ಬ್ರೇಕಿಂಗ್ ನ್ಯೂಸ್
20-12-23 08:02 pm Udupi Correspondent ಕ್ರೈಂ
ಉಡುಪಿ, ಡಿ.20: ನಗರದ ಅಜ್ಜರಕಾಡಿನಲ್ಲಿರುವ ಸಹಕಾರಿ ಸಂಸ್ಥೆಯೊಂದರಲ್ಲಿ ಇಬ್ಬರು ಮಹಿಳಾ ಉದ್ಯೋಗಿಗಳಿಗೆ ಸಂಸ್ಥೆಯ ಐವರು ನಿರ್ದೇಶಕರು ಲೈಂಗಿಕ, ಮಾನಸಿಕ ಕಿರುಕುಳ ಹಾಗೂ ಜೀವ ಬೆದರಿಕೆ ನೀಡಿದ್ದಾಗಿ ಉಡುಪಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳಾ ಉದ್ಯೋಗಿಗಳು ತಾವು ಸಂಸ್ಥೆಯಲ್ಲಿ ಕಳೆದ 25 ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದು, ಎರಡು ವರ್ಷಗಳಿಂದ ಸಂಸ್ಥೆಯ ಕೆಲವು ನಿರ್ದೇಶಕರು ಸೇರಿಕೊಂಡು ಕಿರುಕುಳ ನೀಡುತ್ತಿದ್ದಾರೆ. ನಾಲ್ಕು ವರ್ಷಗಳ ಹಿಂದೆ ನಿರ್ದೇಶಕರು ಎರಡು ಬಣಗಳಾಗಿದ್ದು ಒಂದು ಕಡೆಯವರು 2022ರ ಮೇ 4ರಂದು ನಡೆದ ಸಿಬಂದಿಗಳ ಸಭೆಯಲ್ಲಿ ತಮ್ಮನ್ನು ಕೆಲಸಕ್ಕೆ ರಾಜಿನಾಮೆ ನೀಡುವಂತೆ ಗದರಿಸಿದ್ದರು. ಅಲ್ಲದೆ, ಕಚೇರಿಯ ಬಾಗಿಲು ಹಾಕಿ ಲೈಟ್ ಆಫ್ ಮಾಡಿ ಕೂಡಿ ಹಾಕಿದ್ದಾರೆ. ಅವಾಚ್ಯ ಶಬ್ದಗಳಿಂದ ಬೈದು ಸೀರೆ ಎಳೆದಿರುವುದಾಗಿ ದೂರಿದ್ದಾರೆ.
ಅಲ್ಲದೆ, ಮೆಮೋ ನೀಡಿ ಸಂಬಳದಲ್ಲಿ ಎರಡು ಸಾವಿರ ರೂ. ಕಡಿತಗೊಳಿಸಿದ್ದಾರೆ. ಠೇವಣಿ ವಿಭಾಗದಿಂದ ಸಾಲದ ವಿಭಾಗಕ್ಕೆ ವರ್ಗಾಯಿಸಿದ್ದು ಸಾಲದ ಅರ್ಜಿಗಳನ್ನು ಮತ್ತು ಕಡತಗಳನ್ನು ಅಡಗಿಸಿಟ್ಟಿದ್ದಾರೆ. ಕೈಯನ್ನು ಎಳೆದಾಡಿದ್ದಾರೆ. ಪೊಲೀಸರಿಗೆ ದೂರು ನೀಡಿದರೆ ಕೆಲಸದಿಂದ ತೆಗೆದು ಹಾಕುವುದಾಗಿ ಬೆದರಿಸಿದ್ದಾರೆಯ. ಹಾಗಾಗಿ ತಡವಾಗಿ ದೂರು ನೀಡಿದ್ದೇವೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
A case has been registered at Udupi women's police station against five directors of a cooperative society in Ajjarkadu for allegedly sexually, mentally harassing and threatening to kill two women employees.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm