ಬ್ರೇಕಿಂಗ್ ನ್ಯೂಸ್
20-11-20 10:30 am Mangalore Correspondent ಕ್ರೈಂ
ಮಂಗಳೂರು, ನ.20 : ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಮಹಿಳೆಯರ ಕುತ್ತಿಗೆಯಿಂದ 2.34 ಲಕ್ಷ ರೂ. ಮೌಲ್ಯದ ಚಿನ್ನದ ಸರ ಎಗರಿಸಿದ ಘಟನೆ ನಡೆದಿದ್ದು, ಕಾವೂರು ಹಾಗು ಕದ್ರಿ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.
ರಶ್ಮಿ ಎಂಬವರು ಕೆಲಸ ಮುಗಿಸಿ ಪಂಜಿಮೊಗರಿನ ಉರುಂದಾಡಿಗುಡ್ಡೆಯಲ್ಲಿರುವ ಮನೆ ಕಡೆಗೆ ಹೋಗುತ್ತಿದ್ದಾಗ ರಾಘವೇಂದ್ರ ಮಠದ ಹತ್ತಿರ ಅಪರಿಚಿತನೊಬ್ಬ ಬೈಕಿನಲ್ಲಿ ಹಿಂಬಾಲಿಸಿಕೊಂಡು ಬಂದಿದ್ದಾನೆ ಎನ್ನಲಾಗಿದೆ.
ಭಯಗೊಂಡು ರಶ್ಮಿ ತನ್ನ ತಾಯಿಗೆ ಕರೆ ಮಾಡಿದ್ದು, ಅಷ್ಟರಲ್ಲಿ ಆ ವ್ಯಕ್ತಿಯು ಹಿಂದುಗಡೆಯಿಂದ ಬಂದು ಕುತ್ತಿಗೆಯಲ್ಲಿದ್ದ ಚಿನ್ನದ ಕರಿಮಣಿ ಸರವನ್ನು ಎಳೆದೊಯ್ದಿದ್ದಾನೆ. ಚಿನ್ನದ ಕರಿಮಣಿ ಸರವು ಸುಮಾರು 22 ಗ್ರಾಂ ಇದ್ದು ಅದರ ಅಂದಾಜು ಮೌಲ್ಯ 80,000 ರೂ. ಆಗಿರಬಹುದು. ಈ ಬಗ್ಗೆ ಕಾವೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇನ್ನೊಂದು ಪ್ರಕರಣದಲ್ಲಿ ಗೀತಾ ಎಂಬವರು ಕದ್ರಿಯಲ್ಲಿರುವ ಸಂಬಂಧಿಕರ ಮನೆಯಿಂದ ಬುಧವಾರ ಸಂಜೆ ತನ್ನ ಮನೆಗೆ ವ್ಯಾಸನಗರದಲ್ಲಿರುವ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಅಪರಿಚಿತ ವ್ಯಕ್ತಿಯೊಬ್ಬ ಬೈಕ್ ನಿಲ್ಲಿಸಿ ರಿಪೇರಿ ಮಾಡುವಂತೆ ನಟಿಸುತ್ತಿದ್ದ. ಆತನನ್ನು ದಾಟಿ ಮುಂದೆ ಹೋದ ನಂತರ ಆತನು ಹಿಂದಿನಿಂದ ಬಂದು ಕುತ್ತಿಗೆಯಲ್ಲಿದ್ದ ಸುಮಾರು 54,000 ರೂ. ಮೌಲ್ಯದ 13 ಗ್ರಾಂ ತೂಕದ ಚಿನ್ನದ ಕರಿಮಣಿ ಸರ ಮತ್ತು ಸುಮಾರು 1 ಲಕ್ಷ ರೂ. ಮೌಲ್ಯದ 26 ಗ್ರಾಂ ತೂಕದ ಸರ ಸಹಿತ 1,54,000 ರೂ. ಮೌಲ್ಯದ ಚಿನ್ನಾಭರಣಗಳನ್ನು ಕಿತ್ತುಕೊಂಡು ಹೋಗಿದ್ದಾನೆ ಎನ್ನಲಾಗಿದೆ. ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Two women have reported chain snatching case of about 2.34 lakhs Kadri police station in Mangalore.
24-10-25 09:35 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ಅ.28ರಂದು ಶಾಂತಿ...
24-10-25 06:04 pm
ಧರ್ಮಸ್ಥಳ ಪ್ರಕರಣಕ್ಕೆ ಕ್ಲೈಮ್ಯಾಕ್ಸ್ ; ಇದೇ ತಿಂಗಳಾ...
24-10-25 01:11 pm
ಪ್ರಿಯಾಂಕ ಖರ್ಗೆ ಹೊಸ ಸಂಪುಟದಲ್ಲಿ ಉಪ ಮುಖ್ಯಮಂತ್ರಿ...
23-10-25 03:42 pm
ಪಿಜಿಯಲ್ಲಿ ತಿಗಣೆ ಔಷಧಿ ದುರ್ವಾಸನೆಗೆ ವಿದ್ಯಾರ್ಥಿ ಬ...
23-10-25 12:46 pm
24-10-25 05:43 pm
HK News Desk
ಬಿಹಾರ ಚುನಾವಣೆ ; ಇಂಡಿಯಾ ಒಕ್ಕೂಟದ ಮುಖ್ಯಮಂತ್ರಿ ಸ್...
23-10-25 03:39 pm
ಶಬರಿಮಲೆಗೆ ಭೇಟಿಯಿತ್ತ ಮೊದಲ ಮಹಿಳಾ ರಾಷ್ಟ್ರಪತಿ ; ಪ...
22-10-25 10:56 pm
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
24-10-25 07:57 pm
Mangalore Correspondent
Police Commissioner Sudheer Reddy, Mangalore:...
24-10-25 11:57 am
ಎಸ್ ಸಿಎಸ್ ಆಸ್ಪತ್ರೆಯ 38ನೇ ವರ್ಷದ ಸಂಭ್ರಮಾಚರಣೆ ;...
23-10-25 10:52 pm
ಸತ್ತು ಬದುಕಿದ ಸುದ್ದಿ ಬಗ್ಗೆ ಯೇನಪೋಯ ಆಸ್ಪತ್ರೆ ಸ್ಪ...
23-10-25 10:46 pm
ಮಂಗಳೂರಿನಲ್ಲಿ ಅಂತರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾ...
23-10-25 07:35 pm
24-10-25 08:20 pm
Mangalore Correspondent
Surathkal Stabbing, Crime, Mangalore: ಸುರತ್ಕಲ...
24-10-25 10:07 am
ನೀವು ಮೋಸದ ಕರೆ ಮಾಡಿ ವಂಚಿಸುತ್ತಿದ್ದೀರಿ ಎಂದು ಹೇಳಿ...
23-10-25 06:53 pm
Dj Halli Inspector Sunil, Rape: ಠಾಣೆಗೆ ಬಂದಿದ್...
23-10-25 05:20 pm
Puttur, Illegal cattle transport, Arrest: ಗೋಪ...
22-10-25 11:51 am