ಬ್ರೇಕಿಂಗ್ ನ್ಯೂಸ್
20-12-23 08:02 pm Udupi Correspondent ಕ್ರೈಂ
ಉಡುಪಿ, ಡಿ.20: ನಗರದ ಅಜ್ಜರಕಾಡಿನಲ್ಲಿರುವ ಸಹಕಾರಿ ಸಂಸ್ಥೆಯೊಂದರಲ್ಲಿ ಇಬ್ಬರು ಮಹಿಳಾ ಉದ್ಯೋಗಿಗಳಿಗೆ ಸಂಸ್ಥೆಯ ಐವರು ನಿರ್ದೇಶಕರು ಲೈಂಗಿಕ, ಮಾನಸಿಕ ಕಿರುಕುಳ ಹಾಗೂ ಜೀವ ಬೆದರಿಕೆ ನೀಡಿದ್ದಾಗಿ ಉಡುಪಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳಾ ಉದ್ಯೋಗಿಗಳು ತಾವು ಸಂಸ್ಥೆಯಲ್ಲಿ ಕಳೆದ 25 ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದು, ಎರಡು ವರ್ಷಗಳಿಂದ ಸಂಸ್ಥೆಯ ಕೆಲವು ನಿರ್ದೇಶಕರು ಸೇರಿಕೊಂಡು ಕಿರುಕುಳ ನೀಡುತ್ತಿದ್ದಾರೆ. ನಾಲ್ಕು ವರ್ಷಗಳ ಹಿಂದೆ ನಿರ್ದೇಶಕರು ಎರಡು ಬಣಗಳಾಗಿದ್ದು ಒಂದು ಕಡೆಯವರು 2022ರ ಮೇ 4ರಂದು ನಡೆದ ಸಿಬಂದಿಗಳ ಸಭೆಯಲ್ಲಿ ತಮ್ಮನ್ನು ಕೆಲಸಕ್ಕೆ ರಾಜಿನಾಮೆ ನೀಡುವಂತೆ ಗದರಿಸಿದ್ದರು. ಅಲ್ಲದೆ, ಕಚೇರಿಯ ಬಾಗಿಲು ಹಾಕಿ ಲೈಟ್ ಆಫ್ ಮಾಡಿ ಕೂಡಿ ಹಾಕಿದ್ದಾರೆ. ಅವಾಚ್ಯ ಶಬ್ದಗಳಿಂದ ಬೈದು ಸೀರೆ ಎಳೆದಿರುವುದಾಗಿ ದೂರಿದ್ದಾರೆ.
ಅಲ್ಲದೆ, ಮೆಮೋ ನೀಡಿ ಸಂಬಳದಲ್ಲಿ ಎರಡು ಸಾವಿರ ರೂ. ಕಡಿತಗೊಳಿಸಿದ್ದಾರೆ. ಠೇವಣಿ ವಿಭಾಗದಿಂದ ಸಾಲದ ವಿಭಾಗಕ್ಕೆ ವರ್ಗಾಯಿಸಿದ್ದು ಸಾಲದ ಅರ್ಜಿಗಳನ್ನು ಮತ್ತು ಕಡತಗಳನ್ನು ಅಡಗಿಸಿಟ್ಟಿದ್ದಾರೆ. ಕೈಯನ್ನು ಎಳೆದಾಡಿದ್ದಾರೆ. ಪೊಲೀಸರಿಗೆ ದೂರು ನೀಡಿದರೆ ಕೆಲಸದಿಂದ ತೆಗೆದು ಹಾಕುವುದಾಗಿ ಬೆದರಿಸಿದ್ದಾರೆಯ. ಹಾಗಾಗಿ ತಡವಾಗಿ ದೂರು ನೀಡಿದ್ದೇವೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
A case has been registered at Udupi women's police station against five directors of a cooperative society in Ajjarkadu for allegedly sexually, mentally harassing and threatening to kill two women employees.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm