ಬ್ರೇಕಿಂಗ್ ನ್ಯೂಸ್
20-12-23 08:02 pm Udupi Correspondent ಕ್ರೈಂ
ಉಡುಪಿ, ಡಿ.20: ನಗರದ ಅಜ್ಜರಕಾಡಿನಲ್ಲಿರುವ ಸಹಕಾರಿ ಸಂಸ್ಥೆಯೊಂದರಲ್ಲಿ ಇಬ್ಬರು ಮಹಿಳಾ ಉದ್ಯೋಗಿಗಳಿಗೆ ಸಂಸ್ಥೆಯ ಐವರು ನಿರ್ದೇಶಕರು ಲೈಂಗಿಕ, ಮಾನಸಿಕ ಕಿರುಕುಳ ಹಾಗೂ ಜೀವ ಬೆದರಿಕೆ ನೀಡಿದ್ದಾಗಿ ಉಡುಪಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳಾ ಉದ್ಯೋಗಿಗಳು ತಾವು ಸಂಸ್ಥೆಯಲ್ಲಿ ಕಳೆದ 25 ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದು, ಎರಡು ವರ್ಷಗಳಿಂದ ಸಂಸ್ಥೆಯ ಕೆಲವು ನಿರ್ದೇಶಕರು ಸೇರಿಕೊಂಡು ಕಿರುಕುಳ ನೀಡುತ್ತಿದ್ದಾರೆ. ನಾಲ್ಕು ವರ್ಷಗಳ ಹಿಂದೆ ನಿರ್ದೇಶಕರು ಎರಡು ಬಣಗಳಾಗಿದ್ದು ಒಂದು ಕಡೆಯವರು 2022ರ ಮೇ 4ರಂದು ನಡೆದ ಸಿಬಂದಿಗಳ ಸಭೆಯಲ್ಲಿ ತಮ್ಮನ್ನು ಕೆಲಸಕ್ಕೆ ರಾಜಿನಾಮೆ ನೀಡುವಂತೆ ಗದರಿಸಿದ್ದರು. ಅಲ್ಲದೆ, ಕಚೇರಿಯ ಬಾಗಿಲು ಹಾಕಿ ಲೈಟ್ ಆಫ್ ಮಾಡಿ ಕೂಡಿ ಹಾಕಿದ್ದಾರೆ. ಅವಾಚ್ಯ ಶಬ್ದಗಳಿಂದ ಬೈದು ಸೀರೆ ಎಳೆದಿರುವುದಾಗಿ ದೂರಿದ್ದಾರೆ.
ಅಲ್ಲದೆ, ಮೆಮೋ ನೀಡಿ ಸಂಬಳದಲ್ಲಿ ಎರಡು ಸಾವಿರ ರೂ. ಕಡಿತಗೊಳಿಸಿದ್ದಾರೆ. ಠೇವಣಿ ವಿಭಾಗದಿಂದ ಸಾಲದ ವಿಭಾಗಕ್ಕೆ ವರ್ಗಾಯಿಸಿದ್ದು ಸಾಲದ ಅರ್ಜಿಗಳನ್ನು ಮತ್ತು ಕಡತಗಳನ್ನು ಅಡಗಿಸಿಟ್ಟಿದ್ದಾರೆ. ಕೈಯನ್ನು ಎಳೆದಾಡಿದ್ದಾರೆ. ಪೊಲೀಸರಿಗೆ ದೂರು ನೀಡಿದರೆ ಕೆಲಸದಿಂದ ತೆಗೆದು ಹಾಕುವುದಾಗಿ ಬೆದರಿಸಿದ್ದಾರೆಯ. ಹಾಗಾಗಿ ತಡವಾಗಿ ದೂರು ನೀಡಿದ್ದೇವೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
A case has been registered at Udupi women's police station against five directors of a cooperative society in Ajjarkadu for allegedly sexually, mentally harassing and threatening to kill two women employees.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm