ಬ್ರೇಕಿಂಗ್ ನ್ಯೂಸ್
19-12-23 07:04 pm Mangalore Correspondent ಕ್ರೈಂ
ಉಳ್ಳಾಲ, ಡಿ.19: ಮನೆಯನ್ನೇ ಅಕ್ರಮ ಸಾರಾಯಿ ಘಟಕವನ್ನಾಗಿಸಿ ಅಂತರಾಜ್ಯ ಸ್ಪಿರಿಟ್ ಧಂದೆಯಲ್ಲಿ ತೊಡಗಿಸಿದ್ದ ಪ್ರಮುಖ ಕಿಂಗ್ ಪಿನ್ ತಲಪಾಡಿ, ಸಾಂತ್ಯದ ಲೋಕಲ್ ಪುಢಾರಿ ನಿತ್ಯಾನಂದ ಭಂಡಾರಿಯನ್ನ ಅಬಕಾರಿ ಪೊಲೀಸರು ವಶಕ್ಕೆ ಪಡೆದಿರುವ ಮಾಹಿತಿ ಲಭಿಸಿದೆ.
ಕಳೆದ ಮಂಗಳವಾರ ಕರ್ನಾಟಕ- ಕೇರಳ ಗಡಿ ಪ್ರದೇಶ ತಲಪಾಡಿ ಸಮೀಪದ ಕಿನ್ಯ ಗ್ರಾಮದ ಸಾಂತ್ಯ ನಿವಾಸಿ ನಿತ್ಯಾನಂದ ಭಂಡಾರಿ ಎಂಬವನ ಮನೆಯಲ್ಲಿ ನಡೆಸಲ್ಪಡುತ್ತಿದ್ದ ಅಕ್ರಮ ಸಾರಾಯಿ ಘಟಕಕ್ಕೆ ದಾಳಿ ಮಾಡಿದ ಅಬಕಾರಿ ಪೊಲೀಸರು 2240 ಲೀಟರ್ ಸ್ಪಿರಿಟ್ ಹಾಗೂ 222 ಲೀಟರ್ ನಕಲಿ ಲಿಕ್ಕರ್ ಅನ್ನು ವಶಪಡಿಸಿಕೊಂಡಿದ್ದರು. ಅಂತಾರಾಜ್ಯ ಸ್ಪಿರಿಟ್ ಮಾರಾಟ ದಂಧೆಯ ಖಚಿತ ಮಾಹಿತಿ ಮೇರೆಗೆ ಅಬಕಾರಿ ಪೊಲೀಸರು ಆರೋಪಿ ಮನೆಗೆ ದಾಳಿ ನಡೆಸಿ ಅಪಾರ ಪ್ರಮಾಣದ ಮದ್ಯ ವಶಪಡಿಸಿಕೊಂಡಿದ್ದರು.
ಅಕ್ರಮ ಮದ್ಯವನ್ನ ನಿತ್ಯಾನಂದ ಕೇರಳಕ್ಕೆ ಸಾಗಿಸುತ್ತಿದ್ದು ಅಬಕಾರಿ ಪೊಲೀಸರ ದಾಳಿ ವೇಳೆ ಪರಾರಿಯಾಗಿ ತಲೆಮರೆಸಿಕೊಂಡಿದ್ದ. ಇದೀಗ ಆರೋಪಿ ನಿತ್ಯಾನಂದನನ್ನ ಪೊಲೀಸರು ವಶಕ್ಕೆ ಪಡೆದಿದ್ದು ವೈದ್ಯಕೀಯ ಪರೀಕ್ಷೆಗೊಳಪಡಿಸಿ ವರ್ಕೌಟ್ ಮಾಡುತ್ತಿರುವುದಾಗಿ ಮಾಹಿತಿ ಲಭಿಸಿದೆ.
ಜನರಿಗೆ ಪ್ರಾಣಕ್ಕೆ ಮಾರಕವಾದ ಸ್ಪಿರಿಟ್ ಕುಡಿಸಿ ತನ್ನ ಜೇಬು ತುಂಬಿಸಿ ಕೋಟಿ ಕುಳವಾಗಿರುವ ನಿತ್ಯಾನಂದ ಈ ಹಿಂದೆ ತನ್ನ ಮುಂಬಯಿ ಧಣಿಗಳ ಕಾಳ ಧನವನ್ನ ಚಕ್ರಬಡ್ಡಿಗೆ ಕೊಟ್ಟು ಧನಿಕನಾಗಿದ್ದ. ಇಷ್ಟಲ್ಲದೆ ಧಾರ್ಮಿಕ ಕಾರ್ಯಕ್ರಮ, ರಾಜಕೀಯ ಪಕ್ಷದಲ್ಲೂ ಗುರುತಿಸಿಕೊಂಡು ತಾನೇ ಡೊನೇಷನ್ ನೀಡಿ ವೇದಿಕೆಯಲ್ಲಿ ಲೋಕಲ್ ಪುಡಾರಿಯಾಗಿ ಮಿಂಚುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.
Mangalore Inter state illegal liquor sale, King pin Nithyananda Bhandary arrested from Talapady. Few days ago Excise Department officials from Mangaluru unearthed an inter-State illicit liquor racket close to the Karnataka-Kerala border near Talapady on Tuesday night and arrested three persons.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm