ಬ್ರೇಕಿಂಗ್ ನ್ಯೂಸ್
19-12-23 07:04 pm Mangalore Correspondent ಕ್ರೈಂ
ಉಳ್ಳಾಲ, ಡಿ.19: ಮನೆಯನ್ನೇ ಅಕ್ರಮ ಸಾರಾಯಿ ಘಟಕವನ್ನಾಗಿಸಿ ಅಂತರಾಜ್ಯ ಸ್ಪಿರಿಟ್ ಧಂದೆಯಲ್ಲಿ ತೊಡಗಿಸಿದ್ದ ಪ್ರಮುಖ ಕಿಂಗ್ ಪಿನ್ ತಲಪಾಡಿ, ಸಾಂತ್ಯದ ಲೋಕಲ್ ಪುಢಾರಿ ನಿತ್ಯಾನಂದ ಭಂಡಾರಿಯನ್ನ ಅಬಕಾರಿ ಪೊಲೀಸರು ವಶಕ್ಕೆ ಪಡೆದಿರುವ ಮಾಹಿತಿ ಲಭಿಸಿದೆ.
ಕಳೆದ ಮಂಗಳವಾರ ಕರ್ನಾಟಕ- ಕೇರಳ ಗಡಿ ಪ್ರದೇಶ ತಲಪಾಡಿ ಸಮೀಪದ ಕಿನ್ಯ ಗ್ರಾಮದ ಸಾಂತ್ಯ ನಿವಾಸಿ ನಿತ್ಯಾನಂದ ಭಂಡಾರಿ ಎಂಬವನ ಮನೆಯಲ್ಲಿ ನಡೆಸಲ್ಪಡುತ್ತಿದ್ದ ಅಕ್ರಮ ಸಾರಾಯಿ ಘಟಕಕ್ಕೆ ದಾಳಿ ಮಾಡಿದ ಅಬಕಾರಿ ಪೊಲೀಸರು 2240 ಲೀಟರ್ ಸ್ಪಿರಿಟ್ ಹಾಗೂ 222 ಲೀಟರ್ ನಕಲಿ ಲಿಕ್ಕರ್ ಅನ್ನು ವಶಪಡಿಸಿಕೊಂಡಿದ್ದರು. ಅಂತಾರಾಜ್ಯ ಸ್ಪಿರಿಟ್ ಮಾರಾಟ ದಂಧೆಯ ಖಚಿತ ಮಾಹಿತಿ ಮೇರೆಗೆ ಅಬಕಾರಿ ಪೊಲೀಸರು ಆರೋಪಿ ಮನೆಗೆ ದಾಳಿ ನಡೆಸಿ ಅಪಾರ ಪ್ರಮಾಣದ ಮದ್ಯ ವಶಪಡಿಸಿಕೊಂಡಿದ್ದರು.


ಅಕ್ರಮ ಮದ್ಯವನ್ನ ನಿತ್ಯಾನಂದ ಕೇರಳಕ್ಕೆ ಸಾಗಿಸುತ್ತಿದ್ದು ಅಬಕಾರಿ ಪೊಲೀಸರ ದಾಳಿ ವೇಳೆ ಪರಾರಿಯಾಗಿ ತಲೆಮರೆಸಿಕೊಂಡಿದ್ದ. ಇದೀಗ ಆರೋಪಿ ನಿತ್ಯಾನಂದನನ್ನ ಪೊಲೀಸರು ವಶಕ್ಕೆ ಪಡೆದಿದ್ದು ವೈದ್ಯಕೀಯ ಪರೀಕ್ಷೆಗೊಳಪಡಿಸಿ ವರ್ಕೌಟ್ ಮಾಡುತ್ತಿರುವುದಾಗಿ ಮಾಹಿತಿ ಲಭಿಸಿದೆ.
ಜನರಿಗೆ ಪ್ರಾಣಕ್ಕೆ ಮಾರಕವಾದ ಸ್ಪಿರಿಟ್ ಕುಡಿಸಿ ತನ್ನ ಜೇಬು ತುಂಬಿಸಿ ಕೋಟಿ ಕುಳವಾಗಿರುವ ನಿತ್ಯಾನಂದ ಈ ಹಿಂದೆ ತನ್ನ ಮುಂಬಯಿ ಧಣಿಗಳ ಕಾಳ ಧನವನ್ನ ಚಕ್ರಬಡ್ಡಿಗೆ ಕೊಟ್ಟು ಧನಿಕನಾಗಿದ್ದ. ಇಷ್ಟಲ್ಲದೆ ಧಾರ್ಮಿಕ ಕಾರ್ಯಕ್ರಮ, ರಾಜಕೀಯ ಪಕ್ಷದಲ್ಲೂ ಗುರುತಿಸಿಕೊಂಡು ತಾನೇ ಡೊನೇಷನ್ ನೀಡಿ ವೇದಿಕೆಯಲ್ಲಿ ಲೋಕಲ್ ಪುಡಾರಿಯಾಗಿ ಮಿಂಚುತ್ತಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.
Mangalore Inter state illegal liquor sale, King pin Nithyananda Bhandary arrested from Talapady. Few days ago Excise Department officials from Mangaluru unearthed an inter-State illicit liquor racket close to the Karnataka-Kerala border near Talapady on Tuesday night and arrested three persons.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm