ಬ್ರೇಕಿಂಗ್ ನ್ಯೂಸ್
21-11-20 11:02 am Mangalore Correspondent ಕ್ರೈಂ
ಬೆಳ್ತಂಗಡಿ, ನ.20: ತಾಲೂಕಿನ ಆರಂಬೋಡಿ ಗ್ರಾಮದಲ್ಲಿ ಎಸೆಸೆಲ್ಸಿ ವಿದ್ಯಾರ್ಥಿಯೊಬ್ಬ ನಿಗೂಢವಾಗಿ ಸಾವನ್ನಪ್ಪಿದ್ದು ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಆರಂಬೋಡಿ ಗ್ರಾಮದ ಕೊಡ್ಯೇಲು ಮನೆ ನಿವಾಸಿ ನಾರಾಯಣ ಶೆಟ್ಟಿ ಎಂಬವರ ಪುತ್ರ ಸಮರ್ಥ್(16) ಮೃತಪಟ್ಟ ಬಾಲಕ. ಸಿದ್ಧಕಟ್ಟೆ ಗುಣಶ್ರೀ ಆಂಗ್ಲಮಾಧ್ಯಮ ಶಾಲೆಯ ಹತ್ತನೇ ತರಗತಿಯ ವಿದ್ಯಾರ್ಥಿಯಾಗಿದ್ದ ಸಮರ್ಥ್ ಗುರುವಾರ ಬೆಳಗ್ಗೆ ನೋಟ್ಸ್ ಬುಕ್ ತಿದ್ದುಪಡಿಗಾಗಿ ಶಾಲೆಗೆ ತೆರಳಿದ್ದನೆನ್ನಲಾಗಿದೆ.
ಆದರೆ ಸಂಜೆಯ ವರೆಗು ಹಿಂದಿರುಗದ ಹಿನ್ನೆಲೆಯಲ್ಲಿ ಮನೆಮಂದಿ ಹುಡುಕಿದಾಗ ಮನೆ ಸಮೀಪದ ಕೆರೆಯಲ್ಲಿ ಮೃತದೇಹ ಪತ್ತೆಯಾಗಿದೆ.
ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆಕಸ್ಮಿಕವಾಗಿ ಕೆರೆಗೆ ಬಿದ್ದು ಮೃತಪಟ್ಟಿದ್ದೇ, ಈಜಲು ಹೋಗಿದ್ದನೇ ಅಥವಾ ಇದರ ಹಿಂದೆ ಬೇರೆಯವರ ಕೈವಾಡ ಇದೆಯೇ ಅನ್ನುವ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
An SSLC student who went to school for notes correction was found dead in the lake in a mysterious condition. The deceased has been identified as Samaratha (16) from Belthangady.
15-09-26 09:13 pm
HK News Staffer
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
15-09-26 09:18 pm
HK News Staffer
Satish Kumpala, Manglore: ಕಾಟಾಚಾರಕ್ಕೆ ಸಂಪುಟ ಸ...
15-09-26 07:46 pm
U T Khader, KDP Meeting, Bharath Sheety, Hari...
15-09-26 06:52 pm
Aravind Bolar Controversy, Mangalore: “ಎಂಕ್ ಮ...
15-09-26 05:29 pm
U T Khader, KDP Meeting, Sudheer Reddy Ips: :...
15-09-26 05:27 pm
15-09-26 09:19 pm
HK News Staffer
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm
ಗಣೇಶ ಹಬ್ಬದ ಬೆನ್ನಲ್ಲೇ ಕರ್ನಾಟಕದಲ್ಲಿ ಸರಣಿ ದುರಂತ:...
15-09-26 12:41 pm
ಗಣೇಶೋತ್ಸವದ ಸಂಭ್ರಮದ ನಡುವೆ ಭೀಕರ ದುರಂತ: ಅಗ್ನಿ ಅವ...
15-09-26 10:31 am