ಬ್ರೇಕಿಂಗ್ ನ್ಯೂಸ್
15-01-24 04:56 pm Mangalore Correspondent ಕ್ರೈಂ
ಮಂಗಳೂರು, ಜ.15: ಚಿನ್ನವನ್ನು ಗುಳಿಗೆಗಳನ್ನಾಗಿಸಿ ಗುದದ್ವಾರದಲ್ಲಿ ಬಚ್ಚಿಟ್ಟು ದುಬೈನಿಂದ ತರುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಪತ್ತೆಹಚ್ಚಿ ಬಂಧಿಸಿದ್ದಾರೆ.
ಜ.12ರಂದು ಅಬುಧಾಬಿ ಮತ್ತು ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಇಬ್ಬರು ಪ್ರಯಾಣಿಕರನ್ನು ಕಸ್ಟಮ್ಸ್ ತಪಾಸಣೆ ನಡೆಸಿದಾಗ ಅನುಮಾನಕ್ಕೆಡೆ ಮಾಡಿತ್ತು. ಈ ವೇಳೆ, ಇಬ್ಬರು ಪ್ರಯಾಣಿಕರ ಬಳಿ ಒಟ್ಟು 815 ಗ್ರಾಮ್ ಚಿನ್ನ ಪತ್ತೆಯಾಗಿದ್ದು ಅದರ ಮೌಲ್ಯ 50.93 ಲಕ್ಷ ಎಂದು ಅಂದಾಜಿಸಲಾಗಿದೆ.

ಇಬ್ಬರು ಪ್ರಯಾಣಿಕರು ಕೂಡ ಚಿನ್ನವನ್ನು ಪೇಸ್ಟ್ ಮಾಡಿ ಗುದದ್ವಾರದಲ್ಲಿ ಬಚ್ಚಿಟ್ಟು ತರುತ್ತಿದ್ದರು. ಪೇಸ್ಟ್ ಮಾಡಿ ಸಣ್ಣ ಉಂಡೆಗಳನ್ನಾಗಿಸಿ ಅದನ್ನು ಚಾಕಲೇಟ್ ಕವರ್ ನಲ್ಲಿ ಸುತ್ತಿಟ್ಟು ಗುದದ್ವಾರದಲ್ಲಿ ತರುತ್ತಿದ್ದರು. ಪ್ರಯಾಣಿಕರ ವರ್ತನೆಯಿಂದ ಅನುಮಾನಗೊಂಡು ತಪಾಸಣೆ ನಡೆಸಿದಾಗ, ಚಿನ್ನ ಪತ್ತೆಯಾಗಿದೆ. ಕಸ್ಟಮ್ಸ್ ಅಧಿಕಾರಿಗಳು ಇಬ್ಬರನ್ನೂ ವಶಕ್ಕೆ ಪಡೆದು ಬಜ್ಪೆ ಠಾಣೆಗೆ ಒಪ್ಪಿಸಿದ್ದಾರೆ.
50 lakhs gold seized from Mangalore airport, two arrested by customs.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am