ಬ್ರೇಕಿಂಗ್ ನ್ಯೂಸ್
18-01-24 05:24 pm HK News Desk ಕ್ರೈಂ
ನವದೆಹಲಿ, ಜ.18: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಏರೋಸಿಟಿಯ ಐಷಾರಾಮಿ ಹೋಟೆಲ್ನಲ್ಲಿ ಬರೋಬ್ಬರಿ 15 ದಿನಗಳ ಕಾಲ ಚನ್ನಗಿ ಜಾಲಿ ಮಾಡಿ ಯಾವುದೇ ಹಣ ಕೊಡದೆ ಎಸ್ಕೇಪ್ ಆಗಿದೆ ಆರೋಪದ ಮೇಲೆ 37 ವರ್ಷದ ಮಹಿಳೆಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದು, ಹೋಟೆಲ್ ಸಿಬ್ಬಂದಿ ಹಣದ ಕೇಳಿದಾಗ ಜಗಳವಾಡಿ ಹಣ ನೀಡದೆ ಓಡಿ ಹೋದ್ಲು ಎಂದಿದ್ದಾರೆ.
ಹೋಟೆಲ್ ಸಿಬ್ಬಂದಿ ಮಹಿಳೆಯಿಂದ ಬಿಲ್ ಕೇಳಿದಾಗಲೆಲ್ಲಾ ಮಹಿಳೆ ಯುಪಿಐ ಪಾವತಿಯ ಮೆಸೇಜ್ ಹೋಟೆಲ್ ಸಿಬ್ಬಂದಿಗೆ ತೋರಿಸಿದ್ದಾಳೆ. ಆದ್ರೆ ಹೋಟೆಲ್ ಸಿಬ್ಬಂದಿ ಆಕೆಯ ಖಾತೆಯನ್ನು ಪರಿಶೀಲಿಸಿದಾಗ ಮಹಿಳೆಯ ಅಕೌಂಟ್ ನಿಂದ ಹಣ ಡೆಬಿಟ್ ಆಗಿರ್ಲಿಲ್ಲ. ಇದೇ ವಿಷಯಕ್ಕೆ ಗಲಾಟೆ ಆಗಿ ಅಲ್ಲಿಂದ ಮಹಿಳೆ ಪರಾರಿಯಾಗಿದ್ದಳು. ಮಹಿಳೆಯನ್ನು ಆಂಧ್ರಪ್ರದೇಶದ ಝಾನ್ಸಿ ರಾಣಿ ಸ್ಯಾಮ್ಯುಯೆಲ್ ಎಂದು ಗುರುತಿಸಲಾಗಿದೆ.

ಮಹಿಳೆ ಡಿಸೆಂಬರ್ 13 ರಂದು ಹೋಟೆಲ್ ಬುಕ್ ಮಾಡಿದ್ದರು. ಸದ್ಯ ಮಹಿಳೆಯನ್ನು ವಶಕ್ಕೆ ಪಡೆದು ಪೊಲೀಸ್ರು ವಿಚಾರಣೆ ನಡೆಸುತ್ತಿದ್ದಾರೆ.
ಪೊಲೀಸ್ ಅಧಿಕಾರಿಯ ಪ್ರಕಾರ, ಪುಲ್ಮನ್ ಹೋಟೆಲ್ ಅಧಿಕಾರಿಗಳು ತಮ್ಮ ದೂರಿನಲ್ಲಿ ಸ್ಯಾಮ್ಯುಯೆಲ್ ಹೋಟೆಲ್ ಸೇವೆಗಳಿಗೆ ಮೋಸದ ಪಾವತಿ ವಿಧಾನಗಳನ್ನು ಬಳಸಿದ್ದಾರೆ ಎಂದು ತಿಳಿಸಿದ್ದಾರೆ.
ಮಹಿಳೆಯ ವಿರುದ್ಧ ಐಪಿಸಿ ಸೆಕ್ಷನ್ 420 ವಂಚನೆ ಕೇಸ್ ಅಡಿಯಲ್ಲಿ ಐಜಿಐ ಏರ್ಪೋರ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
A 37-year-old woman has been held for allegedly staying in a luxury hotel in Aerocity near the airport for 15 days without paying any money, officials said, officials said on Wednesday.
07-11-25 09:59 pm
HK News Desk
ಖಾಸಗಿ ಸಂಸ್ಥೆಗೆ ಸಾರ್ವಜನಿಕ ಸ್ಥಳದಲ್ಲಿ ನಿರ್ಬಂಧ ;...
06-11-25 07:34 pm
ಖ್ಯಾತ ಖಳ ನಟರಾಗಿ ಮಿಂಚಿದ್ದ ಹರೀಶ್ ರಾಯ್ ಕ್ಯಾನ್ಸರ್...
06-11-25 03:06 pm
ಕೇಂದ್ರ ಜಿಎಸ್ಟಿ ದರ ಇಳಿಸಿದ ಬೆನ್ನಲ್ಲೇ ನಂದಿನಿ ತುಪ...
05-11-25 06:15 pm
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
07-11-25 05:21 pm
HK News Desk
ಮತಗಳವು ಆರೋಪ ; ರಾಹುಲ್ ವಿರುದ್ಧ ತಿರುಗಿಬಿದ್ದ ಮತದಾ...
07-11-25 11:33 am
'ನವೆಂಬರ್ ಕ್ರಾಂತಿ' ವದಂತಿ ತಳ್ಳಿಹಾಕಿದ ಡಿಸಿಎಂ ; ನ...
06-11-25 10:22 pm
ಐಸಿಸಿ ಮಹಿಳಾ ವಿಶ್ವಕಪ್ ಎತ್ತಿಹಿಡಿದ ಭಾರತದ ವನಿತೆಯರ...
03-11-25 01:13 pm
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
07-11-25 10:58 pm
Mangalore Correspondent
ಕುದ್ರೋಳಿ ಕ್ಷೇತ್ರ ಸ್ಥಾಪಿಸಿದ ಫೆ.21ರಂದು ನಾರಾಯಣ ಗ...
07-11-25 07:23 pm
ಗೋಡಂಬಿ ಉದ್ಯಮಕ್ಕೆ ನೂರು ವರ್ಷ ; ನ.14-16ರಂದು ದೇಶದ...
07-11-25 05:25 pm
ನೆಲ್ಯಾಡಿಯಲ್ಲಿ ಹೊಟೇಲ್ ಉದ್ಯಮ ನಡೆಸುತ್ತಿದ್ದ ಅಭಿಷೇ...
07-11-25 02:18 pm
70 ಅನಾಥ ಶವಗಳ ಬಗ್ಗೆ ಪ್ರತ್ಯೇಕ ಎಫ್ಐಆರ್ ದಾಖಲಿಸಿ ತ...
07-11-25 02:08 pm
07-11-25 11:20 pm
Mangalore Correspondent
ಹಗಲು ಕುರಾನ್ ಬೋಧಕ, ರಾತ್ರಿ ಮನೆಗಳ್ಳ..! ಬೀಗ ಹಾಕಿದ...
07-11-25 08:05 pm
ಕೋಮು ದ್ವೇಷ ; ಸಹಪಾಠಿ ವಿದ್ಯಾರ್ಥಿಗಳ ಮೇಲೆ ಯುವಕರಿಂ...
06-11-25 10:59 pm
ಪ್ರೇಮ ನಿರಾಕರಣೆ ; ಯುವಕನ ಹೆಸರಲ್ಲಿ ಕರ್ನಾಟಕ, ತಮಿಳ...
06-11-25 08:20 pm
ಥಾಯ್ಲೇಂಡ್ ದೇಶದಲ್ಲಿ ಉದ್ಯೋಗಕ್ಕೆ ತೆರಳಿ ಅಲೆದಾಟ ;...
06-11-25 02:08 pm