ಬ್ರೇಕಿಂಗ್ ನ್ಯೂಸ್
11-01-24 11:44 am Bangalore Correspondent ಕ್ರೈಂ
ಬಂಟ್ವಾಳ, ಜ.11: ನಾಲ್ವರು ಮುಸುಕುಧಾರಿಗಳು ಮನೆಯೊಂದಕ್ಕೆ ನುಗ್ಗಿ ತಾಯಿ, ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ರೂಪಾಯಿ ನಗ- ನಗದನ್ನು ದರೋಡೆಗೈದ ಘಟನೆ ಬೆಳ್ಳಂಬೆಳಗ್ಗೆ ವಗ್ಗದಲ್ಲಿ ನಡೆದಿದೆ.
ವಗ್ಗ ಸಮೀಪದ ಅಂಚಿಕಟ್ಟೆ ಸಾಲುಮರ ತಿಮ್ಮಕ್ಕನ ಟ್ರೀ ಪಾರ್ಕ್ ಮುಂಭಾಗದಲ್ಲಿರುವ ಫ್ಲೋರಿನ್ ಪಿಂಟೋ ಅವರ ಹೊಸ ಮನೆಯಿಂದ ದರೋಡೆ ಮಾಡಲಾಗಿದೆ. ಮನೆಯಲ್ಲಿ ತಾಯಿ ಫ್ಲೋರಿನ್ ಪಿಂಟೊ ಮತ್ತು ಅವರ ಮಗಳು ಮರಿನಾ ಪಿಂಟೋ ಇಬ್ಬರು ಮಾತ್ರ ಇದ್ದರು. ಮನೆಯಲ್ಲಿ ಬೇರೆ ಯಾರೂ ಇಲ್ಲವೆಂದು ತಿಳಿದಿದ್ದವರೇ ರಾಬರಿ ನಡೆಸಿದ್ದಾರೆ.

ಕಪಾಟಿನಲ್ಲಿರಿಸಿದ್ದ ಸುಮಾರು 2.90 ಲಕ್ಷ ರೂ. ಮೌಲ್ಯದ ವಿವಿಧ ಮಾದರಿಯ ಬಂಗಾರದ ಒಡವೆಗಳು, 30 ಸಾವಿರ ರೂ. ನಗದು ಹಾಗೂ ಒಂದು ಮೊಬೈಲ್ ಫೋನ್ ಒಟ್ಟು ಮೂರು ಲಕ್ಷಕ್ಕೂ ಅಧಿಕ ಮೌಲ್ಯದ ನಗ- ನಗದು ಕಿತ್ತುಕೊಂಡು ಪರಾರಿಯಾಗಿದ್ದಾರೆ. ಬೆಳಗ್ಗೆ ಸುಮಾರು 6.30ರ ವೇಳೆಗೆ ಕಾಲಿಂಗ್ ಬೆಲ್ ಹಾಕಿದ್ದು ಬಾಗಿಲು ತೆಗದ ಕೂಡಲೇ ನಾಲ್ವರು ಮುಸುಕುಧಾರಿಗಳು ಮನೆಯೊಳಗೆ ನುಗ್ಗಿದ್ದಾರೆ. ಬಳಿಕ ಮನೆಯಲ್ಲಿರುವ ಚಿನ್ನ, ನಗದು ತೆಗೆದು ಕೊಡುವಂತೆ ಬೆದರಿಸಿದ್ದಾರೆ.
ಬೆದರಿಕೆಗೆ ಬಗ್ಗದಾಗ ನಾಲ್ವರು ಕೈಯಲ್ಲಿ ಚೂರಿ ತೋರಿಸಿ ಕೊಲ್ಲುವ ಬೆದರಿಕೆ ಒಡ್ಡಿದ್ದು ಕಪಾಟು ಬೀಗದ ಕೀ ಪಡೆದಿದ್ದಾರೆ. ಬಂಗಾರವನ್ನು ದೋಚುವ ವೇಳೆ ಅಡ್ಡ ಬಂದ ಮಗಳು ಮರೀನಾ ಪಿಂಟೋ ಅವರ ಕೈಗೆ ಗಾಯವಾಗಿದೆ ಎಂದು ಇವರ ಅಣ್ಣ ಆಸ್ಟಿನ್ ಪಿಂಟೋ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಎರಡು ದಿನಗಳ ಹಿಂದೆ ಇದೇ ಪರಿಸರದಲ್ಲಿ ಅಂಗಡಿಯಿಂದ ಜ್ಯೂಸ್ ಮೆಷಿನ್ ಒಂದನ್ನು ಕಳವು ಮಾಡಲಾಗಿತ್ತು. ಸ್ಥಳಕ್ಕೆ ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ರಿಷ್ಯಂತ್, ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ. ಹರೀಶ್ ಭೇಟಿ ನೀಡಿದ್ದಾರೆ. ಶ್ವಾನ ದಳ, ಬೆರಳಚ್ಚು ತಜ್ಞರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
House robbery in Bantwal mangalore, Mother daughter tied up, looted of gold and cash.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
01-02-26 02:00 pm
HK News Desk
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
01-02-26 10:29 pm
Mangalore Correspondent
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
01-02-26 03:41 pm
HK News Staffer
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm