ಬ್ರೇಕಿಂಗ್ ನ್ಯೂಸ್
23-12-23 01:58 pm Mangalore Correspondent ಕ್ರೈಂ
ಮಂಗಳೂರು, ಡಿ.23: ನಗರದ ಹಂಪನಕಟ್ಟೆಯ ಶಾಪ್ ಒಂದರಲ್ಲಿ ಕೇರಳ ಮೂಲದ ಯುವಕ ಮತ್ತು ಯುವತಿ ಜೊತೆಗಿದ್ದಾಗ ಹಿಂದು ಸಂಘಟನೆ ಕಾರ್ಯಕರ್ತರು ಪ್ರಶ್ನಿಸಿದ್ದು, ಹಲ್ಲೆಗೆ ಯತ್ನಿಸಿದ ಘಟನೆ ನಡೆದಿದೆ.
ಯುವಕನನ್ನು ನೀನು ಮುಸ್ಲಿಂ ಅಲ್ವಾ.. ನಿನ್ನ ಐಡಿ ತೋರಿಸು. ಏನು ಹೆಸರು ಎಂದು ಪ್ರಶ್ನೆ ಮಾಡಿದ್ದಾರೆ. ಯುವತಿಯನ್ನೂ ಪ್ರಶ್ನೆ ಮಾಡಿದ್ದು ನೀವು ಎಲ್ಲಿಯವರು, ಇಲ್ಲೇನು ಮಾಡುತ್ತಿದ್ದೀರಾ ಎಂದು ಪ್ರಶ್ನಿಸಿದ್ದಾರೆ. ಯುವಕ ಮುಸ್ಲಿಂ ಮತ್ತು ಯುವತಿ ಹಿಂದು ಎಂದು ಶಂಕೆಯಲ್ಲಿ ಪ್ರಶ್ನೆ ಮಾಡಿದ್ದು, ನೈತಿಕ ಗೂಂಡಾಗಿರಿ ನಡೆಸಿದ್ದಾರೆ. ಸ್ಥಳದಲ್ಲಿ ಜನರು ಸೇರುತ್ತಿದ್ದಂತೆ ಗಲಾಟೆ ಮಾಡದಂತೆ ಸಾರ್ವಜನಿಕರು ಆಕ್ಷೇಪಿಸಿದ್ದಾರೆ.
ನಾಲ್ವರಿದ್ದ ತಂಡ ಪ್ರಶ್ನೆ ಮಾಡುತ್ತಿದ್ದಂತೆಯೇ ಯುವಕ- ಯುವತಿ ರೈಲ್ವೇ ಸ್ಟೇಶನ್ನಿಗೆ ಬಿಡುವಂತೆ ಆಟೋ ರಿಕ್ಷಾ ಹತ್ತಿದ್ದಾರೆ. ಈ ವೇಳೆ, ಯುವಕರ ತಂಡ ಆಟೋ ಚಾಲಕನನ್ನು ಅಡ್ಡಹಾಕಿ ಜೋರು ಮಾಡಿದ್ದಾರೆ. ಘಟನೆ ಸಂಬಂಧಿಸಿ ಆಟೋ ಚಾಲಕನ ದೂರಿನಂತೆ ಬಂದರು ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಮೂವರು ಯುವಕರನ್ನು ಬಂಧಿಸಿದ್ದಾರೆ. ಬಂಟ್ವಾಳದ ಸಂದೇಶ್(28), ಪ್ರಶಾಂತ್ (31) ಮತ್ತು ರೋಹಿತ್ (31) ಬಂಧಿತರು. ಯುವಕ- ಯುವತಿ ಕೇರಳ ಮೂಲದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿ ಎನ್ನಲಾಗುತ್ತಿದ್ದು, ರೈಲಿನ ಮೂಲಕ ಊರಿಗೆ ತೆರಳಲು ಹಂಪನಕಟ್ಟೆಗೆ ಬಂದಿದ್ದಾಗ ಘಟನೆ ನಡೆದಿದೆ.
Moral Policing again in Mangalore, Three arrested. Three persons were arrested by the police for a confronting and harassing a couple at an eatery on December 21. The arrested are identified as Sandesh (28) from Bantwal, Prashanth (31), and Ronith (31).
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm