ಬ್ರೇಕಿಂಗ್ ನ್ಯೂಸ್
18-01-24 05:24 pm HK News Desk ಕ್ರೈಂ
ನವದೆಹಲಿ, ಜ.18: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಏರೋಸಿಟಿಯ ಐಷಾರಾಮಿ ಹೋಟೆಲ್ನಲ್ಲಿ ಬರೋಬ್ಬರಿ 15 ದಿನಗಳ ಕಾಲ ಚನ್ನಗಿ ಜಾಲಿ ಮಾಡಿ ಯಾವುದೇ ಹಣ ಕೊಡದೆ ಎಸ್ಕೇಪ್ ಆಗಿದೆ ಆರೋಪದ ಮೇಲೆ 37 ವರ್ಷದ ಮಹಿಳೆಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದು, ಹೋಟೆಲ್ ಸಿಬ್ಬಂದಿ ಹಣದ ಕೇಳಿದಾಗ ಜಗಳವಾಡಿ ಹಣ ನೀಡದೆ ಓಡಿ ಹೋದ್ಲು ಎಂದಿದ್ದಾರೆ.
ಹೋಟೆಲ್ ಸಿಬ್ಬಂದಿ ಮಹಿಳೆಯಿಂದ ಬಿಲ್ ಕೇಳಿದಾಗಲೆಲ್ಲಾ ಮಹಿಳೆ ಯುಪಿಐ ಪಾವತಿಯ ಮೆಸೇಜ್ ಹೋಟೆಲ್ ಸಿಬ್ಬಂದಿಗೆ ತೋರಿಸಿದ್ದಾಳೆ. ಆದ್ರೆ ಹೋಟೆಲ್ ಸಿಬ್ಬಂದಿ ಆಕೆಯ ಖಾತೆಯನ್ನು ಪರಿಶೀಲಿಸಿದಾಗ ಮಹಿಳೆಯ ಅಕೌಂಟ್ ನಿಂದ ಹಣ ಡೆಬಿಟ್ ಆಗಿರ್ಲಿಲ್ಲ. ಇದೇ ವಿಷಯಕ್ಕೆ ಗಲಾಟೆ ಆಗಿ ಅಲ್ಲಿಂದ ಮಹಿಳೆ ಪರಾರಿಯಾಗಿದ್ದಳು. ಮಹಿಳೆಯನ್ನು ಆಂಧ್ರಪ್ರದೇಶದ ಝಾನ್ಸಿ ರಾಣಿ ಸ್ಯಾಮ್ಯುಯೆಲ್ ಎಂದು ಗುರುತಿಸಲಾಗಿದೆ.

ಮಹಿಳೆ ಡಿಸೆಂಬರ್ 13 ರಂದು ಹೋಟೆಲ್ ಬುಕ್ ಮಾಡಿದ್ದರು. ಸದ್ಯ ಮಹಿಳೆಯನ್ನು ವಶಕ್ಕೆ ಪಡೆದು ಪೊಲೀಸ್ರು ವಿಚಾರಣೆ ನಡೆಸುತ್ತಿದ್ದಾರೆ.
ಪೊಲೀಸ್ ಅಧಿಕಾರಿಯ ಪ್ರಕಾರ, ಪುಲ್ಮನ್ ಹೋಟೆಲ್ ಅಧಿಕಾರಿಗಳು ತಮ್ಮ ದೂರಿನಲ್ಲಿ ಸ್ಯಾಮ್ಯುಯೆಲ್ ಹೋಟೆಲ್ ಸೇವೆಗಳಿಗೆ ಮೋಸದ ಪಾವತಿ ವಿಧಾನಗಳನ್ನು ಬಳಸಿದ್ದಾರೆ ಎಂದು ತಿಳಿಸಿದ್ದಾರೆ.
ಮಹಿಳೆಯ ವಿರುದ್ಧ ಐಪಿಸಿ ಸೆಕ್ಷನ್ 420 ವಂಚನೆ ಕೇಸ್ ಅಡಿಯಲ್ಲಿ ಐಜಿಐ ಏರ್ಪೋರ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
A 37-year-old woman has been held for allegedly staying in a luxury hotel in Aerocity near the airport for 15 days without paying any money, officials said, officials said on Wednesday.
28-03-26 08:39 pm
HK News Staffer
ಆಸ್ತಿ ಕಲಹ ; ಮೂವರು ಪುಟ್ಟ ಮಕ್ಕಳೊಂದಿಗೆ ಬಾವಿಗೆ ಹಾ...
28-03-26 02:54 pm
ಭಾರತದಲ್ಲಿ ಮತ್ತೆ ಲಾಕ್ಡೌನ್ ; ಜಾಲತಾಣದಲ್ಲಿ ಟ್ರೆಂ...
27-03-26 04:49 pm
ಶಾರ್ಟ್ ಕಟ್ ದಾರಿಯೆಂದು ತುಂಗಭದ್ರಾ ನದಿಗೆ ನುಗ್ಗಿಸಿ...
27-03-26 04:04 pm
ನಡುರಸ್ತೆಯಲ್ಲೇ ಪತ್ನಿಯ ಕತ್ತು ಕತ್ತರಿಸಿ ಭೀಕರ ಕೊಲೆ...
27-03-26 03:52 pm
28-03-26 04:06 pm
HK News Staffer
ನೇಪಾಳದಲ್ಲಿ ಝೆನ್ ಝೀ ಕ್ರಾಂತಿ ನಿಗ್ರಹಿಸಲು ಮುಂದಾಗಿ...
28-03-26 02:58 pm
ಟ್ರಂಪ್ ದಿಢೀರ್ ರಾಜಕೀಯ ಹೆಜ್ಜೆ ; ಯುದ್ಧ ಗಡುವು ಹತ್...
27-03-26 04:07 pm
ಗಲ್ಫ್ ಯುದ್ಧದ ಪರಿಣಾಮ ಊಹಿಸುವುದು ಕಷ್ಟ, ಕೋವಿಡ್ನಂ...
27-03-26 12:11 pm
ಅಮೆರಿಕ ಷರತ್ತಿಗೆ ಪಟ್ಟು ಬಿಡದ ಇರಾನ್ ; ಗಲ್ಫ್ ದೇಶಗ...
26-03-26 09:44 pm
28-03-26 09:08 pm
HK News Staffer
ಮಂಗಳೂರು ವಿವಿಯಿಂದ ಶಿಕ್ಷಣ ಪ್ರೇಮಿ ಹರೇಕಳ ಹಾಜಬ್ಬ,...
27-03-26 03:38 pm
ಇನಾಯತ್ ಆಲಿ ನೇತೃತ್ವದಲ್ಲಿ ಏ.4ರಂದು ಗುರುಪುರ ಜೋಡುಕ...
26-03-26 10:51 pm
ಮಂಗಳೂರು ಸಿಟಿ ಪೊಲೀಸರ ಹೆಸರಲ್ಲೇ ನಕಲಿ ವೆಬ್ಸೈಟ್ !...
26-03-26 10:29 pm
ನವ ಮಂಗಳೂರು ಬಂದರು ಸ್ಥಾಪನೆಗೊಂಡ ಬಳಿಕ 40 ಸಾವಿರ ಹಡ...
26-03-26 07:19 pm
28-03-26 07:21 pm
HK News Staffer
ಕೋರ್ಟ್, ಶಾಲೆಗಳಿಗೆ ಬಾಂಬ್ ಬೆದರಿಕೆ ; ಮೈಸೂರಿನಲ್ಲೇ...
28-03-26 06:13 pm
ಹಣ ದುರ್ಬಳಕೆ ಆರೋಪದ ಒತ್ತಡಕ್ಕೆ ಮಹಿಳಾ ಸಹಕಾರ ಸಂಘದ...
28-03-26 02:56 pm
Tablet Arif Murder, Mangalore: ಜಾನ್ ಅಬ್ರಹಾಂ ಮ...
27-03-26 10:02 pm
ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ ; ಶೋಕಿ ಮಾಡಿ ತಗ...
27-03-26 09:34 pm