ಬ್ರೇಕಿಂಗ್ ನ್ಯೂಸ್
18-01-24 05:24 pm HK News Desk ಕ್ರೈಂ
ನವದೆಹಲಿ, ಜ.18: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಏರೋಸಿಟಿಯ ಐಷಾರಾಮಿ ಹೋಟೆಲ್ನಲ್ಲಿ ಬರೋಬ್ಬರಿ 15 ದಿನಗಳ ಕಾಲ ಚನ್ನಗಿ ಜಾಲಿ ಮಾಡಿ ಯಾವುದೇ ಹಣ ಕೊಡದೆ ಎಸ್ಕೇಪ್ ಆಗಿದೆ ಆರೋಪದ ಮೇಲೆ 37 ವರ್ಷದ ಮಹಿಳೆಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದು, ಹೋಟೆಲ್ ಸಿಬ್ಬಂದಿ ಹಣದ ಕೇಳಿದಾಗ ಜಗಳವಾಡಿ ಹಣ ನೀಡದೆ ಓಡಿ ಹೋದ್ಲು ಎಂದಿದ್ದಾರೆ.
ಹೋಟೆಲ್ ಸಿಬ್ಬಂದಿ ಮಹಿಳೆಯಿಂದ ಬಿಲ್ ಕೇಳಿದಾಗಲೆಲ್ಲಾ ಮಹಿಳೆ ಯುಪಿಐ ಪಾವತಿಯ ಮೆಸೇಜ್ ಹೋಟೆಲ್ ಸಿಬ್ಬಂದಿಗೆ ತೋರಿಸಿದ್ದಾಳೆ. ಆದ್ರೆ ಹೋಟೆಲ್ ಸಿಬ್ಬಂದಿ ಆಕೆಯ ಖಾತೆಯನ್ನು ಪರಿಶೀಲಿಸಿದಾಗ ಮಹಿಳೆಯ ಅಕೌಂಟ್ ನಿಂದ ಹಣ ಡೆಬಿಟ್ ಆಗಿರ್ಲಿಲ್ಲ. ಇದೇ ವಿಷಯಕ್ಕೆ ಗಲಾಟೆ ಆಗಿ ಅಲ್ಲಿಂದ ಮಹಿಳೆ ಪರಾರಿಯಾಗಿದ್ದಳು. ಮಹಿಳೆಯನ್ನು ಆಂಧ್ರಪ್ರದೇಶದ ಝಾನ್ಸಿ ರಾಣಿ ಸ್ಯಾಮ್ಯುಯೆಲ್ ಎಂದು ಗುರುತಿಸಲಾಗಿದೆ.

ಮಹಿಳೆ ಡಿಸೆಂಬರ್ 13 ರಂದು ಹೋಟೆಲ್ ಬುಕ್ ಮಾಡಿದ್ದರು. ಸದ್ಯ ಮಹಿಳೆಯನ್ನು ವಶಕ್ಕೆ ಪಡೆದು ಪೊಲೀಸ್ರು ವಿಚಾರಣೆ ನಡೆಸುತ್ತಿದ್ದಾರೆ.
ಪೊಲೀಸ್ ಅಧಿಕಾರಿಯ ಪ್ರಕಾರ, ಪುಲ್ಮನ್ ಹೋಟೆಲ್ ಅಧಿಕಾರಿಗಳು ತಮ್ಮ ದೂರಿನಲ್ಲಿ ಸ್ಯಾಮ್ಯುಯೆಲ್ ಹೋಟೆಲ್ ಸೇವೆಗಳಿಗೆ ಮೋಸದ ಪಾವತಿ ವಿಧಾನಗಳನ್ನು ಬಳಸಿದ್ದಾರೆ ಎಂದು ತಿಳಿಸಿದ್ದಾರೆ.
ಮಹಿಳೆಯ ವಿರುದ್ಧ ಐಪಿಸಿ ಸೆಕ್ಷನ್ 420 ವಂಚನೆ ಕೇಸ್ ಅಡಿಯಲ್ಲಿ ಐಜಿಐ ಏರ್ಪೋರ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
A 37-year-old woman has been held for allegedly staying in a luxury hotel in Aerocity near the airport for 15 days without paying any money, officials said, officials said on Wednesday.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 06:41 pm
HK News Staffer
ಹಿಜಾಬ್ ಇಸ್ಲಾಮಿನ ಧಾರ್ಮಿಕ ಆಚರಣೆಯಲ್ಲಿ ಅನಿವಾರ್ಯ ಅ...
26-08-26 02:05 pm
ಮಂಗಳೂರನ್ನು ಪಾಲಕ್ಕಾಡ್ ರೈಲ್ವೇ ವಿಭಾಗದಿಂದ ತೆರವು ಮ...
26-08-26 12:01 pm
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
26-08-26 10:58 pm
HK News Desk
ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹುದ್ದೆಗ...
26-08-26 10:48 pm
ಜಿರಳೆ ಇದೆಯೆಂದು ತೊಕ್ಕೊಟ್ಟಿನ ಹೊಟೇಲಿಗೆ ಆಹಾರ ಇಲಾಖ...
25-08-26 09:37 pm
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
26-08-26 09:36 pm
HK News Staffer
ಸೂರ್ಯಪೇಟೆಯಲ್ಲಿ ಭೀಕರ ಅಪಘಾತ ; ಕಂಟೇನರ್ ಲಾರಿಗೆ ಬ...
26-08-26 11:26 am
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm