ಬ್ರೇಕಿಂಗ್ ನ್ಯೂಸ್
20-12-23 08:02 pm Udupi Correspondent ಕ್ರೈಂ
ಉಡುಪಿ, ಡಿ.20: ನಗರದ ಅಜ್ಜರಕಾಡಿನಲ್ಲಿರುವ ಸಹಕಾರಿ ಸಂಸ್ಥೆಯೊಂದರಲ್ಲಿ ಇಬ್ಬರು ಮಹಿಳಾ ಉದ್ಯೋಗಿಗಳಿಗೆ ಸಂಸ್ಥೆಯ ಐವರು ನಿರ್ದೇಶಕರು ಲೈಂಗಿಕ, ಮಾನಸಿಕ ಕಿರುಕುಳ ಹಾಗೂ ಜೀವ ಬೆದರಿಕೆ ನೀಡಿದ್ದಾಗಿ ಉಡುಪಿ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮಹಿಳಾ ಉದ್ಯೋಗಿಗಳು ತಾವು ಸಂಸ್ಥೆಯಲ್ಲಿ ಕಳೆದ 25 ವರ್ಷಗಳಿಂದ ಕೆಲಸ ಮಾಡಿಕೊಂಡಿದ್ದು, ಎರಡು ವರ್ಷಗಳಿಂದ ಸಂಸ್ಥೆಯ ಕೆಲವು ನಿರ್ದೇಶಕರು ಸೇರಿಕೊಂಡು ಕಿರುಕುಳ ನೀಡುತ್ತಿದ್ದಾರೆ. ನಾಲ್ಕು ವರ್ಷಗಳ ಹಿಂದೆ ನಿರ್ದೇಶಕರು ಎರಡು ಬಣಗಳಾಗಿದ್ದು ಒಂದು ಕಡೆಯವರು 2022ರ ಮೇ 4ರಂದು ನಡೆದ ಸಿಬಂದಿಗಳ ಸಭೆಯಲ್ಲಿ ತಮ್ಮನ್ನು ಕೆಲಸಕ್ಕೆ ರಾಜಿನಾಮೆ ನೀಡುವಂತೆ ಗದರಿಸಿದ್ದರು. ಅಲ್ಲದೆ, ಕಚೇರಿಯ ಬಾಗಿಲು ಹಾಕಿ ಲೈಟ್ ಆಫ್ ಮಾಡಿ ಕೂಡಿ ಹಾಕಿದ್ದಾರೆ. ಅವಾಚ್ಯ ಶಬ್ದಗಳಿಂದ ಬೈದು ಸೀರೆ ಎಳೆದಿರುವುದಾಗಿ ದೂರಿದ್ದಾರೆ.
ಅಲ್ಲದೆ, ಮೆಮೋ ನೀಡಿ ಸಂಬಳದಲ್ಲಿ ಎರಡು ಸಾವಿರ ರೂ. ಕಡಿತಗೊಳಿಸಿದ್ದಾರೆ. ಠೇವಣಿ ವಿಭಾಗದಿಂದ ಸಾಲದ ವಿಭಾಗಕ್ಕೆ ವರ್ಗಾಯಿಸಿದ್ದು ಸಾಲದ ಅರ್ಜಿಗಳನ್ನು ಮತ್ತು ಕಡತಗಳನ್ನು ಅಡಗಿಸಿಟ್ಟಿದ್ದಾರೆ. ಕೈಯನ್ನು ಎಳೆದಾಡಿದ್ದಾರೆ. ಪೊಲೀಸರಿಗೆ ದೂರು ನೀಡಿದರೆ ಕೆಲಸದಿಂದ ತೆಗೆದು ಹಾಕುವುದಾಗಿ ಬೆದರಿಸಿದ್ದಾರೆಯ. ಹಾಗಾಗಿ ತಡವಾಗಿ ದೂರು ನೀಡಿದ್ದೇವೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.
A case has been registered at Udupi women's police station against five directors of a cooperative society in Ajjarkadu for allegedly sexually, mentally harassing and threatening to kill two women employees.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm