ಬ್ರೇಕಿಂಗ್ ನ್ಯೂಸ್
18-01-24 05:24 pm HK News Desk ಕ್ರೈಂ
ನವದೆಹಲಿ, ಜ.18: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿಯ ಏರೋಸಿಟಿಯ ಐಷಾರಾಮಿ ಹೋಟೆಲ್ನಲ್ಲಿ ಬರೋಬ್ಬರಿ 15 ದಿನಗಳ ಕಾಲ ಚನ್ನಗಿ ಜಾಲಿ ಮಾಡಿ ಯಾವುದೇ ಹಣ ಕೊಡದೆ ಎಸ್ಕೇಪ್ ಆಗಿದೆ ಆರೋಪದ ಮೇಲೆ 37 ವರ್ಷದ ಮಹಿಳೆಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
ಈ ಕುರಿತು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದು, ಹೋಟೆಲ್ ಸಿಬ್ಬಂದಿ ಹಣದ ಕೇಳಿದಾಗ ಜಗಳವಾಡಿ ಹಣ ನೀಡದೆ ಓಡಿ ಹೋದ್ಲು ಎಂದಿದ್ದಾರೆ.
ಹೋಟೆಲ್ ಸಿಬ್ಬಂದಿ ಮಹಿಳೆಯಿಂದ ಬಿಲ್ ಕೇಳಿದಾಗಲೆಲ್ಲಾ ಮಹಿಳೆ ಯುಪಿಐ ಪಾವತಿಯ ಮೆಸೇಜ್ ಹೋಟೆಲ್ ಸಿಬ್ಬಂದಿಗೆ ತೋರಿಸಿದ್ದಾಳೆ. ಆದ್ರೆ ಹೋಟೆಲ್ ಸಿಬ್ಬಂದಿ ಆಕೆಯ ಖಾತೆಯನ್ನು ಪರಿಶೀಲಿಸಿದಾಗ ಮಹಿಳೆಯ ಅಕೌಂಟ್ ನಿಂದ ಹಣ ಡೆಬಿಟ್ ಆಗಿರ್ಲಿಲ್ಲ. ಇದೇ ವಿಷಯಕ್ಕೆ ಗಲಾಟೆ ಆಗಿ ಅಲ್ಲಿಂದ ಮಹಿಳೆ ಪರಾರಿಯಾಗಿದ್ದಳು. ಮಹಿಳೆಯನ್ನು ಆಂಧ್ರಪ್ರದೇಶದ ಝಾನ್ಸಿ ರಾಣಿ ಸ್ಯಾಮ್ಯುಯೆಲ್ ಎಂದು ಗುರುತಿಸಲಾಗಿದೆ.

ಮಹಿಳೆ ಡಿಸೆಂಬರ್ 13 ರಂದು ಹೋಟೆಲ್ ಬುಕ್ ಮಾಡಿದ್ದರು. ಸದ್ಯ ಮಹಿಳೆಯನ್ನು ವಶಕ್ಕೆ ಪಡೆದು ಪೊಲೀಸ್ರು ವಿಚಾರಣೆ ನಡೆಸುತ್ತಿದ್ದಾರೆ.
ಪೊಲೀಸ್ ಅಧಿಕಾರಿಯ ಪ್ರಕಾರ, ಪುಲ್ಮನ್ ಹೋಟೆಲ್ ಅಧಿಕಾರಿಗಳು ತಮ್ಮ ದೂರಿನಲ್ಲಿ ಸ್ಯಾಮ್ಯುಯೆಲ್ ಹೋಟೆಲ್ ಸೇವೆಗಳಿಗೆ ಮೋಸದ ಪಾವತಿ ವಿಧಾನಗಳನ್ನು ಬಳಸಿದ್ದಾರೆ ಎಂದು ತಿಳಿಸಿದ್ದಾರೆ.
ಮಹಿಳೆಯ ವಿರುದ್ಧ ಐಪಿಸಿ ಸೆಕ್ಷನ್ 420 ವಂಚನೆ ಕೇಸ್ ಅಡಿಯಲ್ಲಿ ಐಜಿಐ ಏರ್ಪೋರ್ಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
A 37-year-old woman has been held for allegedly staying in a luxury hotel in Aerocity near the airport for 15 days without paying any money, officials said, officials said on Wednesday.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm