ಬ್ರೇಕಿಂಗ್ ನ್ಯೂಸ್
02-01-24 02:21 pm HK News Desk ಕ್ರೈಂ
ಕುಣಿಗಲ್, ಜ 02: ರಸ್ತೆ ಅಪಘಾತ ಸಂಬಂಧ ಹಾಸನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ಸಂಬಂಧಿಗಳ ಮತ್ತು ಬಿದನಗೆರೆ ಗ್ರಾಮಸ್ಥರ ನಡುವೆ ಜಟಾಪಟಿ ನಡೆದು ಜಿಲ್ಲಾ ಎಸ್ಪಿ ಅವರ ತಾಯಿ ಮೇಲೆ ಹಲ್ಲೆ ನಡೆದಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 75 ರ ಬಿದನಗೆರೆ ಬೈಪಾಸ್ನಲ್ಲಿ ನಡೆದಿದೆ.
ಘಟನೆಯಲ್ಲಿ ಹಾಸನ ಜಿಲ್ಲಾ ಎಸ್ಪಿ ಮೊಹಮ್ಮದ್ ಸುಜಿತಾ ಅವರ ತಾಯಿ ಎ.ಜೆ.ಮಹಮದ್ ಅಜೀಜಾ (60) ಹಲ್ಲೆಗೆ ಒಳಗಾದ ಮಹಿಳೆಯಾಗಿದ್ದು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಘಟನೆ ಸಂಬಂಧ ಬಿದನಗೆರೆ ಗ್ರಾಮದ ಮೂರು ಮಂದಿ ವಿರುದ್ದ ಕುಣಿಗಲ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಜ. 1 ಸೋಮವಾರದಂದು ಮಧ್ಯಾಹ್ನ ಎ.ಜೆ.ಮಹಮದ್ ಅಜೀಜಾ ಹಾಗೂ ಅವರ ಸಂಬಂಧಿಕರು ಹಾಸನದಿಂದ ಕುಣಿಗಲ್ ಮಾರ್ಗವಾಗಿ ಎರ್ಟಿಗಾ ಕಾರಿನಲ್ಲಿ ಬೆಂಗಳೂರಿಗೆ ತೆರಳುತ್ತಿರಬೇಕಾದರೆ, ಬಿದನಗೆರೆ ಬೈಪಾಸ್ ನಲ್ಲಿ ಯಾವುದೋ ಒಂದು ವಾಹನ ವ್ಯಕ್ತಿಯೋರ್ವನಿಗೆ ಅಪಘಾತ ಮಾಡಿ ಪರಾರಿಯಾಗಿತ್ತು, ತಕ್ಷಣ ನಾವು ಕಾರು ನಿಲ್ಲಿಸಿ ಅಪಘಾತವಾದ ವ್ಯಕ್ತಿಗೆ ಅಸ್ಪತ್ರೆಗೆ ಸೇರಿಸಬೇಕೆಂದು ಪರಿಶೀಲಿಸಲು ನಾವು ಪ್ರಯತ್ನಿಸಿದ್ದಾಗ 10 ಜನರ ಗುಂಪೊಂದು ನಮ್ಮನು ಸುತ್ತುವರೆದು, ನಮ್ಮೊಂದಿಗೆ ಜಗಳವಾಡಲು ಪ್ರಾರಂಭಿಸಿದರು, ಆ ವ್ಯಕ್ತಿಯನ್ನು ಪರೀಕ್ಷಿಸಲು ಅವರು ಅವಕಾಶ ಕೊಡಲಿಲ್ಲ, ಬದಲಾಗಿ ಅವರು ನಮ್ಮನು ನಿಂದಿಸಿ, ಹಣಕ್ಕೆ ಬೇಡಿಕೆ ಇಟ್ಟರು, ಆ ಗುಂಪಿನಲ್ಲಿ ಇದ್ದ ಕೆಲವರು ನಮಗೆ ಹಣ ನೀಡುವಂತೆ ಬೆದರಿಕೆ ಹಾಕಿದರು, ಕೈಯಲ್ಲಿ ಛತ್ರಿ ಹಿಡಿದಿದ್ದ ವ್ಯಕ್ತಿಯೋರ್ವರು ನನ್ನ ಮೇಲೆ ಹಲ್ಲೆ ನಡೆಸಿದ್ದಾರೆ.

ನನ್ನ ರಕ್ಷಣೆಗೆ ಬಂದ ನನ್ನ ಸಹೋದರ ಎ.ಜೆ.ಹಸನ್ ಅಲಿ ಶೇಕ್ ಗೂ ಹೊಡೆದರು, ನನ್ನ ಅಣ್ಣನ ಬೆನ್ನಿಗೆ ತೀವ್ರ ಹೊಡೆತ ಬಿದ್ದಿದೆ. ನಂತರ ಏಕಾಏಕಿ ಎರಡು ಮೂರು ಮಂದಿ ಕೂಡ ನನ್ನ ಮೇಲೆ ಹಲ್ಲೆ ನಡೆಸಿದರು, ಗುಂಪಿನಲ್ಲಿ ಇದ್ದ ಮಹಿಳೆಯೋರ್ವಳು ತನ್ನ ಕೈಯಲ್ಲಿ ಚಾಕು ತೆಗೆದುಕೊಂಡು ನನ್ನ ಗಂಟಲ ಬಳಿ ಇಟ್ಟು ಹಣ ನೀಡುವಂತೆ ಒತ್ತಾಯಿಸಿದರು, ಇಲ್ಲದಿದ್ದರೆ ನಮ್ಮನು ಕೊಲ್ಲುವುದಾಗಿ ಬೆದರಿಕೆ ಹಾಕಿದರು. ಮತ್ತೊಬ್ಬ ವ್ಯಕ್ತಿ ನನ್ನ ತಲೆ ಹಿಂಭಾಗಕ್ಕೆ ಹೊಡೆದಿದ್ದು, ತಕ್ಷಣ ನಾನು ಪ್ರಜ್ಞೆ ತಪ್ಪಿದೆ ಎಂದು ಪೊಲೀಸರಿಗೆ ನೀಡಿರುವ ಹೇಳಿಕೆಯಲ್ಲಿ ಎ.ಜೆ.ಮಹಮದ್ ಅಜೀಜಾ ಆರೋಪಿಸಿದ್ದಾರೆ.
The incident took place at Bidanagere bypass on National Highway 75 after a scuffle broke out between the relatives of Hassan District Superintendent of Police and bidanagere villagers over a road accident.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm