ಬ್ರೇಕಿಂಗ್ ನ್ಯೂಸ್
21-11-20 10:53 am Mangalore Correspondent ಕ್ರೈಂ
ಮೂಡುಬಿದಿರೆ, ನ.20 : ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪದಲ್ಲಿ ಕಲ್ಲಮುಂಡ್ಕೂರಿನ ರಿಕ್ಷಾ ಚಾಲಕನೊಬ್ಬನನ್ನು ಮಂಗಳೂರಿನ ಮಹಿಳಾ ಪೊಲೀಸರು ಪೊಕ್ಸೊ ಕಾಯ್ದೆಯಡಿ ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಸತೀಶ್ ಅಂಚನ್ ಎಂದು ಗುರುತಿಸಲಾಗಿದೆ. ತನ್ನ ಊರಿನ ಬಾಲಕಿಯೊಬ್ಬಳ ಜೊತೆ ಸಲುಗೆಯಿಂದ ವರ್ತಿಸುತ್ತಿದ್ದ. ಕಳೆದ ಜುಲೈನಲ್ಲಿ ಈಕೆ ಕಲ್ಲಮುಂಡ್ಕೂರಿನಲ್ಲಿ ನಡೆದುಕೊಂಡು ಬರುತ್ತಿದ್ದಾಗ ಆರೋಪಿ ಸತೀಶ್, ಬಾಲಕಿಯನ್ನು ತನ್ನ ರಿಕ್ಷಾದಲ್ಲಿ ಬಲವಂತವಾಗಿ ಕುಳ್ಳಿರಿಸಿ ಕಲ್ಲು ಕೋರೆಯೊಂದಕ್ಕೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆಂದು ದೂರು ದಾಖಲಾಗಿದೆ. ಆಬಳಿಕ ‘ನಿನ್ನ ನಗ್ನ ಫೋಟೊ ನನ್ನಲ್ಲಿವೆ’ ಎಂದು ಯುವತಿಯನ್ನು ಬ್ಲಾಕ್ಮೇಲ್ ಮಾಡುತ್ತಿದ್ದ. ಅಲ್ಲದೆ ಈ ವಿಷಯ ಬಾಯಿ ಬಿಟ್ಟರೆ ನಿನ್ನನ್ನು ಮತ್ತು ಮನೆಯವರನ್ನು ಕೊಲ್ಲುವುದಾಗಿ ಬೆದರಿಸಿದ್ದ ಎಂದು ಪೊಲೀಸ್ ದೂರಿನಲ್ಲಿ ತಿಳಿಸಲಾಗಿದೆ.
ಯುವತಿ ಮನೆಯವರು ನೀಡಿದ ದೂರಿನಂತೆ ಮಂಗಳೂರಿನ ಮಹಿಳಾ ಪೊಲೀಸರು ಆರೋಪಿಯನ್ನು ಬಂಧಿಸಿ ಪೋಕ್ಸೋ ಕಾಯ್ದೆಯಡಿ ಜೈಲಿಗೆ ತಳ್ಳಿದ್ದಾರೆ.
A girl in Moodbidri was raped by an Auto Driver and blackmailed of uploading the video on social media. The Mangalore women cell police have succeeded in arresting the accused.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am