ಬ್ರೇಕಿಂಗ್ ನ್ಯೂಸ್
23-12-23 01:58 pm Mangalore Correspondent ಕ್ರೈಂ
ಮಂಗಳೂರು, ಡಿ.23: ನಗರದ ಹಂಪನಕಟ್ಟೆಯ ಶಾಪ್ ಒಂದರಲ್ಲಿ ಕೇರಳ ಮೂಲದ ಯುವಕ ಮತ್ತು ಯುವತಿ ಜೊತೆಗಿದ್ದಾಗ ಹಿಂದು ಸಂಘಟನೆ ಕಾರ್ಯಕರ್ತರು ಪ್ರಶ್ನಿಸಿದ್ದು, ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ.
ಯುವಕನನ್ನು ನೀನು ಮುಸ್ಲಿಂ ಅಲ್ವಾ.. ನಿನ್ನ ಐಡಿ ತೋರಿಸು. ಏನು ಹೆಸರು ಎಂದು ಪ್ರಶ್ನೆ ಮಾಡಿದ್ದಾರೆ. ಯುವತಿಯನ್ನೂ ಪ್ರಶ್ನೆ ಮಾಡಿದ್ದು ನೀವು ಎಲ್ಲಿಯವರು, ಇಲ್ಲೇನು ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಯುವಕ ಮುಸ್ಲಿಂ ಮತ್ತು ಯುವತಿ ಹಿಂದು ಎಂದು ಶಂಕೆಯಲ್ಲಿ ಪ್ರಶ್ನೆ ಮಾಡಿದ್ದು, ನೈತಿಕ ಗೂಂಡಾಗಿರಿ ನಡೆಸಿದ್ದಾರೆ. ಸ್ಥಳದಲ್ಲಿ ಜನರು ಸೇರುತ್ತಿದ್ದಂತೆ ಗಲಾಟೆ ಮಾಡದಂತೆ ಸಾರ್ವಜನಿಕರು ಆಕ್ಷೇಪಿಸಿದ್ದಾರೆ.
ನಾಲ್ವರಿದ್ದ ತಂಡ ಪ್ರಶ್ನೆ ಮಾಡುತ್ತಿದ್ದಂತೆಯೇ ಯುವಕ- ಯುವತಿ ರೈಲ್ವೇ ಸ್ಟೇಶನ್ನಿಗೆ ಬಿಡುವಂತೆ ಆಟೋ ರಿಕ್ಷಾ ಹತ್ತಿದ್ದಾರೆ. ಈ ವೇಳೆ, ಯುವಕರ ತಂಡ ಆಟೋ ಚಾಲಕನನ್ನು ಅಡ್ಡಹಾಕಿ ಜೋರು ಮಾಡಿದ್ದಾರೆ. ಘಟನೆ ಸಂಬಂಧಿಸಿ ಆಟೋ ಚಾಲಕನ ದೂರಿನಂತೆ ಬಂದರು ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಬಂಟ್ವಾಳದ ಸಂದೇಶ್(28), ಪ್ರಶಾಂತ್ (31) ಮತ್ತು ರೋಹಿತ್ (31) ಬಂಧಿತರು. ಯುವಕ- ಯುವತಿ ಕೇರಳ ಮೂಲದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಎನ್ನಲಾಗುತ್ತಿದ್ದು, ರೈಲಿನ ಮೂಲಕ ಊರಿಗೆ ತೆರಳಲು ಹಂಪನಕಟ್ಟೆಗೆ ಬಂದಿದ್ದಾಗ ಘಟನೆ ನಡೆದಿದೆ.
Moral Policing again in Mangalore, Three arrested. Three persons were arrested by the police for a confronting and harassing a couple at an eatery on December 21. The arrested are identified as Sandesh (28) from Bantwal, Prashanth (31), and Ronith (31).
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
10-06-26 04:19 pm
HK News Staffer
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm