಯಾನಂದ ಈ ಹಿಂದೆ ತನ್ನ ಮುಂಬಯಿ ಧಣಿಗಳ ಕಾಳ ಧನವನ್ನ ಚಕ್ರಬಡ್ಡಿಗೆ ಕೊಟ್ಟು ಧನಿಕನಾಗಿದ್ದ. ಇಷ್ಟಲ್ಲದೆ ಧಾರ್ಮಿಕ ಕಾರ್ಯಕ್ರಮ, ರಾಜಕೀಯ ಪಕ್ಷದಲ್ಲೂ ಗುರುತಿಸಿಕೊಂಡು ತಾನೇ ಡೊನೇಷನ್ ನೀಡಿ ವೇದಿಕೆಯಲ್ಲಿ ಲೋಕಲ್ ಪುಡಾರಿಯಾಗಿ ಮಿಂಚುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.
Mangalore Inter state illegal liquor sale, King pin Nithyananda Bhandary arrested from Talapady. Few days ago Excise Department officials from Mangaluru unearthed an inter-State illicit liquor racket close to the Karnataka-Kerala border near Talapady on Tuesday night and arrested three persons.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm