ಬ್ರೇಕಿಂಗ್ ನ್ಯೂಸ್
19-12-23 07:04 pm Mangalore Correspondent ಕ್ರೈಂ
ಉಳ್ಳಾಲ, ಡಿ.19: ಮನೆಯನ್ನೇ ಅಕ್ರಮ ಸಾರಾಯಿ ಘಟಕವನ್ನಾಗಿಸಿ ಅಂತರಾಜ್ಯ ಸ್ಪಿರಿಟ್ ಧಂದೆಯಲ್ಲಿ ತೊಡಗಿಸಿದ್ದ ಪ್ರಮುಖ ಕಿಂಗ್ ಪಿನ್ ತಲಪಾಡಿ, ಸಾಂತ್ಯದ ಲೋಕಲ್ ಪುಢಾರಿ ನಿತ್ಯಾನಂದ ಭಂಡಾರಿಯನ್ನ ಅಬಕಾರಿ ಪೊಲೀಸರು ವಶಕ್ಕೆ ಪಡೆದಿರುವ ಮಾಹಿತಿ ಲಭಿಸಿದೆ.
ಕಳೆದ ಮಂಗಳವಾರ ಕರ್ನಾಟಕ- ಕೇರಳ ಗಡಿ ಪ್ರದೇಶ ತಲಪಾಡಿ ಸಮೀಪದ ಕಿನ್ಯ ಗ್ರಾಮದ ಸಾಂತ್ಯ ನಿವಾಸಿ ನಿತ್ಯಾನಂದ ಭಂಡಾರಿ ಎಂಬವನ ಮನೆಯಲ್ಲಿ ನಡೆಸಲ್ಪಡುತ್ತಿದ್ದ ಅಕ್ರಮ ಸಾರಾಯಿ ಘಟಕಕ್ಕೆ ದಾಳಿ ಮಾಡಿದ ಅಬಕಾರಿ ಪೊಲೀಸರು 2240 ಲೀಟರ್ ಸ್ಪಿರಿಟ್ ಹಾಗೂ 222 ಲೀಟರ್ ನಕಲಿ ಲಿಕ್ಕರ್ ಅನ್ನು ವಶಪಡಿಸಿಕೊಂಡಿದ್ದರು. ಅಂತಾರಾಜ್ಯ ಸ್ಪಿರಿಟ್ ಮಾರಾಟ ದಂಧೆಯ ಖಚಿತ ಮಾಹಿತಿ ಮೇರೆಗೆ ಅಬಕಾರಿ ಪೊಲೀಸರು ಆರೋಪಿ ಮನೆಗೆ ದಾಳಿ ನಡೆಸಿ ಅಪಾರ ಪ್ರಮಾಣದ ಮದ್ಯ ವಶಪಡಿಸಿಕೊಂಡಿದ್ದರು.


ಅಕ್ರಮ ಮದ್ಯವನ್ನ ನಿತ್ಯಾನಂದ ಕೇರಳಕ್ಕೆ ಸಾಗಿಸುತ್ತಿದ್ದು ಅಬಕಾರಿ ಪೊಲೀಸರ ದಾಳಿ ವೇಳೆ ಪರಾರಿಯಾಗಿ ತಲೆಮರೆಸಿಕೊಂಡಿದ್ದ. ಇದೀಗ ಆರೋಪಿ ನಿತ್ಯಾನಂದನನ್ನ ಪೊಲೀಸರು ವಶಕ್ಕೆ ಪಡೆದಿದ್ದು ವೈದ್ಯಕೀಯ ಪರೀಕ್ಷೆಗೊಳಪಡಿಸಿ ವರ್ಕೌಟ್ ಮಾಡುತ್ತಿರುವುದಾಗಿ ಮಾಹಿತಿ ಲಭಿಸಿದೆ.
ಜನರಿಗೆ ಪ್ರಾಣಕ್ಕೆ ಮಾರಕವಾದ ಸ್ಪಿರಿಟ್ ಕುಡಿಸಿ ತನ್ನ ಜೇಬು ತುಂಬಿಸಿ ಕೋಟಿ ಕುಳವಾಗಿರುವ ನಿತ್ಯಾನಂದ ಈ ಹಿಂದೆ ತನ್ನ ಮುಂಬಯಿ ಧಣಿಗಳ ಕಾಳ ಧನವನ್ನ ಚಕ್ರಬಡ್ಡಿಗೆ ಕೊಟ್ಟು ಧನಿಕನಾಗಿದ್ದ. ಇಷ್ಟಲ್ಲದೆ ಧಾರ್ಮಿಕ ಕಾರ್ಯಕ್ರಮ, ರಾಜಕೀಯ ಪಕ್ಷದಲ್ಲೂ ಗುರುತಿಸಿಕೊಂಡು ತಾನೇ ಡೊನೇಷನ್ ನೀಡಿ ವೇದಿಕೆಯಲ್ಲಿ ಲೋಕಲ್ ಪುಡಾರಿಯಾಗಿ ಮಿಂಚುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.
Mangalore Inter state illegal liquor sale, King pin Nithyananda Bhandary arrested from Talapady. Few days ago Excise Department officials from Mangaluru unearthed an inter-State illicit liquor racket close to the Karnataka-Kerala border near Talapady on Tuesday night and arrested three persons.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm