ಬ್ರೇಕಿಂಗ್ ನ್ಯೂಸ್
21-11-20 11:02 am Mangalore Correspondent ಕ್ರೈಂ
ಬೆಳ್ತಂಗಡಿ, ನ.20: ತಾಲೂಕಿನ ಆರಂಬೋಡಿ ಗ್ರಾಮದಲ್ಲಿ ಎಸೆಸೆಲ್ಸಿ ವಿದ್ಯಾರ್ಥಿಯೊಬ್ಬ ನಿಗೂಢವಾಗಿ ಸಾವನ್ನಪ್ಪಿದ್ದು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರಂಬೋಡಿ ಗ್ರಾಮದ ಕೊಡ್ಯೇಲು ಮನೆ ನಿವಾಸಿ ನಾರಾಯಣ ಶೆಟ್ಟಿ ಎಂಬವರ ಪುತ್ರ ಸಮರ್ಥ್(16) ಮೃತಪಟ್ಟ ಬಾಲಕ. ಸಿದ್ಧಕಟ್ಟೆ ಗುಣಶ್ರೀ ಆಂಗ್ಲಮಾಧ್ಯಮ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಯಾಗಿದ್ದ ಸಮರ್ಥ್ ಗುರುವಾರ ಬೆಳಗ್ಗೆ ನೋಟ್ಸ್ ಬುಕ್ ತಿದ್ದುಪಡಿಗಾಗಿ ಶಾಲೆಗೆ ತೆರಳಿದ್ದನೆನ್ನಲಾಗಿದೆ.
ಆದರೆ ಸಂಜೆಯ ವರೆಗು ಹಿಂದಿರುಗದ ಹಿನ್ನೆಲೆಯಲ್ಲಿ ಮನೆಮಂದಿ ಹುಡುಕಿದಾಗ ಮನೆ ಸಮೀಪದ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ.
ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟಿದ್ದೇ, ಈಜಲು ಹೋಗಿದ್ದನೇ ಅಥವಾ ಇದರ ಹಿಂದೆ ಬೇರೆಯವರ ಕೈವಾಡ ಇದೆಯೇ ಅನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
An SSLC student who went to school for notes correction was found dead in the lake in a mysterious condition. The deceased has been identified as Samaratha (16) from Belthangady.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
31-07-26 10:58 pm
HK News Staffer
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
ರಾಜಸ್ಥಾನದಿಂದ ಮಂಗಳೂರಿಗೆ ಬಂದು ಬೀದಿಯಲ್ಲಿ ಅಲೆದಾಡು...
30-07-26 07:51 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
31-07-26 10:53 pm
HK News Staffer
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm
Kundapura Murder, Latest Update: ಹಣಕಾಸು ದ್ವೇಷ...
31-07-26 08:30 pm
ಜೀವಾವಧಿ ಶಿಕ್ಷೆಗೀಡಾಗಿದ್ದ ವಿನಯ್ ಕುಲಕರ್ಣಿಗೆ ಹೈಕೋ...
31-07-26 06:01 pm
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm