ಬ್ರೇಕಿಂಗ್ ನ್ಯೂಸ್
21-12-23 03:52 pm Bangalore Correspondent ಕ್ರೈಂ
ಬೆಂಗಳೂರು, ಡಿ 21: ಅನೈತಿಕ ಸಂಬಂಧ ಶಂಕೆ ವ್ಯಕ್ತಪಡಿಸಿದ ಪತಿಯ ಎದೆಗೆ ಪತ್ನಿ ಚೂರಿ ಇರಿದು ಹತ್ಯೆ ಮಾಡಿರುವ ಘಟನೆ ಹುಳಿಮಾವು ಸಮೀಪದ ಪುಲ್ಲಿಂಗ್ ಪಾಸ್ ಕಾಲೇಜಿನ ಬಳಿ ನಡೆದಿದೆ.
ಪ್ರಕರಣ ದಾಖಲಿಸಿಕೊಂಡಿರುವ ಹುಳಿಮಾವು ಪೊಲೀಸರು ಆರೋಪಿ ಪತ್ನಿ ಮನೀಷಾಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಉಮೇಶ್ ದಾಮಿ(27) ಸಾವನ್ನಪ್ಪಿರುವ ವ್ಯಕ್ತಿ. ನೇಪಾಳ ಮೂಲದ ಈ ದಂಪತಿ ಕೆಲ ವರ್ಷಗಳಿಂದ ಬೆಂಗಳೂರಿಗೆ ಬಂದಿದ್ದರು. ಹುಳಿಮಾವಿನಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದರು. ಪತಿ ಕಾಲೇಜೊಂದರಲ್ಲಿ ಸೆಕ್ಯೂರಿಟಿಯಾಗಿದ್ದರೆ, ಪತ್ನಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದಳು. ಇಬ್ಬರು ಅನೋನ್ಯವಾಗಿದ್ದರು. ಆದರೆ, ಬುಧವಾರ ರಾತ್ರಿ ಉಮೇಶ್ ಸ್ನೇಹಿತನೊಂದಿಗೆ ಮದ್ಯದ ಪಾರ್ಟಿಗೆ ಹೋಗಿ ತಡರಾತ್ರಿ 12 ಗಂಟೆಗೆ ಮನೆಗೆ ಬಂದಿದ್ದನು. ಈ ವೇಳೆ, ಪತ್ನಿ ಯಾರೊಂದಿಗೋ ಪೋನ್ ಕಾಲ್ನಲ್ಲಿ ಮಾತನಾಡುತ್ತಿರುವುದನ್ನು ಗಮನಿಸಿದ್ದಾನೆ. ಪರ ಪುರುಷನೊಂದಿಗೆ ಅನೈತಿಕ ಸಂಬಂಧ ಹೊಂದಿರುವುದಾಗಿ ಅನುಮಾನ ವ್ಯಕ್ತಪಡಿಸಿ ಪತ್ನಿಯೊಂದಿಗೆ ಜಗಳವಾಡಿದ್ದಾನೆ. ದಂಪತಿ ನಡುವೆ ಮಾತಿನ ಚಕಮಕಿ ನಡೆದು ಗಲಾಟೆಯಾಗಿದೆ.
ಇದರಿಂದ ಕೋಪದಲ್ಲಿದ್ದ ಮನಿಷಾ ಮನೆಯಲ್ಲಿದ್ದ ಚಾಕುವಿನಿಂದ ಗಂಡನ ಎದೆಗೆ ಚುಚ್ಚಿದ್ದಾಳೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಉಮೇಶ್ ಸಾವನ್ನಪ್ಪಿದ್ದಾನೆ.
ಮಾಹಿತಿ ಆಧರಿಸಿ ಸ್ಥಳಕ್ಕೆ ಬಂದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಹತ್ಯೆ ಪ್ರಕರಣ ದಾಖಲಿಸಿಕೊಂಡು ಮನಿಷಾಳನ್ನು ಬಂಧಿಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
In a shocking incident, a man was stabbed to death by his wife near Pulling Pass College near Hulimavu on suspicion of having an illicit relationship.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm