ಬ್ರೇಕಿಂಗ್ ನ್ಯೂಸ್
09-01-24 05:55 pm Mangalore Correspondent ಕ್ರೈಂ
ಮಂಗಳೂರು, ಜ.9: ನಟೋರಿಯಸ್ ರೌಡಿ ಆಕಾಶಭವನ್ ಶರಣ್ ಮೇಲೆ ಪೊಲೀಸರು ಗುಂಡು ಹಾರಿಸಿ ಅರೆಸ್ಟ್ ಮಾಡಿದ್ದಾರೆ. ಮಂಗಳೂರಿನ ಜಪ್ಪು ಕುದ್ಪಾಡಿಯಲ್ಲಿ ಸಾಗುತ್ತಿದ್ದಾಗ ಪೊಲೀಸರು ಬಂಧಿಸಲು ಯತ್ನಿಸಿದ್ದು ಮರು ದಾಳಿಗೆ ಯತ್ನಿಸಿದ್ದಾನೆ ಎನ್ನಲಾಗುತ್ತಿದ್ದು, ಈ ವೇಳೆ ಪೊಲೀಸರು ಕಾಲಿಗೆ ಗುಂಡು ಹಾರಿಸಿದ್ದಾರೆ.
ಶರಣ್ ನನ್ನು ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜ.5ರಂದು ರಾತ್ರಿ ಮಂಗಳೂರಿನ ಸಿಸಿಬಿ ಪೊಲೀಸರು ಕಾವೂರಿನಲ್ಲಿ ರೌಡಿಯನ್ನು ಹಿಡಿಯಲು ಯತ್ನಿಸಿದಾಗ ಕಾರನ್ನು ಹಾಯಿಸಿ ಕೊಲೆಗೆ ಯತ್ನಿಸಿದ ಬಗ್ಗೆ ಕಾವೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಆನಂತರ, ಆಕಾಶಭವನ್ ಶರಣ್ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದರು. ಮಂಗಳವಾರ ಮಧ್ಯಾಹ್ನ ಆರೋಪಿ ಜಪ್ಪು ಕುದ್ಪಾಡಿಯಲ್ಲಿದ್ದಾನೆಂದು ವಶಕ್ಕೆ ಪಡೆಯಲು ಮುಂದಾಗಿದ್ದರು ಎನ್ನುವ ಮಾಹಿತಿಗಳಿವೆ.







ಆಕಾಶಭವನ್ ಶರಣ್ ಮೇಲೆ ಮಂಗಳೂರು, ಉಡುಪಿಯಲ್ಲಿ 20ಕ್ಕೂ ಹೆಚ್ಚು ಪ್ರಕರಣಗಳಿದ್ದು, ನಟೋರಿಯಸ್ ರೌಡಿಯಾಗಿದ್ದಾನೆ. ಫೈನಾನ್ಸರ್ ಸುರೇಂದ್ರ ಬಂಟ್ವಾಳ್ ಪ್ರಕರಣದಲ್ಲಿ ಜೈಲಿನಲ್ಲಿದ್ದುಕೊಂಡೇ ಸುಪಾರಿ ಪಡೆದು ತನ್ನ ಸಹಚರರ ಮೂಲಕ ಕೊಲೆ ನಡೆಸಿದ್ದ. ಸುಳ್ಯದಲ್ಲಿ ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ರಾಮಕೃಷ್ಣ ಕೊಲೆ ಪ್ರಕರಣದಲ್ಲಿಯೂ ಸುಪಾರಿ ಪಡೆದು ತನ್ನ ಸಹಚರರ ಮೂಲಕ ಮಾಡಿಸಿದ್ದ ಎನ್ನುವುದು ತನಿಖೆಯಲ್ಲಿ ಸಾಬೀತಾಗಿತ್ತು.
Mangalore police shoot at Rowdy Akash Bhavan Sharan, arrested. Recently Sharan had tried to attack CCB Police while trying to arrest him at Maryhill in Kavoor. Sharan faces a staggering 21 cases in Mangaluru and Udupi, including charges of murder, attempted murder, rape of a minor girl, and extortion
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm