ಬ್ರೇಕಿಂಗ್ ನ್ಯೂಸ್
21-12-23 03:52 pm Bangalore Correspondent ಕ್ರೈಂ
ಬೆಂಗಳೂರು, ಡಿ 21: ಅನೈತಿಕ ಸಂಬಂಧ ಶಂಕೆ ವ್ಯಕ್ತಪಡಿಸಿದ ಪತಿಯ ಎದೆಗೆ ಪತ್ನಿ ಚೂರಿ ಇರಿದು ಹತ್ಯೆ ಮಾಡಿರುವ ಘಟನೆ ಹುಳಿಮಾವು ಸಮೀಪದ ಪುಲ್ಲಿಂಗ್ ಪಾಸ್ ಕಾಲೇಜಿನ ಬಳಿ ನಡೆದಿದೆ.
ಪ್ರಕರಣ ದಾಖಲಿಸಿಕೊಂಡಿರುವ ಹುಳಿಮಾವು ಪೊಲೀಸರು ಆರೋಪಿ ಪತ್ನಿ ಮನೀಷಾಳನ್ನು ಬಂಧಿಸಿ ತನಿಖೆ ನಡೆಸುತ್ತಿದ್ದಾರೆ. ಉಮೇಶ್ ದಾಮಿ(27) ಸಾವನ್ನಪ್ಪಿರುವ ವ್ಯಕ್ತಿ. ನೇಪಾಳ ಮೂಲದ ಈ ದಂಪತಿ ಕೆಲ ವರ್ಷಗಳಿಂದ ಬೆಂಗಳೂರಿಗೆ ಬಂದಿದ್ದರು. ಹುಳಿಮಾವಿನಲ್ಲಿ ಬಾಡಿಗೆ ಮನೆ ಮಾಡಿಕೊಂಡಿದ್ದರು. ಪತಿ ಕಾಲೇಜೊಂದರಲ್ಲಿ ಸೆಕ್ಯೂರಿಟಿಯಾಗಿದ್ದರೆ, ಪತ್ನಿ ಹೌಸ್ ಕೀಪಿಂಗ್ ಕೆಲಸ ಮಾಡುತ್ತಿದ್ದಳು. ಇಬ್ಬರು ಅನೋನ್ಯವಾಗಿದ್ದರು. ಆದರೆ, ಬುಧವಾರ ರಾತ್ರಿ ಉಮೇಶ್ ಸ್ನೇಹಿತನೊಂದಿಗೆ ಮದ್ಯದ ಪಾರ್ಟಿಗೆ ಹೋಗಿ ತಡರಾತ್ರಿ 12 ಗಂಟೆಗೆ ಮನೆಗೆ ಬಂದಿದ್ದನು. ಈ ವೇಳೆ, ಪತ್ನಿ ಯಾರೊಂದಿಗೋ ಪೋನ್ ಕಾಲ್ನಲ್ಲಿ ಮಾತನಾಡುತ್ತಿರುವುದನ್ನು ಗಮನಿಸಿದ್ದಾನೆ. ಪರ ಪುರುಷನೊಂದಿಗೆ ಅನೈತಿಕ ಸಂಬಂಧ ಹೊಂದಿರುವುದಾಗಿ ಅನುಮಾನ ವ್ಯಕ್ತಪಡಿಸಿ ಪತ್ನಿಯೊಂದಿಗೆ ಜಗಳವಾಡಿದ್ದಾನೆ. ದಂಪತಿ ನಡುವೆ ಮಾತಿನ ಚಕಮಕಿ ನಡೆದು ಗಲಾಟೆಯಾಗಿದೆ.
ಇದರಿಂದ ಕೋಪದಲ್ಲಿದ್ದ ಮನಿಷಾ ಮನೆಯಲ್ಲಿದ್ದ ಚಾಕುವಿನಿಂದ ಗಂಡನ ಎದೆಗೆ ಚುಚ್ಚಿದ್ದಾಳೆ. ಪರಿಣಾಮ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಉಮೇಶ್ ಸಾವನ್ನಪ್ಪಿದ್ದಾನೆ.
ಮಾಹಿತಿ ಆಧರಿಸಿ ಸ್ಥಳಕ್ಕೆ ಬಂದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಿದ್ದಾರೆ. ಹತ್ಯೆ ಪ್ರಕರಣ ದಾಖಲಿಸಿಕೊಂಡು ಮನಿಷಾಳನ್ನು ಬಂಧಿಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
In a shocking incident, a man was stabbed to death by his wife near Pulling Pass College near Hulimavu on suspicion of having an illicit relationship.
14-08-25 03:51 pm
Bangalore Correspondent
DK Shivakumar, Dharmasthala, Virendra Heggade...
14-08-25 03:49 pm
IPS Alok Kumar, News: ಪೊಲೀಸ್ ಶಾಲೆಗಳಲ್ಲೇ ಲಂಚ,...
14-08-25 01:48 pm
Dharmasthala Case, Dinesh Gundu Rao: ಮತ್ತೆ ಗು...
13-08-25 07:03 pm
ವಜಾ ಹಿಂದೆ ದೊಡ್ಡ ಷಡ್ಯಂತ್ರ ಆಗಿದೆ, ರಾಹುಲ್ ಗಾಂಧಿ...
12-08-25 10:39 pm
14-08-25 07:24 pm
HK News Desk
ಯುಎಇ ಸುದ್ದಿ ; ಆರೇ ತಿಂಗಳಲ್ಲಿ ದುಬೈನಲ್ಲಿ 3,600ಕ್...
14-08-25 07:02 pm
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯಲ್ಲಿ ಮೋಡಿ ಮಾಡಲಿದ್ದಾರ...
14-08-25 11:26 am
ತಾಯಿ ಜೊತೆ ಅಂಡಮಾನ್ ಹೋಗ್ತೀನಿ ಎಂದಿದ್ದ ಮಗಳು ; ಬೇಡ...
13-08-25 11:56 am
ಪುಣ್ಯಕ್ಷೇತ್ರ ಯಾತ್ರೆ ಹೊರಟವರ ಮೇಲೆರಗಿದ ಜವರಾಯ ; ರ...
13-08-25 10:41 am
14-08-25 10:29 pm
Mangalore Correspondent
SCDCC Bank Launches Special Independence Day...
14-08-25 01:12 pm
Bantwal Deputy Tahsildar, Lokayukta: 20 ಸಾವಿರ...
13-08-25 10:22 pm
Dharmasthala News Today, Point No 13: ಕಡೆಗೂ ಪ...
13-08-25 10:01 pm
The Ocean Pearl Brings “Flavors of India” to...
13-08-25 08:23 pm
14-08-25 05:31 pm
Bangalore Correspondent
Supreme Court, Actor Darshan Jail Order: ಸುಪ್...
14-08-25 11:51 am
Fake Stock Market Scam, Fraud: 10 ಲಕ್ಷ ಹೂಡಿಕೆ...
13-08-25 05:40 pm
Fraud, Laxmi Hebbalkar: ಸಚಿವೆ ಲಕ್ಷ್ಮೀ ಹೆಬ್ಬಾಳ...
13-08-25 04:14 pm
ಅನೈತಿಕ ಸಂಬಂಧ ಶಂಕೆ ; ಅತ್ತೆ ಮೇಲಿನ ದ್ವೇಷದಿಂದ ಕೊಲ...
12-08-25 12:36 pm