ಬ್ರೇಕಿಂಗ್ ನ್ಯೂಸ್
21-11-20 10:53 am Mangalore Correspondent ಕ್ರೈಂ
ಮೂಡುಬಿದಿರೆ, ನ.20 : ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪದಲ್ಲಿ ಕಲ್ಲಮುಂಡ್ಕೂರಿನ ರಿಕ್ಷಾ ಚಾಲಕನೊಬ್ಬನನ್ನು ಮಂಗಳೂರಿನ ಮಹಿಳಾ ಪೊಲೀಸರು ಪೊಕ್ಸೊ ಕಾಯ್ದೆಯಡಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಸತೀಶ್ ಅಂಚನ್ ಎಂದು ಗುರುತಿಸಲಾಗಿದೆ. ತನ್ನ ಊರಿನ ಬಾಲಕಿಯೊಬ್ಬಳ ಜೊತೆ ಸಲುಗೆಯಿಂದ ವರ್ತಿಸುತ್ತಿದ್ದ. ಕಳೆದ ಜುಲೈನಲ್ಲಿ ಈಕೆ ಕಲ್ಲಮುಂಡ್ಕೂರಿನಲ್ಲಿ ನಡೆದುಕೊಂಡು ಬರುತ್ತಿದ್ದಾಗ ಆರೋಪಿ ಸತೀಶ್, ಬಾಲಕಿಯನ್ನು ತನ್ನ ರಿಕ್ಷಾದಲ್ಲಿ ಬಲವಂತವಾಗಿ ಕುಳ್ಳಿರಿಸಿ ಕಲ್ಲು ಕೋರೆಯೊಂದಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆಂದು ದೂರು ದಾಖಲಾಗಿದೆ. ಆಬಳಿಕ ‘ನಿನ್ನ ನಗ್ನ ಫೋಟೊ ನನ್ನಲ್ಲಿವೆ’ ಎಂದು ಯುವತಿಯನ್ನು ಬ್ಲಾಕ್ಮೇಲ್ ಮಾಡುತ್ತಿದ್ದ. ಅಲ್ಲದೆ ಈ ವಿಷಯ ಬಾಯಿ ಬಿಟ್ಟರೆ ನಿನ್ನನ್ನು ಮತ್ತು ಮನೆಯವರನ್ನು ಕೊಲ್ಲುವುದಾಗಿ ಬೆದರಿಸಿದ್ದ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
ಯುವತಿ ಮನೆಯವರು ನೀಡಿದ ದೂರಿನಂತೆ ಮಂಗಳೂರಿನ ಮಹಿಳಾ ಪೊಲೀಸರು ಆರೋಪಿಯನ್ನು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಜೈಲಿಗೆ ತಳ್ಳಿದ್ದಾರೆ.
A girl in Moodbidri was raped by an Auto Driver and blackmailed of uploading the video on social media. The Mangalore women cell police have succeeded in arresting the accused.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm