ಬ್ರೇಕಿಂಗ್ ನ್ಯೂಸ್
09-01-24 05:55 pm Mangalore Correspondent ಕ್ರೈಂ
ಮಂಗಳೂರು, ಜ.9: ನಟೋರಿಯಸ್ ರೌಡಿ ಆಕಾಶಭವನ್ ಶರಣ್ ಮೇಲೆ ಪೊಲೀಸರು ಗುಂಡು ಹಾರಿಸಿ ಅರೆಸ್ಟ್ ಮಾಡಿದ್ದಾರೆ. ಮಂಗಳೂರಿನ ಜಪ್ಪು ಕುದ್ಪಾಡಿಯಲ್ಲಿ ಸಾಗುತ್ತಿದ್ದಾಗ ಪೊಲೀಸರು ಬಂಧಿಸಲು ಯತ್ನಿಸಿದ್ದು ಮರು ದಾಳಿಗೆ ಯತ್ನಿಸಿದ್ದಾನೆ ಎನ್ನಲಾಗುತ್ತಿದ್ದು, ಈ ವೇಳೆ ಪೊಲೀಸರು ಕಾಲಿಗೆ ಗುಂಡು ಹಾರಿಸಿದ್ದಾರೆ.
ಶರಣ್ ನನ್ನು ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜ.5ರಂದು ರಾತ್ರಿ ಮಂಗಳೂರಿನ ಸಿಸಿಬಿ ಪೊಲೀಸರು ಕಾವೂರಿನಲ್ಲಿ ರೌಡಿಯನ್ನು ಹಿಡಿಯಲು ಯತ್ನಿಸಿದಾಗ ಕಾರನ್ನು ಹಾಯಿಸಿ ಕೊಲೆಗೆ ಯತ್ನಿಸಿದ ಬಗ್ಗೆ ಕಾವೂರು ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಆನಂತರ, ಆಕಾಶಭವನ್ ಶರಣ್ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದರು. ಮಂಗಳವಾರ ಮಧ್ಯಾಹ್ನ ಆರೋಪಿ ಜಪ್ಪು ಕುದ್ಪಾಡಿಯಲ್ಲಿದ್ದಾನೆಂದು ವಶಕ್ಕೆ ಪಡೆಯಲು ಮುಂದಾಗಿದ್ದರು ಎನ್ನುವ ಮಾಹಿತಿಗಳಿವೆ.







ಆಕಾಶಭವನ್ ಶರಣ್ ಮೇಲೆ ಮಂಗಳೂರು, ಉಡುಪಿಯಲ್ಲಿ 20ಕ್ಕೂ ಹೆಚ್ಚು ಪ್ರಕರಣಗಳಿದ್ದು, ನಟೋರಿಯಸ್ ರೌಡಿಯಾಗಿದ್ದಾನೆ. ಫೈನಾನ್ಸರ್ ಸುರೇಂದ್ರ ಬಂಟ್ವಾಳ್ ಪ್ರಕರಣದಲ್ಲಿ ಜೈಲಿನಲ್ಲಿದ್ದುಕೊಂಡೇ ಸುಪಾರಿ ಪಡೆದು ತನ್ನ ಸಹಚರರ ಮೂಲಕ ಕೊಲೆ ನಡೆಸಿದ್ದ. ಸುಳ್ಯದಲ್ಲಿ ಕೆವಿಜಿ ಮೆಡಿಕಲ್ ಕಾಲೇಜಿನ ಆಡಳಿತಾಧಿಕಾರಿ ರಾಮಕೃಷ್ಣ ಕೊಲೆ ಪ್ರಕರಣದಲ್ಲಿಯೂ ಸುಪಾರಿ ಪಡೆದು ತನ್ನ ಸಹಚರರ ಮೂಲಕ ಮಾಡಿಸಿದ್ದ ಎನ್ನುವುದು ತನಿಖೆಯಲ್ಲಿ ಸಾಬೀತಾಗಿತ್ತು.
Mangalore police shoot at Rowdy Akash Bhavan Sharan, arrested. Recently Sharan had tried to attack CCB Police while trying to arrest him at Maryhill in Kavoor. Sharan faces a staggering 21 cases in Mangaluru and Udupi, including charges of murder, attempted murder, rape of a minor girl, and extortion
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm